ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ನಿರ್ಮಾಣ ಕಾರ್ಯ ಕಳೆದ ಮೂರು ವರ್ಷಗಳಿಂದ ನಿಧಾನಗತಿಯಲ್ಲಿ ಸಾಗುತ್ತಿದ್ದ ಪರಿಣಾಮ ಉಳ್ಳಾಲ, ತೊಕ್ಕೋಟ್ಟು, ಬಜಾಲ್, ಜಪ್ಪಿನಮೊಗರು ಸೇರಿದಂತೆ ಆಸುಪಾಸಿನ ಸಾವಿರಾರು ಜನತೆ ತೀರಾ ಸಂಕಷ್ಟಕ್ಕೊಳಗಾಗಿ ದಿನನಿತ್ಯ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ರೈಲ್ವೆ ಇಲಾಖೆ ಕೆಳಸೇತುವೆ ನಿರ್ಮಾಣ ಕಾರ್ಯವನ್ನು ಆದಷ್ಟು
ಉಳ್ಳಾಲ: ಕಾರು ಚಾಲಕನೊರ್ವ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಇತರ ಮೂರು ವಾಹನಗಳು ಒಂದಕ್ಕೊಂದು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದ ಘಟನೆ ರಾ.ಹೆ. 66ರ ಜೆಪ್ಪುವಿನ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಸಮೀಪದಲ್ಲಿ ನಡೆದಿದ್ದು ವಾಹನದಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸಿಯಾಝ್ ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದಾಗ ಹಿಂಬದಿಯಲ್ಲಿದ್ದ ಲಾರಿ ಸಿಯಾಝ್ ಕಾರು
ಭಾರತದ ಹೆಸರಾಂತ ಸ್ವರ್ಣದ್ಯಮ ಸಂಸ್ಥೆ ಜೋಸ್ ಆಲುಕ್ಕಾಸ್ ಜ್ಯುವೆಲ್ಲರಿ ಸಿಎಸ್ಆರ್ ನಿಧಿಯಿಂದ ನಗರದ ಜೆಪ್ಪುವಿನಲ್ಲಿರುವ ಸಂತ ಜೋಸೆಫ್ ಪ್ರಶಾಂತ್ ಶ್ರೀನಿವಾಸ್ ವೃದ್ದಾಶ್ರಮದ ನಿವಾಸಿಗಳ ಅನುಕೂಲಕ್ಕಾಗಿ ಮಹೀಂದ್ರಾ ಬೊಲೆರೋ ವಾಹನವನ್ನು ನಗರದ ಕೆಎಸ್ರಾವ್ ರಸ್ತೆಯಲ್ಲಿರುವ ಶೋರೂಂನಲ್ಲಿ ಕೊಡುಗೆಯಾಗಿ ನೀಡಲಾಯಿತು. ಉತ್ತರ ಪೊಲೀಸ್ ಠಾಣಾ ವೃತ್ತ ನಿರೀಕ್ಷಕರಾದ ರಾಘವೇಂದ್ರ ಬೈಂದೂರು ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.