ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ಪಿಕಪ್ ವಾಹನವೊಂದು ಹಾಲಿನ ಬೂತ್ ಎದುರಿಗಿದ್ದ ಟ್ರೇಗಳಿಗೆ ಡಿಕ್ಕಿ ಹೊಡೆದ ಘಟನೆ ಕಡಿಯಾಳಿಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪರಿಣಾಮ ಹಾಲಿನ ಪ್ಯಾಕೇಟ್ಗಳು ಒಡೆದು ಹಾಲು ಚೆಲ್ಲಾಪಿಲ್ಲಿಯಾಗಿದೆ. ದ್ವಿಚಕ್ರ ವಾಹನ ಹಾಗೂ ಪಕ್ಕದಲ್ಲಿದ್ದ ಸ್ಯೆಕಲ್ ಸವಾರರು ಅಪಾಯದಿಂದ
ಕಾಂಚನ ಸಮೂಹ ಸಂಸ್ಥೆಯ ಉಡುಪಿಯ ಕಡಿಯಾಳಿ ಶೋರೂಮ್ನಲ್ಲಿ ಏಥರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆಗೊಂಡಿತು. ಉಡುಪಿಯ ಕಡಿಯಾಳಿ ಕಾಂಚನ ಸಮೂಹ ಸಂಸ್ಥೆಯ ಶೋರೂಂನಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಬಿಗ್ಬಾಸ್ ಸೀಸನ್ 9ರ ವಿಜೇತ, ನಟ ರಾಕ್ಸ್ಟಾರ್ ರೂಪೇಶ್ ಶೆಟ್ಟಿ ಅವರು ನೂತನ ಏಥರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ