Home Posts tagged #kamagari

ತಲಪಾಡಿಯಿಂದ ಮಂಜೇಶ್ವರದ ತನಕದ ಹೆದ್ದಾರಿ
ಅಂತಿಮ ಹಂತಕ್ಕೆ ತಲುಪಿದ ಕಾಮಗಾರಿ

ಮಂಜೇಶ್ವರ: ಗಡಿಪ್ರದೇಶವಾದ ತಲಪಾಡಿಯಿಂದ ಮಂಜೇಶ್ವರ ತನಕದ ರಾ. ಹೆದ್ದಾರಿಯ ಇಕ್ಕಡೆಗಳಲ್ಲೂ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಸರ್ವೀಸ್ ರಸ್ತೆಯ ಇಕ್ಕೆಡೆಗಳಲ್ಲೂ ಕಾರ್ಯಾಚರಿಸುತ್ತಿರುವ ವ್ಯಾಪಾರ ಕೇಂದ್ರಗಳಿಗೆ ಮತ್ತು ಮನೆಗಳಿಗೆ ತೊಂದರೆಯಾಗುತ್ತಿದೆ. ಈ ರೀತಿಯಾಗಿ ತೊಂದರೆ ನೀಡುವ ಕಾಮಗಾರಿಯನ್ನು ನಿಲ್ಲಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ

ಉದ್ಯಾವರದಿಂದ ಕುಂದಾಪುರ ತನಕ ಚತುಷ್ಪಥ ರಸ್ತೆಗೆ ಡಾಮರು :ವಿ4ನ್ಯೂಸ್‌ನ ವರದಿಗೆ ಎಚ್ಚೆತ್ತ ಹೆದ್ದಾರಿ ಇಲಾಖೆ ಅಧಿಕಾರಿಗಳು

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ ಉಡುಪಿಯ ಉದ್ಯಾವರದಿಂದ ಕುಂದಾಪುರ ತನಕ ಚತುಷ್ಪಥ ರಸ್ತೆಗೆ ಡಾಮರೀಕರಣ ಮಾಡಲಾಗಿತ್ತು. ಆ ಸಂದರ್ಭದಲ್ಲಿ ರಸ್ತೆಗೆ ಬಿಳಿ ಬಣ್ಣದ ಗುರುತುಗಳಿಲ್ಲದೆ ರಸ್ತೆಯಲ್ಲಿ ಅಪಘಾತಗಳ ಹೆಚ್ಚಳ ಕಾರಣವಾಗಿತ್ತು. ಈ ಬಗ್ಗೆ ವಿ4 ನ್ಯೂಸ್‌ನಲ್ಲಿ ಸಮಗ್ರ ವರದಿ ಬಿತ್ತರಿಸಲಾಗಿತ್ತು. ವರದಿಗೆ ಎಚ್ಚೆತ್ತುಕೊಂಡ ಹೆದ್ದಾರಿ ಇಲಾಖೆ ರಸ್ತೆಗೆ ಬಿಳಿ ಬಣ್ಣದ ಗುರುತುಗಳನ್ನು ಹಾಕುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ೬೬ ಉಡುಪಿ ಜಿಲ್ಲೆಯ ಉದ್ಯಾವರದಿಂದ