ಮೂಡುಬಿದಿರೆ: ಜಾನಪದ ಕ್ರೀಡೆ ಕಂಬಳ ನಮ್ಮ ಹೆಮ್ಮೆಯ ಕ್ರೀಡೆ. ಇಲ್ಲಿ ತೀರ್ಪುಗಾರರು ಪಾರದರ್ಶಕವಾಗಿ ಕೆಲಸ ಮಾಡಬೇಕು ಈ ನಿಟ್ಟಿನಲ್ಲಿ ಅವರು ನೀಡುವ ತೀರ್ಪುಗಾರರು ನೀಡುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಜಿಲ್ಲಾ ಕಂಬಳ ಸಮಿತಿಯ ಸಭೆಯಲ್ಲಿ ನಿರ್ಣಯಿಸಲಾಗಿದೆ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ
ಮೂಡುಬಿದಿರೆ ತಾಲೂಕಿನ ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ನಡೆಯುವ 15ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳಕ್ಕೆ ಪಣಪಿಲ ಅರಮನೆಯ ವಿಮಲ್ ಕುಮಾರ್ ಶೆಟ್ಟಿ ಶನಿವಾರ ಚಾಲನೆ ನೀಡಿದರು. ಕಂಬಳ ಸಮಿತಿ ಗೌರವಾಧ್ಯಕ್ಷ, ಶಾಸಕ ಉಮಾನಾಥ್ ಎ. ಕೋಟ್ಯಾನ್ ಬಿಜೆಪಿ ದಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಅಧ್ಯಕ್ಷ ಸುದರ್ಶನ್ ಎಂ. ನಂದೊಟ್ಟು ಪಣಪಿಲ ಕಂಬಳ ಸಮಿತಿ ಅಧ್ಯಕ್ಷ, ಯವರಾಜ್ ಜೈನ್, ದರೆಗುಡ್ಡೆ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್
ಮೂಡುಬಿದಿರೆ : ‘ಜಯ-ವಿಜಯ’ ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯುವ 15ನೇ ವರ್ಷದ ಹೊನಲು ಬೆಳಕಿನ ಜೋಡುಕರೆ ಕಂಬಳವು ನ. 9ರಂದು ಶನಿವಾರ ನಡೆಯಲಿದೆ ಎಂದು ಸಮಿತಿಯ ಕಾರ್ಯಾಧ್ಯಕ್ಷ ಸುಭಾಶ್ಚಂದ್ರ ಚೌಟ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಂಬಳದ ಜಿಲ್ಲಾ ತೀರ್ಪುಗಾರರ ಸಂಚಾಲಕ ವಿಜಯ್ ಕುಮಾರ್ ಜೈನ್ ಕಂಗಿನಮನೆ ಮಾತನಾಡಿ ಯುವ ಆಟಗಾರರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಳೆದ 14 ವರ್ಷಗಳಿಂದ ಜೂನಿಯರ್
ಮೂಡುಬಿದಿರೆ: ಶ್ರೀ ಮಹಿಷಮರ್ಧಿನಿ ಕಂಬಳ ಸಮಿತಿ ಹೊಕ್ಕಾಡಿಗೋಳಿ ಇದರ ವತಿಯಿಂದ ನಡೆಯುವ ಶ್ರೀ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವನ್ನು ಶ್ರೀ ಕ್ಷೇತ್ರ ಪೂಂಜದ ಅಸ್ರಣ್ಣರಾದ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳದ ಕರೆಗೆ ಪ್ರಸಾದ್ ಅರ್ಪಿಸಿ, ದೀಪ ಬೆಳಗಿಸುವ ಮೂಲಕ ಚಾಲನೆಯನ್ನು ನೀಡಿದರು.ನಂತರ ಮಾತನಾಡಿದ ಅವರು ಈ ಹಿಂದೆ ನಡೆಯುತ್ತಿದ್ದ ಕಂಬಳಗಳ ಸಂದರ್ಭದಲ್ಲಿ ಎಲ್ಲರೂ ಕಂಬಳಕ್ಕಾಗಿ ಕಾಯುತ್ತಿದ್ದ ಸಂದರ್ಭವಿತ್ತು ಆದರೆ ಈ ಬಾರಿಯ ಕಂಬಳವು ಎರಡೆರಡು ಕಡೆಗಳಲ್ಲಿ
ಮೂಡುಬಿದಿರೆ : ನೇತಾಜಿ ಬ್ರಿಗೇಡ್ ಮೂಡುಬಿದಿರೆ ವತಿಯಿಂದ ಮೂಡುಬಿದಿರೆಯ “ಕೋಟಿ – ಚೆನ್ನಯ್ಯ” ಜೋಡುಕರೆ ಕಂಬಳದಲ್ಲಿ ನಡೆದ 14ನೇ ಸೇವಾ ಯೋಜನೆಯಲ್ಲಿ ಸಂಗ್ರಹವಾದ ರೂ.1,34,894 ಧನವನ್ನು ಆಯ್ದ 5 ಮಂದಿ ಫಲಾನುಭವಿಗಳಿಗೆ ಸ್ವರಾಜ್ಯ ಮೈದಾನದ ಬಳಿ ಇರುವ ಶ್ರೀ ಆದಿಶಕ್ತಿ ಮಹಾಮ್ಮಾಯಿ ದೇವಸ್ಥಾನ ಮಾರಿಗುಡಿ ಬಳಿ ಹಸ್ತಾಂತರಿಸಲಾಯಿತು. ಕಣ್ಣಿನ ಕ್ಯಾನ್ಸರ್ ಚಿಕಿತ್ಸೆಗಾಗಿ ಕಿನ್ನಿಗೋಳಿ ತಾಳಿಪಾಡಿಯ 6 ತಿಂಗಳ ಮಗು ಪೂಜಿತಾ ಶೆಟ್ಟಿಗಾರ್, ಗಾಂಧಿ
ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ಬಳಸಿಕೊಂಡಿದ್ದ ಕೋಣಗಳು ಚಿನ್ನದ ಪದಕಕ್ಕೆ ಭಾಜನವಾಗಿದೆ. ಬೆಂಗಳೂರು ಕಂಬಳದಲ್ಲಿ ಬೈಂದೂರಿನ ಕೋಣ ಪ್ರಥಮ ಚಿನ್ನ ಗೆದ್ದ ಕೋಣ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದೆ. ಬೊಳಂಬೆಳ್ಳದ ಪರಮೇಶ್ವರ ಭಟ್ ಮಾಲೀಕತ್ವದ ಕೋಣಗಳು 6.5 ಕೋಲು ನೀರು ಎತ್ತರಕ್ಕೆ ನೀರು ಚಿಮ್ಮಿಸಿ ಚಿನ್ನದ ಪಡೆದಿವೆ. ಬಾನೆತ್ತರಕ್ಕೆ ನೀರು ಚಿಮ್ಮಿಸುತ್ತಾ ಈ ಕೋಣಗಳ ಓಟ ನೋಡುಗರ ಮೈನವಿರೇಳಿಸುವಂತಿತ್ತು. ಈ ಕುರಿತು ಕೋಣಗಳ ಮಾಲೀಕರು
ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ನವೆಂಬರ್ 25 ಮತ್ತು 26ರಂದು ನಡೆಯಲಿರುವ ಕಂಬಳ ಕ್ರೀಡೆಗಾಗಿ ಕೋಣಗಳನ್ನು ಅದ್ದೂರಿ ಮೆರವಣಿಗೆ ಮೂಲಕ ಕರೆದೊಯ್ಯುವ ಕಾರ್ಯಕ್ರಮ ಉಪ್ಪಿನಂಗಡಿಯಿಂದ ಇಂದು ಆರಂಭಗೊಂಡಿದೆ. ಉಪ್ಪಿನಂಗಡಿಯ ಜೂನಿಯರ್ ಕಾಲೇಜು ಮೈದಾನದಿಂದ ನಿರ್ಗಮನ ಕಾರ್ಯಕ್ರಮ ನಡೆಯಿತು. ಸುಮಾರು 150 ಜೋಡಿ ಕೋಣಗಳನ್ನು ಕರಾವಳಿಯ ನಾನಾ ಭಾಗಗಳಿಂದ ಉಪ್ಪಿನಂಗಡಿಗೆ ಕರೆತಂದು ಇಲ್ಲಿಂದ ಲಾರಿಗಳಲ್ಲಿ ಬೆಂಗಳೂರಿಗೆ ಕೊಂಡೊಯ್ಯಲಾಯಿತು. ಪ್ರತೀ ಜೋಡಿ ಕೋಣಕ್ಕೆ ಒಂದು ಲಾರಿಯನ್ನು
`ಬೆಂಗಳೂರು ಕಂಬಳ’ದಲ್ಲಿ ಭಾರತ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ಭೂಷಣ್ ಶರಣ್ ಸಿಂಗ್ ಭಾಗವಹಿಸುವುದಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಂಘಟಕರು ಅವರ ಹೆಸರನ್ನು ಆಹ್ವಾನ ಪತ್ರಿಕೆಯಿಂದ ಕೈಬಿಟ್ಟಿದ್ದಾರೆ. ನ.25 ಮತ್ತು 26ರಂದು ಕಂಬಳ ನಡೆಯಲಿದ್ದು, 25ರಂದು ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕುಸ್ತಿಪಟುಗಳನ್ನು ಬ್ರಿಜ್ಭೂಷಣ್ ಸನ್ಮಾನಿಸಬೇಕಿತ್ತು. ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಅವರ
ಮೂಡುಬಿದಿರೆ : ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಮೂಡುಬಿದಿರೆಯ ಕಡಲಕೆರೆ ಬಳಿಯಿರುವ ಸೃಷ್ಠಿ ಗಾರ್ಡನ್ನಲ್ಲಿ ಕಂಬಳದ ಈ ಋತುವಿನ ಸಮಾಲೋಚನಾ ಸಭೆ ನಡೆಯಿತು. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕೋಣದ ಯಜಮಾನರುಗಳಿಗೆ, ವ್ಯವಸ್ಥಾಪಕರಿಗೆ ಹಾಗೂ ತೀರ್ಪುಗಾರರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ನಂತರ ಮಾತನಾಡಿದ ಡಾ.ದೇವಿಪ್ರಸಾದ್ ಶೆಟ್ಟಿ
ಮೂಡುಬಿದಿರೆ: ಅವಿಭಜಿತ ದ.ಕ ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯಾಧ್ಯಕ್ಷರಾಗಿ ಗುಣಪಾಲ ಕಡಂಬ, ಪ್ರಧಾನ ಕಾರ್ಯದರ್ಶಿಯಾಗಿ ಮುಚ್ಚೂರು ಕಲ್ಕುಡ ಲೋಕೇಶ್ ಶೆಟ್ಟಿಯವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ. ಒಂಟಿಕಟ್ಟೆಯ ಸೃಷ್ಠಿ ಗಾರ್ಡನ್ನ ಸಭಾಭವನದಲ್ಲಿ ನಿರ್ಗಮಿತ ಅಧ್ಯಕ್ಷ ಏರ್ಮಾಳ್ ರೋಹಿತ್ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ