Home Posts tagged #kapu (Page 3)

ಕಾಪುವಿನಲ್ಲಿ ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ರಾಜ್ಯ ಸರಕಾರದ ಧರ್ಮ ವಿರೋಧಿ ಮತ್ತು ಕೇಂದ್ರ ಸರಕಾರದ ಕೃಷಿ ವಿರೋಧಿ ಹಾಗೂ ಬೆಲೆ ಏರಿಕೆ ಮತ್ತು ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪುವಿನ ಶ್ರೀ ಜನಾರ್ದನ ದೇವಸ್ಥಾನದ ಎದುರಿನಿಂದ ಪೇಟೆಯವರೆಗೆ ಸಂಜೆ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಮಾಜಿ ಸಚಿವ ವಿನಯ ಕುಮಾರ್

ಕಾಪು ಬ್ಲಾಕ್ ಹಾಗೂ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ದೇವಸ್ಥಾನ ಸಹಿತ ಪ್ರಾರ್ಥನಾ ಮಂದಿಗಳ ದ್ವಂಸ ವಿರೋಧಿ ಕಾಪು ಬ್ಲಾಕ್ ಕಾಂಗ್ರೆಸ್ ಹಾಗೂ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಪಡುಬಿದ್ರಿ ಬೀಡು ಬಳಿಯಿಂದ ಪಡುಬಿದ್ರಿ ಮುಖ್ಯ ಪೇಟೆಯವರಗೆ ನಡೆದ ಬೃಹತ್ ಪಂಜಿನ ಮೆರವಣಿಗೆಯಲ್ಲಿ ನೂರಾರು ಮಂದಿ ಕಾರ್ಯಕರ್ತರು ಪಾಲ್ಗೊಂಡಿದ್ದು ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿದರು. ಬಳಿಕ ಪಡುಬಿದ್ರಿ ಪೇಟೆಯಲ್ಲಿ ಸೇರಿದ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ನ್ಯಾಯವಾದಿ

ಯುಪಿಸಿಎಲ್‌ ನಿಂದ ಮತ್ತೆ ಪರಿಸರಕ್ಕೆ ಉಪ್ಪು ಮಿಶ್ರಿತ ರಾಸಾಯನಿಕ ನೀರು

ಕಾಪು ತಾಲೂಕಿನ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಜನವಿರೋಧಿಯಾಗಿ ಕಾರ್ಯಚರಿಸುತ್ತಿರುವ ಯುಪಿಸಿಎಲ್ ಕಂಪನಿಯಿಂದ ಸ್ಥಳೀಯರಿಗೆ ನಿರಂತರವಾಗಿ ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆ ಉದ್ಬವವಾಗುತ್ತಿದೆ. ಇದೀಗ ಮತ್ತೆ ಇಂದು ಸಮದ್ರಕ್ಕೆ ಸಂಪರ್ಕ ಕಲ್ಪಿಸಲಾಗಿದ್ದ ಪೈಪ್ ಲೈನ್ ನ ಗೇಟ್ ವಾಲ್ ಭಾಗದಲ್ಲಿ ಉಪ್ಪು ಮಿಶ್ರಿತ ರಾಸಾಯನಿಕ ನೀರು ಹೊರ ಚುಮ್ಮಿದ್ದು, ಆ ನೀರು ತೆಂಕ ಗ್ರಾ.ಪಂ. ವ್ಯಾಪ್ತಿಯ ಬಹುತೇಕ ಕುಡಿಯುವ ನೀರಿನ ಬಾವಿ ಪ್ರದೇಶದಲ್ಲಿ ಇಂಗಿದ ಪರಿಣಾಮ ಈ ಭಾಗದ

ಕಾಪು ಹೊಸ ಮಾರಿಯಮ್ಮ ಸನ್ನಿಧಿಯಲ್ಲಿ ಆಟಿ ಮಾರಿಪೂಜೆ

ಕಾಪು ಹೊಸ ಮಾರಿಯಮ್ಮ ದೇವಸ್ಥಾನದಲ್ಲಿ ವಾರ್ಷಿಕ ಆಟಿ ಮಾರಿ ಪೂಜೆಯು ಕೊವೀಡ್ ಸಮಸ್ಯೆಯಿಂದಾಗಿ ಸರಳವಾಗಿ ನಡೆದಿದೆ. ವಾರ್ಷಿಕವಾಗಿ ತುಳು ತಿಂಗಳುಗಳಾದ ಸುಗ್ಗಿ, ಜಾರ್ದೆ ಹಾಗೂ ಆಟಿ ಮಾರಿಪೂಜೆ ನಡೆಯುತ್ತಿದ್ದು, ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಜಿಲ್ಲೆ ಹೊರಜಿಲ್ಲೆ, ಹೊರ ರಾಜ್ಯ, ದೇಶ ವಿದೇಶಗಳಿಂದಲೂ ಲಕ್ಷಾಂತರ ಭಕ್ತಾಧಿಗಳು ಆಗಮಿಸುತ್ತಿದ್ದು, ಆದರೆ ಈ ಬಾರಿ ಕೋವಿಡ್ ಸಮಸ್ಯೆಯಿಂದಾಗಿ ಸರ್ಕಾರದ ಸೂಚನೆಯಂತೆ ಸರಳವಾಗಿ ನಡೆಯುವುದರಿಂದ ಭಕ್ತಾಧಿಗಳ ಸಂಖ್ಯೆಯೂ ವಿರಳ

ಕಾಪುವಿನಲ್ಲಿ ಹಿರಿಯ ನಾಯಕ ಆಸ್ಕರ್ ಚೇತರಿಕೆಗಾಗಿ ವಿಶೇಷ ಪ್ರಾರ್ಥನೆ

  ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಚೇತರಿಕೆಗಾಗಿ ಹಾರೈಸಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು ತಾಲೂಕಿನ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಪೊಲಿಪು ಜಾಮಿಯಾ ಮಸೀದಿ, ಉದ್ಯಾವರ ಚರ್ಚ್, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ, ಉದ್ಯಾವರ ಮಹಾಗಣಪತಿ ದೇವಸ್ಥಾನ ಸಹಿತವಾಗಿ ವಿವಿಧ

ಕಾಪು : ಗಾಯಗೊಂಡ ರಾಷ್ಟ್ರ ಪಕ್ಷಿಯನ್ನು ರಕ್ಷಿಸಿದ ಯುವಕರು

ಕಾಲಿಗೆ ಗಾಯಗೊಂಡು ತೀವ್ರ ಅಸ್ವಸ್ಥಗೊಂಡ ಗಂಡು ನವಿಲೊಂದನ್ನು ಕಾಪುವಿನ ಯುವಕರು ರಕ್ಷಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ ಅರಣ್ಯಾಧಿಕಾರಿಯವರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮೂಳೂರು ಬಳಿ ಕಾಲಿಗೆ ತೀವ್ರ ಗಾಯಗೊಂಡ ಸ್ಥಿತಿಯಲ್ಲಿದ್ದ ಗಂಡು ನವಿಲನ್ನು ಕಾಪುವಿನ ಪ್ರಶಾಂತ್ ಪೂಜಾರಿ ಹಾಗೂ ಶಿವಾನಂದ ಪೂಜಾರಿ ಅವರು ಗುರುವಾರ ರಾತ್ರಿ ತಮ್ಮ ಮನೆಗೆ ತಂದು ಆರೈಕೆ ಮಾಡಿದ್ದರು. ಆರೈಕೆಯೊಂದಿಗೆ ಚೇತರಿಕೆಗೊಂಡ ನವಿಲನ್ನು ಅರಣ್ಯ ಅಧಿಕಾರಿ ಮಂಜುನಾಥ್ ಅವರಿಗೆ

ಉದಯ ಗಾಣಿಗ ಕೊಲೆ ಆರೋಪಿಗಳನ್ನು ರಕ್ಷಿಸಲು ಬಿಜೆಪಿ ಮುಖಂಡರಿಂದ ಯತ್ನ:  ಗೋಪಾಲ ಪೂಜಾರಿ ಆರೋಪ

ಯಡಮೊಗೆ ಉದಯ ಗಾಣಿಗ ಅವರ ಕೊಲೆ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಬಿಜೆಪಿ ಮುಖಂಡರು ಪ್ರಯತ್ನಿಸುತ್ತಿದ್ದಾರೆ ಎಂದು ಬೈಂದೂರಿನ ಮಾಜಿ ಶಾಸಕ ಗೋಪಾಲ ಪೂಜಾರಿ ಆರೋಪಿಸಿದ್ದಾರೆ. ಕಾಪುವಿನಲ್ಲಿ ಅವರು ಮಾಧ್ಯಮದವರೊಂದಿಗೆ ಈ ಬಗ್ಗೆ ಮಾತನಾಡಿದರು. “ಈ ಕೊಲೆಯ ಕುರಿತು ವಿಸ್ತ್ರತ ತನಿಖೆ ನಡೆಸಿ, ಆರೋಪಿಗಳಿಗೆ ಶಿಕ್ಷೆ ನೀಡುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಯವರನ್ನು ಒತ್ತಾಯಿಸಲಾಗಿದೆ ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಮ್ಮ ಪ್ರಯತ್ನ