Home Posts tagged #karkala

ರಾಜ್ಯಮಟ್ಟದ ಪಿನ್ ಕೋಡ್ ಮಾದರಿಯ ವಾಲಿಬಾಲ್ ಪಂದ್ಯಾಟ

ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಸೋಲೇ ಗೆಲುವಿನ ಸೋಪಾನ ಕ್ರೀಡಾ ಕ್ಷೇತ್ರವು ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ ಕ್ರೀಡೆಯಿಂದ ಶಿಸ್ತು ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ. ಜೀವನದಲ್ಲಿ ಉತ್ತಮ ಸಾಧನೆಗಳನ್ನು ಸಾಧಿಸಲು ಕ್ರೀಡೆಯಿಂದ ಸಾಧ್ಯ ಎಂದು ಮುಲ್ಲಡ್ಕ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ

ಏಣೂರು ಮೂರನೆಯ ಮಹಾಮಸ್ತಕಾಭಿಷೇಕ

ಅಚ್ಚ ತುಳು ನೆಲ ವೇಣೂರಿನಲ್ಲಿ ಮಹಾಮಸ್ತಕಾಭಿಷೇಕ. ಪ್ರತಿ 12 ವರ್ಷಕ್ಕೊಮ್ಮೆ ಗೊಮ್ಮಟ ಮೂರ್ತಿಗೆ ಮಹಾಮಸ್ತಕಾಭಿಷೇಕ ನಡೆಯುತ್ತದೆ. ಆದಿಯಲ್ಲಿ ಕ್ರಮವಾಗಿ ಮೂರು ಮಹಾ ಮಸ್ತಕಾಭಿಷೇಕ ನಡೆದು ಮಧ್ಯೆ ನಾನಾ ಕಾರಣಕ್ಕೆ ನಿಂತು ಹೋಗಿ ತೀರಾ ಕೊನೆಗೆ ಆರಂಭವಾದುದು ವೇಣೂರು ಮಹಾಮಸ್ತಕಾಭಿಷೇಕ. 2000 ಮತ್ತು 2012ನೇ ಇಸವಿಯಲ್ಲಿ ನಡೆದಿತ್ತು. ಇದು ವೇಣೂರಿನ ಈ ಕಾಲದ ಮೂರನೆಯ ಮಹಾಮಸ್ತಕಾಭಿಷೇಕ. ತುಳುನಾಡಿನ ಜೈನ ಭೂಮಿಕೆಯ ಮುಖ್ಯ ಕೊಂಡಿಗಳಾದ ಬೆದ್ರ ಅಥವಾ ಮೂಡಬಿದಿರೆ, ಕಾರ್ಲ

ಬೈಲೂರು : ಬಿಲ್ಲವ ಸಮಾಜ ಸೇವಾ ಸಂಘದ 5ನೇ ವರ್ಷದ ವರ್ಧಂತಿ ಮಹೋತ್ಸವ

ಕಾರ್ಕಳ ತಾಲೂಕಿನ ಬೈಲೂರು ಬಿಲ್ಲವ ಸಮಾಜ ಸೇವಾ ಸಂಘದ 5ನೇ ವರ್ಷದ ವರ್ಧಂತಿ ಮಹೋತ್ಸವ ಕಾರ್ಯಕ್ರಮ ಅಧ್ಯಕ್ಷರಾದ ಸುರೇಂದ್ರ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ತುಳು ರಂಗಭೂಮಿ ಕಲಾವಿದ ಭೋಜರಾಜ್ ವಾಮಂಜೂರ್,ಮಹಾಮಂಡಲದ ಕೋಶಾಧಿಕಾರಿ ಗಣೇಶ್ ಪೂಜಾರಿ,ಸತೀಶ್ ಪೂಜಾರಿ ಹಾಗೂ ಬೈಲೂರಿನ ಸಮಾಜ ಬಂದವರು ಪಾಲ್ಗೊಂಡಿದ್ದರು.ಕಾರ್ಯಕ್ರಮದಲ್ಲಿ ಮಾರ್ಚ್ 10ರಂದು ಮುಲ್ಕಿಯಲ್ಲಿ

ಕಾರ್ಕಳ : ಟಿಪ್ಪರ್-ಬೈಕ್ ನಡುವೆ ಅಪಘಾತ : ಬೈಕ್ ಸವಾರರಿಗೆ ಗಾಯ

ಬೈಕ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಇಂದಿರಾ ನಗರ ಬಜ್ಪೆ ಅತ್ರಾಡಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.ಮುಂಡ್ಕೂರು ಕಡೆಯಿಂದ ಬೆಳ್ಮಣ್ ಕಡೆ ಸಾಗುತ್ತಿದ್ದ KA 1969 ನಂಬರ್ ನ ಬೈಕ್ ನಲ್ಲಿ ಅಶ್ವಿನ್ ಎಂಬವರು ಆದೇಶ್ ಎಂಬವರನ್ನು ಸಹಸವಾರನಾಗಿ ಕುಳ್ಳರಿಸಿಕೊಂಡು ಹೋಗುತ್ತಿದ್ದಾಗ ಬೆಳ್ಮಣ್ ಕಡೆಯಿಂದ ಮುಂಡ್ಕೂರು ಕಡೆ ಸಾಗುತ್ತಿದ್ದ ಕೆ ಎ 20 ಡಿ 56 66 ನಂಬರಿನ ಲಾರಿ ಮುಖಾಮುಖಿ

ಕಾರ್ಕಳ: ಅತ್ತೂರು ಬಸಿಲಿಕದ ವಾರ್ಷಿಕೋತ್ಸವ ಕ್ಷೇತ್ರಕ್ಕೆ ಭೇಟಿ ನೀಡಿದ ಸ್ಪೀಕರ್ ಯು.ಟಿ. ಖಾದರ್

ಕಾರ್ಕಳದ ಅತ್ತೂರು ಬಸಿಲಕದ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯುತ್ತಿದೆ. ಕ್ಷೇತ್ರಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಭೇಟಿ ನೀಡಿ ಮೊಂಬತ್ತಿ ಬೆಳಗಿದರು. ಮಂಗಳೂರು ಧರ್ಮ ಪ್ರಾಂತ್ಯದ ಗುರುಗಳಾದ ವಂದನೀಯ ವಾಲ್ಟರ್ ಡಿ ಮೇಲ್ಲೋರವರು ಜನರು ಪ್ರಭೇದನೆಗಳಿಗೆ ಒಳಗಾಗದಂತೆ ಪ್ರಾರ್ಥಿಸೋಣ ಎಂಬ ವಿಷಯದ ಬಗ್ಗೆ ಭಕ್ತಾದಿಗಳಿಗೆ ದೇವರ ವಿಶೇಷ ಸಂದೇಶ ನೀಡಿದರು. ಪ್ರಭೇದನಿಗೆ ಒಳಗಾಗದಂತೆ ಒಂದು ದಿನದ ವಿಷಯವನ್ನು ಧ್ಯಾನಿಸಿ ಅವರು ಗಾಯನ ಬಲಿ ಪೂಜೆ ನೆರವೇರಿಸಿ

ಕಾರ್ಕಳ: ಡಾ. ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನ

ಭಾರತ ರತ್ನ ಸಂವಿಧಾನಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ರವರ 67ನೇ ಮಹಾ ಪರಿ ನಿರ್ವಾಣ ದಿನವಾದ ಇಂದು ಕಾರ್ಕಳ ತಾಲೂಕು ಕಚೇರಿ ಬಳಿ ಇರುವ ಪ್ರತಿಮೆಗೆ ದಂಡಾಧಿಕಾರಿ ನರಸಪ್ಪ ರವರು ಪ್ರತಿಭೆಗೆ ಮಾಲಾರ್ಪಣೆ ಮತ್ತು ಗೌರವ ಸಮರ್ಪಣೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸಮಾನತೆಯ ಹರಿಕಾರ. ಇಂದು ಅವರ ಮಹಾ ಪರಿನಿರ್ವಾಣದ ದಿನಾಚರಣೆಯನ್ನು ದೇಶದ ಎಲ್ಲಾ ಕಡೆ ಆಚರಿಸುತ್ತಿದ್ದಾರೆ. ಅಂಬೇಡ್ಕರ್‍ರವರ ವಿಚಾರಧಾರೆಗಳು ದೇಶಕ್ಕೆ

ಕಾರ್ಕಳ: ಜ.18ರಿಂದ 22ರ ವರೆಗೆ ಆನೆಕೆರೆ ಚತುರ್ಮುಖ ಕೆರೆ ಬಸದಿ ಪಂಚ ಕಲ್ಯಾಣ ಮಹೋತ್ಸವ

ಕಾರ್ಕಳ: ಚತುರ್ಮುಖ ಕೆರೆ ಬಸದಿ ಜೀರ್ಣೋದ್ಧಾರ ಸಮಿತಿ ಇವರ ವತಿಯಿಂದ ಜನವರಿ 18ರಿಂದ ಜ.22ವರೆಗೆ ಜರಗುವ ಪಂಚಕಲ್ಯಾಣ ಮಹೋತ್ಸವ ಪೂರ್ವಭಾವಿಯಾಗಿ ಇಂದು ಆನೆಕೆರೆ ಚತುರ್ಮುಖ ಕೆರೆ ಬಸದಿ ಬಳಿ ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಆನೆಕೆರೆ ಚತುರ್ಮುಖ ಕೆರೆ ಬಸದಿ ಅತ್ಯಂತ ಪವಿತ್ರವಾದ ಸ್ಥಳ ಈ ಬಸದಿಗಳನ್ನು ನೋಡಲು ದೇಶದ ಹಲವಾರು ಕಡೆಯಿಂದ

ಕಾರ್ಕಳ: ಕೌಡೂರು ವ್ಯಾಪ್ತಿಯಲ್ಲಿ 4 ಜನರ ಮೇಲೆ ಚಿರತೆ ದಾಳಿ

ಹೊಂಚು ಹಾಕಿ ಸಂಚು ಮಾಡಿ ಸಾಕು ಪ್ರಾಣಿಗಳನ್ನ ಬೇಟೆಯಾಡುತ್ತಿದ್ದ ಬೇಟೆಗಾರ ಪ್ರಾಣಿ ಇದು. ಇತ್ತೀಚಿನ ದಿನಗಳಲ್ಲಿ ಬೇಟೆಯ ಬದಲಿಗೆ ಸ್ಥಳೀಯರ ಮೇಲೆ ದಾಳಿ ಮಾಡುವ ಮೂಲಕ ಭಯ ಹುಟ್ಟಿಸಿದೆ. ಎರಡು ಮೂರು ದಿನಗಳ ಅಂತರದಲ್ಲಿ ನಾಲ್ಕು ಜನರಿಗೆ ದಾಳಿ ಮಾಡಿ ಪರಾರಿಯಾಗಿರುವ ಈ ಚಿರತೆ, ಸೆರೆ ಹಿಡಿಯಲು ಅರಣ್ಯ ಇಲಾಖೆ ಕಣ್ಣಿಗೆ ಎಣ್ಣೆ ಬಿಟ್ಟು ಕಾಯುತ್ತಿದೆ… ಹೌದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಕೌಡೂರು ಗ್ರಾಮ ಪಂಚಾಯಿತಿ ಬಹುತೇಕ ಕಿರು ಅರಣ್ಯ ವೇ ತುಂಬಿರುವ ಪ್ರದೇಶ. ಈ

ಮುಂಡ್ಕೂರು: ಮನೆಗೆ ನುಗ್ಗಿ ಬರಿಗೈಯಲ್ಲಿ ವಾಪಸ್ಸಾದ ಕಳ್ಳರು..!!

ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆಯ ಅಲಂಗಾರು ಗುಡ್ಡೆ ಎಂಬಲ್ಲಿ ಮನೆಯ ಬಾಗಿಲ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು ಬರಿಗೈಯಲ್ಲೇ ವಾಪಾಸ್ಸಾಗಿದ್ದರೆ. ಅಲಂಗಾರು ಗುಡ್ಡೆಯ ಹೆಲೆನ್ ಸೆರಾವೊ ಎಂಬುವವರು ಮನೆಯಲ್ಲಿ ಇಲ್ಲದ ವೇಳೆ ಈ ಘಟನೆ ನಡೆದಿದ್ದು, ಇಂದು ಬೆಳಿಗ್ಗೆ ಮನೆಗೆ ಬಂದು ನೋಡುವಾಗ ಬಾಗಿಲು ತೆರೆದಿದ್ದು, ಒಳ ರೂಮಿನಲ್ಲಿದ್ದ ಕಪಾಟುಗಳನ್ನು ಕಳ್ಳರು ಜಾಲಾಡಿಸಿ ಹೋಗಿದ್ದಾರೆ. ಆದರೆ ಮನೆಯಲ್ಲಿ ನಗ-ನಗದು ಇಲ್ಲದ ಕಾರಣ ಬರಿಗೈಯಲ್ಲೇ

ಕಾರ್ಕಳ: ಬೈಕ್‍ಗೆ ಕಾರು ಢಿಕ್ಕಿ, ಬೈಕ್ ಸವಾರರಿಗೆ ಗಂಭೀರ ಗಾಯ

ಬೈಕ್‍ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಸಂಕಲ ಕರಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಟೈಲ್ಸ್ ಕೆಲಸ ಮಾಡುವ ಕಾರ್ಮಿಕರಾದ ತೌಶಿಪ್ ಮತ್ತು ತನ್ವೀರ್ ಗಂಭೀರ ಗಾಯಗೊಂಡಿದ್ದು, ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿನ್ನಿಗೋಳಿ ಕಡೆಯಿಂದ ಮುಂಡ್ಕೂರು ಕಡೆ ಸಾಗುತ್ತಿದ್ದ ಕಾರು ಮುಂಡ್ಕೂರಿನಿಂದ ಸುರತ್ಕಲ್ ಕಡೆ ಸಾಗುತ್ತಿದ್ದ ಬೈಕಿಗೆ ವಿರುದ್ಧ ದಿಕ್ಕಿನಲ್ಲಿ