ಮಂಗಳೂರು : ವಿವಿಧ ಕಲಾ ಪ್ರಕಾರಗಳ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಭಾಷೆಯ ಬಗ್ಗೆ ಅಭಿರುಚಿ ಅಭಿಮಾನ ಮೂಡಿಸುವ ಕಾರ್ಯ ಶ್ಲಾಘನೀಯ ಎಂದು ಕೆ.ಎಸ್.ಆರ್ .ಟಿ.ಸಿ. ಮಂಗಳೂರು ವಿಭಾಗೀಯ ನಿಯಂತ್ರಾಣಾಧಿಕಾರಿ ರಾಜೇಶ್ ಶೆಟ್ಟಿ ಅವರು ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಂಗಳೂರಿನ ತುಳುಭವನದಲ್ಲಿ ಹಮ್ಮಿಕೊಂಡ ‘ಜೋಕ್ಲೆ ಕಲಾ
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಂಗಳೂರಿನ ವಿಶೇಷ ಪೊಲೀಸ್ ಕಾರ್ಯಪಡೆಯ(ಎಸ್ .ಎ. ಎಫ್ ) ಸಿಬ್ಬಂದಿಗಳಿಗಾಗಿ 20 ದಿನಗಳ ತುಳು ಭಾಷಾ ಕಲಿಕೆ ಮತ್ತು ಸಂಸ್ಕೃತಿ ಪರಿಚಯ ಕಾರ್ಯಗಾರವನ್ನು ಹಮ್ಮಿಕೊಂಡಿದೆ. ಇತ್ತೀಚೆಗೆ ಹೊಸದಾಗಿ ರಚಿಸಲ್ಪಟ್ಟ ವಿಶೇಷ ಕಾರ್ಯಪಡೆಯ ಸಿಬ್ಬಂದಿಗಳಿಗೆ ಸ್ಥಳೀಯ ಸಂಸ್ಕೃತಿ ಪರಿಚಯ ಮಾಡುವ ಹಾಗೂ ಭಾಷೆಯನ್ನು ಕಲಿಸುವ ನಿಟ್ಟಿನಲ್ಲಿ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಅವರು ವಿಶೇಷ ಆಸಕ್ತಿ ವಹಿಸಿದ ಹಿನ್ನೆಲೆಯಲ್ಲಿ
ಮೂಡುಬಿದಿರೆ : ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ಆಶ್ರಯದಲ್ಲಿ 6ನೇ ವರ್ಷದ ಶಿಬಿರಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಕಡಲಕೆರೆಯ ಕೋಟಿ ಚೆನ್ನಯ ಜೋಡುಕರೆ ಕಂಬಳ ಕೆರೆಯಲ್ಲಿ ನಡೆದ ಪ್ರಾಯೋಗಿಕ ಕಂಬಳದಲ್ಲಿ ಹಗ್ಗ ಕಿರಿಯ ವಿಭಾಗದಲ್ಲಿ ರೆಂಜಾಳ ಡ್ರೀಮ್ ಹೌಸ್ ವಲೇರಿಯನ್ ಸಾಂತ್ಮೇರ್ (ಪ್ರ), ಬೈಂದೂರು ದುರ್ಗಾ ಫ್ರೆಂಡ್ಸ್ (ದ್ವಿ) ನೇಗಿಲು ವಿಭಾಗದ ಈದು ಬಟ್ಟೇನಿ ಶ್ರೀಧರ್ ಗಿರಿಯಪ್ಪ ಪೂಜಾರಿ(ಪ್ರ) ಮತ್ತು ಶ್ರೀ




















