ಕಾಸರಗೋಡಿನ ಬಳ್ಳೂರು ರಾಮಚಂದ್ರ ಅಚಾರ್ಯರ ಮಗ ಮೇಘಶ್ಯಾಮ ಎಂಬವರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದರು. ಕುಟುಂಬಕ್ಕೆ ಆಧಾರವಾಗಿದ್ದ ಇವರು ಮಂಗಳೂರು ವಜ್ರಹಿಲ್ಸ್ ಕದ್ರಿ ರಸ್ತೆಯ ಮಂಗಳಾ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ.ಇವರಿಗೆ ತುರ್ತು ಶಸ್ತ್ರಕ್ರಿಯೆ ನಡೆಸಲು 8.5 ಲಕ್ಷ ರೂ. ಅಗತ್ಯವಿದೆಯೆಂದು
ಕಾಸರಗೋಡು : ಕಾಸರಗೋಡು ಲೋಕ ಸಭಾ ಕ್ಷೇತ್ರದಲ್ಲಿ ಒಂದು ತಿಂಗಳ ಹಿಂದೆಯೇ ಪ್ರಚರಣಾ ರಂಗಕ್ಕಿಳಿದ ಸಿಪಿಎಂ ಅಭ್ಯರ್ಥಿ ಯ ಬೆನ್ನಲ್ಲೇ ಇದೀಗ ಬಿಜೆಪಿ ಯ ಮಹಿಳಾ ಅಭ್ಯರ್ಥಿ ಎಂ ಎಲ್ ಅಶ್ವಿನಿಯ ಅನಿರೀಕ್ಷಿತ ಎಂಟ್ರಿ.ಅಭ್ಯರ್ಥಿ ಯಾರೆಂದು ಈ ತನಕ ಘೋಷಣೆ ಆಗದಿದ್ದರೂ ಯು ಡಿ ಎಫ್ ಅಭ್ಯರ್ಥಿ ನಾನೇ ಎಂಬ ಸ್ವಯಂ ಘೋಷಣೆಯೊಂದಿಗೆ ಸದ್ರಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಕೂಡಾ ಪ್ರಮುಖರನ್ನು ಬೇಟಿಯಾಗಿ ಪ್ರಚರಣಾ ರಂಗಕ್ಕಿಳಿದಿದ್ದಾರೆ. ಅಭ್ಯರ್ಥಿ ಯಾರೆಂದು ಘೋಷಣೆಯಾಗದ
ಪತ್ರಿಕೆ ಮತ್ತು ದೃಶ್ಯ ಮಾಧ್ಯಮ ಮತ್ತು ಫೋಟೋಗ್ರಾಫರ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುವ ಕುರಿತು ಕಣಿಪುರ ಶ್ರೀ ಗೋಪಾಲ ಕೃಷ್ಣ ದೇವರು ಶ್ರೀ ಮಹಾಗಣಪತಿ ದೇವರು ಶ್ರೀ ವನ ಶಾಸ್ತಾರ ದೇವರ ನವೀಕರಣ ಪುನಃ ಪ್ರತಿಷ್ಟಾ ಬ್ರಹ್ಮಕಲಶೋತ್ಸವ ಪುನಃ ಪ್ರತಿಷ್ಠೆ ಮತ್ತು ವಾರ್ಷಿಕ ಜಾತ್ರೆ ತಾರೀಕು 16/02/2024 ದಿಂದ ತಾರೀಕು 29/02/2024 ಗುರುವಾರ ವರೆಗೆ ನಡೆಯಲಿದ್ದು ಈ ಸಂದರ್ಭದಲ್ಲಿ ಪತ್ರಿಕೆ ಮತ್ತು ದೃಶ್ಯ ಮಾಧ್ಯಮ ಮತ್ತು ಫೋಟೋಗ್ರಾಫರ್ ಹಾಗೂ ಸಾಮಾಜಿಕ
ಮಂಗಳೂರು, ಫೆಬ್ರವರಿ 6, 2024: ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಗೋಪಾಲ್ ಚೆಟ್ಟಿಯಾರ್ (78) ಅವರು ಇಂದು ಬೆಳಗ್ಗೆ 2:45ಕ್ಕೆ ದೈವಾಧೀನರಾಗಿದ್ದಾರೆ. ಅವರು ಮೂಲತಃ ಕೇರಳದ ಪೆರ್ಲದವರು. ವಿದ್ಯಾರ್ಥಿ ಜೀವನದಿಂದಲ್ಲೇ ಸಂಘದ ಸ್ವಯಂಸೇವಕರು, ಕಾರ್ಯಕರ್ತರು. ತಹಸೀಲ್ದಾರರಾಗಿದ್ದ ಅವರು ನಿವೃತ್ತಿಯ ನಂತರ
: ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ (MLA AKM Ashraf) ಸಹಿತ ನಾಲ್ವರಿಗೆ ಕಾಸರಗೋಡು ಜ್ಯುಡೀಶಿಯಲ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಒಂದು ವರ್ಷ ಸಜೆ ವಿಧಿಸಿದೆ.2015ರಲ್ಲಿ ನವೆಂಬರ್ 25 ರಂದು ಮಂಜೇಶ್ವರ ಬ್ಲಾಕ್ ಪಂಚಾಯತ್ ಕಾನ್ಪರೆನ್ಸ್ ಹಾಲ್ನಲ್ಲಿ ಚುನಾವಣೆ ಕುರಿತು ಹಿಯರಿಂಗ್ ನಡೆಯುತ್ತಿದ್ದ ಸಂದರ್ಭದಲ್ಲಿ ಮತದಾರನೋರ್ವನ ಅರ್ಜಿಯಲ್ಲಿ ಲೋಪ ಇರುವ ಕಾರಣ ಬದಿಗಿರಿಸಿದ್ದರು. ಇದರಿಂದ ಕೋಪಗೊಂಡ ಕೆಎಂ ಅಶ್ರಫ್ ಮತ್ತಿತರರು ಅಂದಿನ
ದಿ.28.09.2023 ಗುರುವಾರ ಕೊಂಡೆವೂರು ಮಠದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ 20 ನೇ ಚಾತುರ್ಮಾಸ್ಯದ ಮಂಗಲೋತ್ಸವ ತದಂಗವಾಗಿ ನಡೆದ 48 ಗಂಟೆಗಳ ಅಖಂಡ ಭಜನೆಯ ಮಂಗಲ ಕಾರ್ಯಕ್ರಮಗಳು ವಿಜೃಂಭಣೆಯಿAದ ನಡೆದವು. ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀಗಳವರು ಆಶೀರ್ವಚನಗೈಯುತ್ತಾ “ ಮಠದ ಬೆಳವಣಿಗೆಗೆ ಭಕ್ತಿ,ಜೊತೆಗೆ ಭಾವನೆಗಳ ಹೃದಯ ಬಂಧ ಕಾರಣ. ಹೆತ್ತ ಮಾತೆಯಿಂದ ಅನೇಕ ಸಜ್ಜನ ಬಂಧುಗಳ ಭಾವನಾತ್ಮಕ ಮತ್ತು ಸರ್ವ ರೀತಿಯ ನೆರವಿನಿಂದ ಅನೇಕ ಚಟುವಟಿಕೆಗಳು
ಕಾಸರಗೋಡಿನ ಶಾಂತಿನಗರದಲ್ಲಿ ಸನ್ಡ್ರೋಪ್ಸ್ ಸಂಸ್ಥೆಯ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಸೊಲ್ಯೂಶನ್ಸ್ ಮೇ 5ರಂದು ಶುಭಾರಂಭಗೊಳ್ಳಲಿದೆ.ಸನ್ಡ್ರೋಪ್ಸ್ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಸೊಲ್ಯೂಶನ್ಸ್ನಲ್ಲಿ ಸೋಲಾರ್ ವಾಟರ್ ಹೀಟರ್, ಸೋಲಾರ್ ವಾಟರ್ ಪ್ಯುರಿಫಯರ್, ಸೋಲಾರ್ ಆನ್ ಗ್ರಿಡ್ ಸಿಸ್ಟಮ್ಸ್, ವಾಟರ್ ಪ್ಯೂರಿಪಿಕೇಶನ್ ವೆಸಲ್ಸ್, ಇಲೆಕ್ಟ್ರಿಕಲ್ ವಾಟರ್ ಫಿಲ್ಟ್ರೇಶನ್, ಸೋಲಾರ್ ಪಾನೆಲ್, ಇನ್ವರ್ಟರ್, ಬ್ಯಾಟರಿಗಳು ಮುಂತಾದ ಹಲವು
ಕಾಸರಗೋಡು ಜಿಲ್ಲೆಯ ಶ್ರೀ ಮದ್ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠದಲ್ಲಿ ತುಲು ಲಿಪಿ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ಶ್ರೀ ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠ ಕಾಸರಗೋಡು. ಇಲ್ಲಿನ ಶ್ರೀ ವಿಷ್ಣುಮಂಗಲ ದೇವಾಲಯದ ವಾರ್ಷಿಕೋತ್ಸವದ ಸಂಧರ್ಭದಲ್ಲಿ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರ ಹಾಗೂ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಕೇರಳದ ಮಾಜಿ ಕಂದಾಯ ಸಚಿವರಾದ ಶ್ರೀ ಇ ಚಂದ್ರಶೇಖರನ್ ಅವರು ಶ್ರೀ ಮಠದ
ಕಡಪ್ಪುರದ ಸುರೇಂದ್ರರವರ ಪುತ್ರಿ ಅಂಜನಾ.ಎಸ್(22) ಮೃತಪಟ್ಟವರು.ರಾತ್ರಿ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿನಿ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು.ಮನೆಯವರು ಹುಡುಕಾಡಿದಾಗ ಮನೆಯ ಪಕ್ಕದ ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.ಸ್ಥಳಕ್ಕೆ ಕಾಸರಗೋಡು ನಗರ ಠಾಣಾ ಪೊಲೀಸರು ತೆರಳಿ ಮಹಜರು ನಡೆಸಿದ್ದಾರೆ.ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.ಇದು ಆತ್ಮಹತ್ಯೆಯ
ಮಂಜೇಶ್ವರ: ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರದ ನೇತೃತ್ವದಲ್ಲಿ ಕಾನೂನಿನ ಅರಿವಿನ ಬಗ್ಗೆ ತರಬೇತಿ ಶಿಬಿರ ಹಮ್ಮಿಕೊಳ್ಳಲಾಯಿತು.ಮಂಜೇಶ್ವರ ಗೋವಿಂದ ಪೈ ಗಿಳಿವಿಂಡು ಸಭಾಂಗಣದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಸದಸ್ಯ ಕೆ ಆರ್ ಜಯಾನಂದ ರವರ ಅಧ್ಯಕ್ಷತೆಯಲ್ಲಿ ನಡೆದ ತರಭೇತಿ ಶಿಬಿರವನ್ನು ಜಿಲ್ಲಾ ನ್ಯಾಯಾಧೀಶ ಸಿ ಕೃಷ್ಣ ಕುಮಾರ್ ಉದ್ಘಾಟಿಸಿದರು. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಕ್ಕಳ ದೌರ್ಜನ್ಯ ಹಾಗೂ ಹಿರಿಯ ನಾಗರಿಕರಿಗೆ ಸಿಗುವ