Home Posts tagged #kasaragod

ತಹಶೀಲ್ದಾರ್‌ಗೆ ಹಲ್ಲೆ ಮಾಡಿದ ಶಾಸಕ : ಶಾಸಕರಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

: ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್‌ (MLA AKM Ashraf) ಸಹಿತ ನಾಲ್ವರಿಗೆ ಕಾಸರಗೋಡು ಜ್ಯುಡೀಶಿಯಲ್‌ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಒಂದು ವರ್ಷ ಸಜೆ ವಿಧಿಸಿದೆ.2015ರಲ್ಲಿ ನವೆಂಬರ್‌ 25 ರಂದು ಮಂಜೇಶ್ವರ ಬ್ಲಾಕ್‌ ಪಂಚಾಯತ್‌ ಕಾನ್ಪರೆನ್ಸ್‌ ಹಾಲ್‌ನಲ್ಲಿ ಚುನಾವಣೆ ಕುರಿತು ಹಿಯರಿಂಗ್‌ ನಡೆಯುತ್ತಿದ್ದ ಸಂದರ್ಭದಲ್ಲಿ ಮತದಾರನೋರ್ವನ ಅರ್ಜಿಯಲ್ಲಿ

ಭಾವನೆಯ ಬಂಧದಿಂದ ಧರ್ಮ ಬೆಳೆಸೋಣ : ಕೊಂಡೆವೂರು ಶ್ರೀಗಳು

ದಿ.28.09.2023 ಗುರುವಾರ ಕೊಂಡೆವೂರು ಮಠದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ 20 ನೇ ಚಾತುರ್ಮಾಸ್ಯದ ಮಂಗಲೋತ್ಸವ ತದಂಗವಾಗಿ ನಡೆದ 48 ಗಂಟೆಗಳ ಅಖಂಡ ಭಜನೆಯ ಮಂಗಲ ಕಾರ್ಯಕ್ರಮಗಳು ವಿಜೃಂಭಣೆಯಿAದ ನಡೆದವು. ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀಗಳವರು ಆಶೀರ್ವಚನಗೈಯುತ್ತಾ “ ಮಠದ ಬೆಳವಣಿಗೆಗೆ ಭಕ್ತಿ,ಜೊತೆಗೆ ಭಾವನೆಗಳ ಹೃದಯ ಬಂಧ ಕಾರಣ. ಹೆತ್ತ ಮಾತೆಯಿಂದ ಅನೇಕ ಸಜ್ಜನ ಬಂಧುಗಳ ಭಾವನಾತ್ಮಕ ಮತ್ತು ಸರ್ವ ರೀತಿಯ ನೆರವಿನಿಂದ ಅನೇಕ ಚಟುವಟಿಕೆಗಳು

ಕಾಸರಗೋಡು : ಮೇ 5ರಂದು ಸನ್‍ಡ್ರೋಪ್ಸ್ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಮಳಿಗೆ

ಕಾಸರಗೋಡಿನ ಶಾಂತಿನಗರದಲ್ಲಿ ಸನ್‍ಡ್ರೋಪ್ಸ್ ಸಂಸ್ಥೆಯ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಸೊಲ್ಯೂಶನ್ಸ್ ಮೇ 5ರಂದು ಶುಭಾರಂಭಗೊಳ್ಳಲಿದೆ.ಸನ್‍ಡ್ರೋಪ್ಸ್ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಸೊಲ್ಯೂಶನ್ಸ್‍ನಲ್ಲಿ ಸೋಲಾರ್ ವಾಟರ್ ಹೀಟರ್, ಸೋಲಾರ್ ವಾಟರ್ ಪ್ಯುರಿಫಯರ್, ಸೋಲಾರ್ ಆನ್ ಗ್ರಿಡ್ ಸಿಸ್ಟಮ್ಸ್, ವಾಟರ್ ಪ್ಯೂರಿಪಿಕೇಶನ್ ವೆಸಲ್ಸ್, ಇಲೆಕ್ಟ್ರಿಕಲ್ ವಾಟರ್ ಫಿಲ್ಟ್ರೇಶನ್, ಸೋಲಾರ್ ಪಾನೆಲ್, ಇನ್ವರ್ಟರ್, ಬ್ಯಾಟರಿಗಳು ಮುಂತಾದ ಹಲವು

ತುಳು ಲಿಪಿ ನಾಮಫಲಕ ಅನಾವರಣ ಕಾರ್ಯಕ್ರಮ

ಕಾಸರಗೋಡು ಜಿಲ್ಲೆಯ ಶ್ರೀ ಮದ್ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠದಲ್ಲಿ ತುಲು ಲಿಪಿ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ಶ್ರೀ ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠ ಕಾಸರಗೋಡು. ಇಲ್ಲಿನ ಶ್ರೀ ವಿಷ್ಣುಮಂಗಲ ದೇವಾಲಯದ ವಾರ್ಷಿಕೋತ್ಸವದ ಸಂಧರ್ಭದಲ್ಲಿ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರ ಹಾಗೂ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಕೇರಳದ ಮಾಜಿ ಕಂದಾಯ ಸಚಿವರಾದ ಶ್ರೀ ಇ ಚಂದ್ರಶೇಖರನ್ ಅವರು ಶ್ರೀ ಮಠದ

ಕಾಲೇಜು ವಿದ್ಯಾರ್ಥಿನಿ ರೈಲ್ವೆ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಡಪ್ಪುರದ ಸುರೇಂದ್ರರವರ ಪುತ್ರಿ ಅಂಜನಾ.ಎಸ್(22) ಮೃತಪಟ್ಟವರು.ರಾತ್ರಿ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿನಿ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು.ಮನೆಯವರು ಹುಡುಕಾಡಿದಾಗ ಮನೆಯ ಪಕ್ಕದ ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.ಸ್ಥಳಕ್ಕೆ ಕಾಸರಗೋಡು ನಗರ ಠಾಣಾ ಪೊಲೀಸರು ತೆರಳಿ ಮಹಜರು ನಡೆಸಿದ್ದಾರೆ‌.ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.ಇದು ಆತ್ಮಹತ್ಯೆಯ

ಕಾನೂನಿನ ಅರಿವಿನ ಬಗ್ಗೆ ತರಬೇತಿ ಶಿಬಿರ – ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರದಿಂದ ಕಾರ್ಯಕ್ರಮ

ಮಂಜೇಶ್ವರ: ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರದ ನೇತೃತ್ವದಲ್ಲಿ ಕಾನೂನಿನ ಅರಿವಿನ ಬಗ್ಗೆ ತರಬೇತಿ ಶಿಬಿರ ಹಮ್ಮಿಕೊಳ್ಳಲಾಯಿತು.ಮಂಜೇಶ್ವರ ಗೋವಿಂದ ಪೈ ಗಿಳಿವಿಂಡು ಸಭಾಂಗಣದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಸದಸ್ಯ ಕೆ ಆರ್ ಜಯಾನಂದ ರವರ ಅಧ್ಯಕ್ಷತೆಯಲ್ಲಿ ನಡೆದ ತರಭೇತಿ ಶಿಬಿರವನ್ನು ಜಿಲ್ಲಾ ನ್ಯಾಯಾಧೀಶ ಸಿ ಕೃಷ್ಣ ಕುಮಾರ್ ಉದ್ಘಾಟಿಸಿದರು. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಕ್ಕಳ ದೌರ್ಜನ್ಯ ಹಾಗೂ ಹಿರಿಯ ನಾಗರಿಕರಿಗೆ ಸಿಗುವ

ಹೊಸ ವೈರಸ್ ಪ್ರಬೇಧ ಪತ್ತೆ ಹಿನ್ನೆಲೆ : ಕೇರಳ-ಕರ್ನಾಟಕ ಗಡಿಯಲ್ಲಿ ಮತ್ತೆ ತಪಾಸಣೆ ಬಿಗಿ

  ಮಂಜೇಶ್ವರ: ಹೊಸ ವ್ಯೆರಸ್ ಪ್ರಬೇಧ ಓಮಿಕ್ರಾಮ್ ಭೀತಿಯ ನಡುವೆ ಕರ್ನಾಟಕ ಬಿಗು ನಿಯಂತ್ರಣ ಹೇರಿದ್ದು, ಅಂತರ್ ರಾಜ್ಯ ಗಡಿಗಳಲ್ಲಿ ಕಠಿಣ ತಪಾಸಣೆ ಬಿಗಿಗೊಳಿಸಿದೆ. ಕರ್ನಾಟಕ ಸರ್ಕಾರ ತುಸು ಹೆಚ್ಚೇ ಕಾಳಜಿ ವಹಿಸತೊಡಗಿದ್ದು, ಗಲಿಬಿಲಿಗೊಳಗಾದಂತೆ ಕಂಡುಬಂದಿದೆ. ಜೊತೆಗೆ ದಕ್ಷಿಣ ಕನ್ನಡ ಸಹಿತ ಅಂತರ್ ರಾಜ್ಯ ಗಡಿಗಳಲ್ಲಿ ನಿಗಾ ವಹಿಸಲು ಸೂಚಿಸಲಾಗಿದೆ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬಂತೆ ತಲಪಾಡಿ ಗಡಿಯಲ್ಲಿ ಕೇರಳದ ಕಡೆಯಿಂದ ಆಗಮಿಸುವ ವಾಹನ ಸಂಚಾರಕ್ಕೆ

ತಲಪಾಡಿ ಗಡಿ ಬಂದ್ ವಿರೋಧಿಸಿ ಕೇರಳಿಗರಿಂದ ಗಡಿಭಾಗದಲ್ಲಿ ಪ್ರತಿಭಟನೆ

ತಲಪಾಡಿ ಗಡಿ ಬಂದ್ ವಿರೋಧಿಸಿ ಕೇರಳಿಗರು ಗಡಿಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಕೇರಳ ಭಾಗದ ರಸ್ತೆ ಬಂದ್ ಮಾಡಿ ಕೇರಳಿಗರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಕೇರಳಕ್ಕೆ ತೆರಳುವ ರಸ್ತೆಗೆ ಅಡ್ಡಲಾಗಿ ನಿಂತು ಪ್ರತಿಭಟನೆ ನಡೆಸಿದ್ರು. ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ವೇಳೆ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ, ನೆಗೆಟಿವ್ ರಿಪೋರ್ಟ್ ಕಡ್ಡಾಯ ಆದೇಶ ಹಿಂಪಡೆಯಲು ಆಗ್ರಹಿಸಿದರು.ಸದ್ಯ ತಲಪಾಡಿ ಗಡಿಯಲ್ಲಿ ಕೇರಳಕ್ಕೆ ತೆರಳಲು ವಾಹನಗಳು ಸಾಲಾಗಿ

ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ ನಿಷೇಧ

ಮಂಗಳೂರಿನ ತಲಪಾಡಿ ಚೆಕ್‌ಪೋಸ್ಟ್‌ಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್‌ ರೆಡ್ಡಿ ಭೇಟಿ ನೀಡಿ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದ್ರು.ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕಾಸರಗೋಡು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಎರ್ಪಡಿಸಲಾಗಿದ್ದು, ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಈ ನಿಟ್ಟಿನಲ್ಲಿ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿದ್ದಾರೆ. ಬಳಿಕ