Home Posts tagged kasaragodu

ಕಾಸರಗೋಡು : ನೂತನ ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯನ್ ಅಧಿಕಾರ ಸ್ವೀಕಾರ

ಕಾಸರಗೋಡು: ನೂತನ ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯನ್ ಅಧಿಕಾರ ಸ್ವೀಕರಿಸಿದರು. ಮಂಗಳವಾರ ಬೆಳಿಗ್ಗೆ ನಿರ್ಗಮನ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ಇಡುಕ್ಕಿ ಜಿಲ್ಲಾಧಿಕಾರಿಯಾಗಿದ್ದ ಪಾಂಡ್ಯನ್ ಅವರನ್ನು ಕಾಸರಗೋಡು ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು.

ಕಾಸರಗೋಡು ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯಾನ್

​ಕಾಸರಗೋಡು: ವಿಧಾನಸಭಾ ಪೂರ್ವಭಾವಿಯಿಗಿ ಕಾಸರಗೋಡು ಜಿಲ್ಲಾಧಿಕಾರಿ ಇಂಬುಶೇಖ‌ರ್ ಕೆ. ಅವರನ್ನು ವರ್ಗಾಯಿಸಲಾಗಿದ್ದು, ನೂತನ ಜಿಲ್ಲಾಧಿಕಾರಿಯಿಗಿ ತ್ರಿಶೂರು ಜಿಲ್ಲಾಧಿಕಾರಿಯಾಗಿದ್ದ ಅರ್ಜುನ್ ಪಾಂಡ್ಯನ್ ಅವರನ್ನು ಕಾಸರಗೋಡಿಗೆ ನೇಮಿಸಿ ಆದೇಶವಾಗಿದೆಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಅರ್ಜುನ್ ಪಾಂಡ್ಯನ್ ಅವರ ಜೀವನಗಾಥೆ ಯುವ ಪೀಳಿಗೆಗೆ ದೊಡ್ಡ ಪ್ರೇರಣೆ. ಇಡುಕ್ಕಿಯ ಸಾಧಾರಣ ಕೃಷಿಕ ಮತ್ತು ಅಂಗನವಾಡಿ ಶಿಕ್ಷಕಿಯ ಮಗನಾದ ಇವರು,

ಮಂಜೇಶ್ವರ: ಆಟೋ ಚಾಲಕ ಮುಹಮ್ಮದ್ ಶರೀಫ್ ಸಾವು ಪ್ರಕರಣ: ಕೊಲೆಗೈದು ಬಾವಿಗೆ ಎಸೆದಿರುವ ದುಷ್ಕರ್ಮಿಗಳು: ಮರಣೋತ್ತರ ಪರೀಕ್ಷೆಯಲ್ಲಿ ದೃಢ

ಕುಂಜತ್ತೂರು ಪದವು ಎಂಬಲ್ಲಿ ಮುಲ್ಕಿ ಕೊಲ್ನಾಡು ನಿವಾಸಿ ಆಟೋ ಚಾಲಕ ಮುಹಮ್ಮದ್ ಶರೀಫ್ (೫೨) ಅವರ ನಿಗೂಡ ಸಾವು ಕೊಲೆ ಕೃತ್ಯ ಎಂದು ಪ್ರಾಥಮಿಕ ಹಂತದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ. ಮರಣೋತ್ತರ ಪರೀಕ್ಷಾ ವರದಿಯಲ್ಲಿ ಮುಹಮ್ಮದ್ ಶರೀಫ್ ರ ಕುತ್ತಿಗೆ ಹಾಗೂ ತಲೆಗೆ ಗಾಯಗಳಾಗಿರುವುದು ಸಾವಿಗೆ ಕಾರಣವೆಂದು ಸೂಚಿಸಲಾಗಿದೆ.  ಗುರುವಾರ ಕುಂಜತ್ತೂರು ಅಡ್ಡ ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಮುಹಮ್ಮದ್ ಶರೀಫ್ ರ ಶವ  ಪತ್ತೆಯಾಗಿತ್ತು. ಅದರ

ಮಧೂರು ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವಕರಿಗೆ ಪೊಲೀಸ್ ರಕ್ಷಣೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ

ಕೊಚ್ಚಿ: ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮಾರ್ಚ್ 27ರಿಂದ ಏಪ್ರಿಲ್ 7ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವೆ ಹಾಗೂ ಸಂಬಂಧಿತ ಧಾರ್ಮಿಕ ವಿಧಿವಿಧಾನಗಳನ್ನು ಸುರಕ್ಷಿತವಾಗಿ ನಡೆಸಲು ವಿಶೇಷ ಪೊಲೀಸ್ ಭದ್ರತೆ ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ದೇವಸ್ಥಾನ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ನೇತೃತ್ವದಲ್ಲಿ ಉತ್ಸವಕ್ಕೆ ವ್ಯಾಪಕ ಸಿದ್ಧತೆ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆಗೆ ತೊಂದರೆಯಾಗದಂತೆ ಪೊಲೀಸ್

ಮಂಜೇಶ್ವರ: ವ್ಯಕ್ತಿಯೋರ್ವನನ್ನು ಇರಿದು ಕೊಲೆ

ಮಂಜೇಶ್ವರ : ವ್ಯಕ್ತಿಯೋರ್ವನನ್ನು ಕಡಿದು ಕೊಲೆ ಮಾಡಿದ ಘಟನೆ ಮಂಜೇಶ್ವರದ ಉಪ್ಪಳದಲ್ಲಿ ನಡೆದಿದೆ. ಕಣ್ಣೂರು ಪಯ್ಯನ್ನೂರು ನಿವಾಸಿ ಹಾಗೂ ಉಪ್ಪಳ ಮೀನು ಮಾರುಕಟ್ಟೆ ಸಮೀಪದ ಫ್ಲಾಟಿನ ನೌಕರನಾಗಿರುವ ಸುರೇಶ್ ಕುಮಾರ್ (48) ಸಾವನ್ನಪ್ಪಿದ ದುರ್ದೈವಿ. ಮಂಗಳವಾರ ರಾತ್ರಿ ಉಪ್ಪಳ ಮೀನು ಮಾರುಕಟ್ಟೆ ಪರಿಸರದಲ್ಲಿ ಈ ದುಷ್ಕೃತ್ಯ ನಡೆದಿದೆ. ಘಟನೆಗೆ ಸಂಬಂಧಿಸಿ ಉಪ್ಪಳ ಫತ್ವಾಡಿ ಕಾರ್ಗಿಲ್ ನಿವಾಸಿ ಸವಾದ್( 23) ಎಂಬಾತನನ್ನು ಮಂಜೇಶ್ವರ ಪೊಲೀಸರು  ವಶಕ್ಕೆ ತೆಗೆದಿದ್ದಾರೆ.

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನ ಜ.19ರಂದು ಸ್ವಯಂ ಸೇವಕರ ಬೃಹತ್ ಸಮಾವೇಶ

ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಯ ಪೂರ್ವಭಾವಿಯಾಗಿ ಜ.19ರಂದು ಸಂಜೆ 3 ಗಂಟೆಗೆ ಸ್ವಯಂ ಸೇವಕರ ಬೃಹತ್ ಸಮಾವೇಶವು ನಡೆಯಲಿದೆ. ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದ ಪರಿಸರದಲ್ಲಿ ಸ್ವಯಂ ಸೇವಕರ ಬೃಹತ್ ಸಮಾವೇಶ ನಡೆಯಲಿದೆ. ಉತ್ಸವದ ಸಂದರ್ಭದಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡಲಿಚ್ಚಿಸುವ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ