Home Posts tagged #kashmir

ಯಾರ ಆಡಳಿತದಲ್ಲಿ ಕಾಶ್ಮೀರ ಪಂಡಿತರ ಕೊಲೆ ಆಯಿತು?

ಪ್ರಧಾನಿ ಮೋದಿಯವರದು ಮಾತು ಮಾತ್ರ ಎಂದು ತಿಳಿದ ಬಳಿಕ ಕಳೆದ ತಿಂಗಳು ಕಾಶ್ಮೀರದ ಪಂಡಿತರ ಸಂಘಟನೆಯವರು ಕಾಂಗ್ರೆಸ್ಸಿಗೆ ಸೇರಿದರು. ಮಾಹಿತಿ ಹಕ್ಕಿನಡಿ ಶ್ರೀನಗರದ ಎಸ್‍ಪಿ ಕಚೇರಿ ನೀಡಿರುವ ಲೆಕ್ಕದಂತೆ ಕೊಲೆಯಾದ ಪಂಡಿತರ ಸಂಖ್ಯೆ 89 ಹಾಗೂ ಕೊಲೆಯಾದ ಇತರರ ಸಂಖ್ಯೆ 1,635. ಕಾಶ್ಮೀರಿ ಪಂಡಿತರ ಕೊಲೆ ನಡೆದುದು 1990ರ ಜನವರಿ ಫೆಬ್ರವರಿಯಲ್ಲಿ. ಆಗ ರಾಷ್ಟ್ರಪತಿ ಆಡಳಿತ

ಸೋನಮ್ ವಾಂಗ್‍ಚುಕ್‍ರಿಗೆ ಕೆಂದ್ರದ ಬೆದರಿಕೆ

ಚುನಾವಣಾ ಆಶ್ವಾಸನೆಗಳನ್ನು ಮುರಿಯುವುದು ಅಪರಾಧವಲ್ಲ ಎನ್ನುವ ಸ್ಥಿತಿಯನ್ನು ಬಿಜೆಪಿ ತಂದಿಕ್ಕಿದೆ ಎಂದು ಲಡಾಖ್‍ನ ಪರಿಸರ ಹೋರಾಟಗಾರ ಸೋನಮ್ ವಾಂಗ್‍ಚುಕ್ ಹೇಳಿದ್ದಾರೆ. ಅದಕ್ಕಿಂತ ಮುಖ್ಯವಾದುದು ಏನೆಂದರೆ ಪ್ರಧಾನಿ ಮೋದಿಯವರ ನೆರವೇರದ ಚುನಾಚಣಾ ಆಶ್ವಾಸನೆಗಳನ್ನು ಜನರು ಆನಂದಿಸುತ್ತಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಾಗರಿಕರಿಗೆ ಉಚಿತ ಟ್ರಾಮ್ ಸಾರಿಗೆ ಸೇವೆ ಇದೆ. ಅದನ್ನು ಬಯ್ಯುವವರಾಗಲಿ, ದುರುಪಯೋಗ ಮಾಡುವವರಾಗಲಿ ಇಲ್ಲ. ಕರ್ನಾಟಕದ ಬಸ್ಸುಗಳÀಲ್ಲಿ ಮಹಿಳೆಯರಿಗೆ