Home Posts tagged #KAUP

ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಯೊಳಗೆ ಸಿಲುಕಿ ಸಾವು

ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪಿದ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಕಾಪು ಪೊಲಿಪು‌ ನಿವಾಸಿ ಕಿಶೋರ್ (29) ಮೃತ ದುರ್ದೈವಿ. ಪ್ರತಿದಿನ ಕಯಾಕ್ ಮೂಲಕ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳುತ್ತಿದ್ದ ಕಿಶೋರ್ ಶುಕ್ರವಾರ ಮುಂಜಾನೆ ಕೂಡಾ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳಿದ್ದು

ಕಾಪು: ಇನ್ನಂಜೆ ದೇವಳದ ಕೆರೆಯಲ್ಲಿ ಯುವಕನ ಶವ ಪತ್ತೆ

ಕಾಪು ಸಮೀಪದ ಇನ್ನಂಜೆ ವಿಷ್ಣುಮೂರ್ತಿ ದೇವಸ್ಥಾನ ಕೆರೆಯಲ್ಲಿ ಯುವಕನ ಶವವೊಂದು ಪತ್ತೆಯಾಗಿದ್ದು ಆತ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಪಡುಬಿದ್ರಿ ನಿವಾಸಿ ವಿನಯ ರಾವ್(27) ಆತ್ಮಹತ್ಯೆ ಮಾಡಿಕೊಂಡ ಯುವಕ, ಈತ ಪಾಲಿಟೆಕ್ನಿಕ್ ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕನಾಗಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದ್ದು, ಈತ ನಿನ್ನೆಯ ದಿನ ದೇವಳದ ಪಕ್ಕದಲ್ಲಿ ಸುತ್ತಾಡಿಕೊಂಡಿದ್ದು ಸ್ಥಳೀಯ ನಾಯಿಯೊಂದಿಗೆ ಆಟವಾಡಿಕೊಂಡಿದ್ದ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಕಾರ್ಕಳ : ಕಾನೂನು ಬಾಹಿರ ಮಣ್ಣು ಸಾಗಾಟ ವಾಹನಗಳಿಗೆ ದಂಡ ವಿಧಿಸಲು ಡಿವೈಎಸ್ಪಿ ಸೂಚನೆ

ಕಾನೂನು ಬಾಹಿರವಾಗಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿ ರಸ್ತೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ನಡೆಸುತ್ತಿರುವ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕಾರ್ಕಳ ಡಿವೈಎಸ್ಪಿ ಅರವಿಂದ ಕಲ್ಲಗುಜ್ಜಿ ಕಾಪು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಕಟಪಾಡಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯಾವುದೇ ಮೂಲಾಜಿ ಇಲ್ಲದೆ ಟಿಪ್ಪರಲ್ಲಿ ಕ್ಯಾಬಿನ್ ಎತ್ತರಕ್ಕೆ ಮಣ್ಣು ತುಂಬಿಸಿಕೊಂಡು ಯಾವುದೇ ಟರ್ಪಾಲು ಹೊದಿಕೆಯನ್ನು ಹಾಕದೆ ದೂಳೆಬ್ಬಿಸುತ್ತಾ ಸಾಲುಗಟ್ಟಿ

ಕಾಪು: ತನಿಯ ಮೋಟಾರ್ಸ್ ಸೂಪರ್ ಆಟೋ ಶೋರೂಂ ಶುಭಾರಂಭ

ಮೊಂಟ್ರಾ ಇಲೆಕ್ಟ್ರಿಕ್ ಅಧಿಕೃತ ಡೀಲರ್‌ನ ತನಿಯ ಮೋಟಾರ್ಸ್ ಸೂಪರ್ ಆಟೋ ಶೋರೂಂ ಕಾಪುವಿನ ಕೊಪ್ಪಲಂಗಡಿಯ ಸ್ವಸ್ತಿಕ್ ಎನ್‌ಕ್ಲೇವ್‌ನಲ್ಲಿ ಶುಭಾರಂಭಗೊಂಡಿತು. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹಾಗೂ ಉತ್ಪಾದನೆ ಹೆಚ್ಚಾಗಿದೆ. ಕಾರು, ಸ್ಕೂಟರ್, ಬೈಕ್ ಹಾಗೂ ತ್ರಿಚಕ್ರ ವಾಹನಗಳ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಿದೆ. ಅಂತೆಯೇ ಕಾಪು ವ್ಯಾಪ್ತಿಯ ಗ್ರಾಹಕರಿಗೆ ಸಿಹಿ ಸುದ್ದಿ ಎಂಬಂತೆ ಕಾಪುವಿನ ಕೊಪ್ಪಲಂಗಡಿಯ ಸ್ವಸ್ತಿಕ್ ಎನ್‌ಕ್ಲೇವ್‌ನಲ್ಲಿ ತನಿಯ

ಕಾಪು : ಡಿ.15ರಂದು ತನಿಯಾ ಮೋಟಾರ್ಸ್ ಸೂಪರ್ ಆಟೋ ಶೋರೂಂ ಉದ್ಘಾಟನೆ

ಮೊಂಟ್ರಾ ಇಲೆಕ್ಟ್ರಿಕ್ ಅಧಿಕೃತ ಡೀಲರ್‌ನ ತನಿಯಾ ಮೋಟಾರ್ಸ್ ಸೂಪರ್ ಆಟೋ ಶೋರೂಂ ಕಾಪುವಿನ ಕೊಪ್ಪಲಂಗಡಿಯ ಸ್ವಸ್ತಿಕ್ ಎನ್‌ಕ್ಲೇವ್‌ನಲ್ಲಿ ಡಿಸೆಂಬರ್ 15ರಂದು ಶುಭಾರಂಭಗೊಳ್ಳಲಿದ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹಾಗೂ ಉತ್ಪಾದನೆ ಹೆಚ್ಚಾಗಿದೆ. ಕಾರು, ಸ್ಕೂಟರ್, ಬೈಕ್ ಹಾಗೂ ತ್ರಿಚಕ್ರ ವಾಹನಗಳ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಿದೆ. ಇದೀಗ ಪ್ರತಿ ಕ್ಷೇತ್ರದಲ್ಲಿ ಪೈಪೋಟಿ ಹೆಚ್ಚಾಗಿದೆ. ಈ ರಿಕ್ಷಾವನ್ನು ಒಂದು ಬಾರಿ ಚಾರ್ಜ್ ಮಾಡಿದರೆ 197 ಕಿಲೋ

ಕಾಪುವಿನಲ್ಲಿ ಡಿ.16, 18 ಮತ್ತು 19ರಂದು ಕಡಲ ಐಸಿರ ಬೀಚ್ ಫೆಸ್ಟ್

ಕಾಪು ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್, ಕಲ್ಚರಲ್ ಕ್ಲಬ್ ಕಾಪು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು ಮತ್ತು ದಿ. ಆರ್.ಡಿ. ಮೆಂಡನ್ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 16, 17 ಮತ್ತು 18 ರಂದು ಕಾಪು ಬೀಚ್ ನಲ್ಲಿ ಕಡಲ ಐಸಿರ ಬೀಚ್ ಫೆಸ್ಟ್ -2022 ನಡೆಯಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ, ಶಾಸಕ ಲಾಲಾಜಿ ಆರ್. ಮೆಂಡನ್ ತಿಳಿಸಿದರು. ಕಾಪು ಬೀಚ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

ಅಧಿಕಾರದ ಮದ ನೆತ್ತಿಗೇರಿದರೆ ಆತನ ಅವನತಿ ನಿಶ್ಚಿತ : ಶ್ರೀರಾಮ ಕ್ಷೇತ್ರ ಕನ್ಯಾಡಿಯ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ನುಡಿ

ಮಠಾಧೀಶರೇ ಆಗಲೀ..ಮಂತ್ರಿ ಮಾಗದರೇ ಆಗಲೀ ಅಧಿಕಾರದ ಪಿತ್ತ ನೆತ್ತಿಗೇರಿ ಎಲ್ಲವೂ ನಾನೇ, ಎಲ್ಲವೂ ನಾನು ನನ್ನಿಂದಲೇ ನಡೆಯಬೇಕು ಎಂಬ ಸರ್ವಾಧಿಕಾರ ಧೋರಣೆ ತಾಳಿದರೆ ಅವರ ಅವನತಿ ಆರಂಭವಾದಂತೆ ಎಂಬುದಾಗಿ ಶ್ರೀರಾಮ ಕ್ಷೇತ್ರ ಕನ್ಯಾಡಿಯ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ಅವರು ಕಾಪು ಬಿಲ್ಲವರ ಸಹಾಯಕ ಸಂಘದ ಅಧೀನದಲ್ಲಿ ನೂತನವಾಗಿ ನಿರ್ಮಿಣಗೊಳ್ಳಲಿರುವ ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರದ ಶಿಲಾನ್ಯಾಸ ಕಾರ್ಯದಲ್ಲಿ ಭಾಗವಹಿಸಿ,