Home Posts tagged #kesardonji dina

ಪಡುಬಿದ್ರಿ :ಯುವವಾಹಿನಿ ಅಡ್ವೆ ಘಟಕದಿಂದ ಕೆಸರ್ಡೊಂಜಿ ದಿನ

ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ ಅಡ್ವೆ ಘಟಕದ ವತಿಯಿಂದ ಅಡ್ವೆ ಶ್ರೀಬ್ರಹ್ಮ ಬೈದರ್ಕಳ ಗರೋಡಿ ಗದ್ದೆಯಲ್ಲಿ ಹತ್ತನೇ ವರ್ಷದ ಅಂಗವಾಗಿ ಕೆಸರ್ಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗರೋಡಿಯ ಮುಖ್ಯ ಅರ್ಚಕರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವವಾಹಿನಿ ಅಡ್ವೆ ಘಟಕದ ಅಧ್ಯಕ್ಷ ಸಚಿನ್ ಎಸ್. ಕರ್ಕೇರ ಇವರ ನೇತ್ರತ್ವದಲ್ಲಿ

ಉಗ್ಗೆಲ್ ಬೆಟ್ಟು ಗರಡಿ ಬಳಿ “ಕೆಸರ್ಡ್ ಕುಸಲ್” ಕಾರ್ಯಕ್ರಮ

ಬ್ರಹ್ಮಾವರ : ಕಮಾಂಡರ್ ಸ್ಪೋರ್ಡ್ಸ್ ಮತ್ತು ಆರ್ಟ್ ಕ್ಲಬ್ ಉಗ್ಗೇಲ್ ಬೆಟ್ಟು ಮತ್ತು ಸಹೋದರ ಸಂಘಟನೆಗಳ ವತಿಯಿಂದ ಕೆಸರ್ಡ್ ಕುಸಲ್ ಎಂಬ ಕಾರ್ಯಕ್ರಮವವು ಉಗ್ಗೆಲ್ ಬೆಟ್ಟು ಗರಡಿಬಳಿಯ ಗದ್ದೆಯಲ್ಲಿ ಜರುಗಿತು. ಉಡುಪಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ ಸಾಂಪ್ರದಾಯಕವಾಗಿ ಕಳಸೆಗೆÀ ಭತ್ತವನ್ನು ಸುರಿದು ಹಣತೆ ದೀಪ ಹಚ್ಚಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮುಂದಿನ ಜನಾಂಗದ ಮಕ್ಕಳಿಗೆ ಮಣ್ಣು, ಕೃಷಿ ಇದನ್ನು ಪರಿಚಯಿಸಲು ಇಂತಹ

ಅದಮಾರಿನಲ್ಲಿ ಕೆಸರ್ಡ್ ಗೊಬ್ಬು ಪಂಥ

ಅದಮಾರು ಆದರ್ಶ ಸಂಘಗಳ ಒಕ್ಕೂಟ ರಾಷ್ಟ್ರೀಯ ಸೇವಾ ಯೋಜನೆ, ಪಿಪಿಸಿ ಅದಮಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಎರ್ಮಾಳು ಮೂಡಬೆಟ್ಟು ದಿವಂಗತ ಜಗನ್ನಾಥ ಶೆಟ್ಟಿ ಅವರ ಗದ್ದೆಯಲ್ಲಿ ಕೆಸರ್ಡ್ ಗೊಬ್ಬು ಪಂಥ ನೆರವೇರಿತು. ಕಾರ್ಯಕ್ರಮವನ್ನು ಉದ್ಯಮಿ ಉದಯ ಕೆ. ಶೆಟ್ಟಿ ಎರ್ಮಾಳು ಉದ್ಘಾಟಿಸಿದರು. ಈ ಸಂದರ್ಭ ಅವರ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ನಾವು ನಮ್ಮ ಮಕ್ಕಳಿಗೆ ಕೃಷಿಯ ಬಗ್ಗೆ ಸಮರ್ಪಕ ಮಾಹಿತಿ ನೀಡಬೇಕು. ಈ ನಿಟ್ಟಿನಲ್ಲಿ ಆದರ್ಶ ಯುವಕಮಂಡಲ ಮಾಡುತ್ತಿರುವ ಕೆಲಸ