Home Posts tagged #kmf mangalore

ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಪ್ರೋತ್ಸಾಹ ಧನ : ದಕ್ಷಿಣ ಕನ್ನಡ ಹಾಲು ಒಕ್ಕೂಟದ ಮಂಡಳಿಯಿಂದ ನಿರ್ಧಾರ

ದಕ್ಷಿಣ ಕನ್ನಡ ಹಾಲು ಒಕ್ಕೂಟ ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ 2 ರೂಪಾಯಿ 5 ಪೈಸೆ ಪ್ರೋತ್ಸಾಹಧನವನ್ನು ನೀಡುವುದಾಗಿ ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ ತಿಳಿಸಿದ್ದಾರೆ. ಅವರು ಕುಲಶೇಖರದ ಹಾಲು ಒಕ್ಕೂಟದ ಆಡಳಿತ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಅಕ್ಟೋಬರ್ 11ರಂದು ನಡೆಯಲಿರುವ ವಿಶೇಷ ಸಭೆಯಲ್ಲಿ ರೈತರಿಗೆ

ಕೆ ಎಮ್ ಎಫ್ ವತಿಯಿಂದ ನಂದಿನಿ ಸಿಹಿ ಉತ್ಸವ: ಬಿ.ಸಿ. ರೋಡಿನ ಔಟ್‌ ಲೆಟ್‌ ನಲ್ಲಿ ಚಾಲನೆ

ಬಂಟ್ವಾಳ: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ನಂದಿನಿ ಸಿಹಿ ಉತ್ಸವವನ್ನು ಆ. 19 ರಿಂದ ಹಮ್ಮಿಕೊಂಡಿದ್ದು ಬಿ.ಸಿ.ರೋಡಿನ ವಿತರಕರಾದ ಅಲೋಷಿಯಸ್ ಡಿಸೋಜಾ ಅವರ ಮಳಿಗೆಯಲ್ಲಿ ಚಾಲನೆ ನೀಡಲಾಯಿತು. ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಸವಿತ ಎನ್. ಶೆಟ್ಟಿ ದೀಪ ಪ್ರಜ್ವಲಿಸಿದರು. ಅವರು ವಿ4 ನ್ಯೂಸ್‌ನೊಂದಿಗೆ ಮಾತನಾಡಿ ನಂದಿನಿ ಸಿಹಿ ಉತ್ಸವದ  ಪ್ರಯುಕ್ತ ಎಲ್ಲಾ ನಂದಿನಿ ಸಹಿ ಉತ್ಪನ್ನಗಳ ಮೇಲೆ ಶೇ.10ರಷ್ಟು ರಿಯಾಯಿತಿಯನ್ನು