Home Posts tagged #kolluru

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಬೇಸಿಗೆ ರಜೆಯ ಹಿನ್ನೆಲೆ ಹರಿದು ಬಂದ ಜನಸಾಗರ

ಕುಂದಾಪುರ: ರಜೆಯ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಜನ ಸಾಗರವೆ ಹರಿದು ಬಂದಿದೆ. ಆಡಳಿತ ಮಂಡಳಿ ಸದಸ್ಯರಾದ ಗೋಪಾಲಕೃಷ್ಣ ನಾಡ ಮಾತನಾಡಿ, ನಿರಂತರವಾಗಿ ಸರಕಾರಿ ರಜೆ ಇದಿದ್ದರಿಂದ ಕಳೆದ ಮೂರು ದಿನಗಳಲ್ಲಿ 25,000 ಕ್ಕೂ ಅಧಿಕ ಜನರು ಭೇಟಿ ನೀಡಿದ್ದು ಶ್ರೀ ಕ್ಷೇತ್ರದಲ್ಲಿ ಭಕ್ತ ಸಮೂಹವೆ ಕಂಡು ಬಂದಿದೆ

ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನ : ನೂತನ ಬ್ರಹ್ಮ ರಥ ಲೋಕಾರ್ಪಣೆ ಕಾರ್ಯಕ್ರಮ

ಕುಂದಾಪುರ: ಜಗತ್ಪ್ರಸಿದ್ದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ನೂತನ ಬ್ರಹ್ಮ ರಥವನ್ನು ಲೋಕಾರ್ಪಣೆ ಮಾಡಲಾಯಿತು. ಕೋಟೇಶ್ವರದಿಂದ ಪುರ ಮೆರವಣಿಗೆಯಲ್ಲಿ ಕೊಲ್ಲೂರಿಗೆ ಬಂದಿದ್ದ ಬ್ರಹ್ಮ ರಥವನ್ನು ದೇವಸ್ಥಾನದ ಮುಂಭಾಗದಲ್ಲಿ ಇರಿಸಲಾಗಿದ್ದು, ಗುರುವಾರ ಬೆಳಿಗ್ಗೆ ಶುದ್ದಾದಿ ಕಾರ್ಯಗಳು ಮುಗಿದ ಬಳಿಕ ಬ್ರಹ್ಮ ರಥದ ಹಸ್ತಾಂತರ ಪ್ರಕ್ರಿಯೆಗೆ ಪೂರ್ವಭಾವಿಯಾಗಿ ಋತ್ವೀಜರ ನೇತೃತ್ವದಲ್ಲಿ ಹೋಮ ನಡೆಸಲಾಯಿತು. ಬಳಿಕ ಹಳೆಯ ರಥದ ವಿಸರ್ಜನೆ ಹಾಗೂ ಕಳೆ ಇಳಿಸುವ ಸಲುವಾಗಿ

ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ನೇತೃತ್ವದಲ್ಲಿ : ಕೊಲ್ಲೂರು ಕ್ಷೇತ್ರದಲ್ಲಿ ನಡೆದ ಶತ ಚಂಡಿ ಮಹಾ ಯಾಗ

ಕುಂದಾಪುರ: ಕೊಲ್ಲೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಲೋಕ ಕಲ್ಯಾಣಾರ್ಥವಾಗಿ ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಚಂಡಿಕಾ ಪಾರಾಯಣ ಹಾಗೂ ಶತ ಚಂಡಿ ಮಹಾಯಾಗಕ್ಕೆ ಶುಕ್ರವಾರ ಮಧ್ಯಾಹ್ನ ಪೂರ್ಣಾಹುತಿ ನೀಡಲಾಯಿತು.ಕೊಲ್ಲೂರು ದೇವಳದ ಮೂರ್ತಿದಾರಕ ಮೂರ್ತಿ ಕಾಳಿದಾಸ ಭಟ್ ಅವರ ನಿವಾಸದಲ್ಲಿ ನಡೆದ ಶತ ಚಂಡಿ ಯಾಗಕ್ಕೆ ಋತ್ವಿಜರ ಮಂತ್ರ ಪಠಣದೊಂದಿಗೆ ಹೋಮ ಕುಂಡಕ್ಕೆ ವಿವಿಧ ಹವಿಸ್ಸುಗಳನ್ನು ಅರ್ಪಿಸುವ ಮೂಲಕ ಶುಕ್ರವಾರ ಮಧ್ಯಾಹ್ನ