Home Posts tagged #konaje (Page 2)

ಕೋವಿಡ್ ಹಿನ್ನೆಲೆ ತಲಪಾಡಿ ಗಡಿಭಾಗದಲ್ಲಿ ತೀವ್ರಗೊಂಡ ತಪಾಸಣೆ

ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಿನ್ನಲೆಯಲ್ಲಿ ಕೊಣಾಜೆ ಮತ್ತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಭಾಗದಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕಾಸರಗೋಡಿನಿಂದ ಮಂಗಳೂರು ಪ್ರವೇಶಿಸುವ ಎಲ್ಲರ ನೆಗೆಟಿವ್ ವರದಿ ಕಡ್ಡಾಯ ಮಾಡುತ್ತಿದ್ದು, ಸ್ಥಳದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದು ತಲಪಾಡಿ ಗಡಿಭಾಗದಲ್ಲೂ ಕಟ್ಟು ನಿಟ್ಟಿನ

ನಿಷೇಧಿತ ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರ ಬಂಧನ

ಬೆಂಗಳೂರಿನಿಂದ ನಿಷೇಧಿತ ಮಾದಕ ‘ಎಂಡಿಎಂಎ’ ವಸ್ತುವನ್ನು ಖರೀದಿಸಿ ಕೇರಳದ ಕಾಸರಗೋಡಿಗೆ ಸಾಗಾಟ ಮಾಡುತ್ತಿದ್ದ ಜಾಲವನ್ನು ಕೊಣಾಜೆ ಪೊಲೀಸರು ಮಂಜನಾಡಿ ಗ್ರಾಮದ ನಾಟೆಕಲ್ ಸಮೀಪದಲ್ಲಿ ಪತ್ತೆ ಹಚ್ಚಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡಿನ ನಿವಾಸಿಗಳಾದ ಶಫೀಕ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಮ್ಮನಹಳ್ಳಿ ಎಂಬಲ್ಲಿಂದ 65 ಗ್ರಾಂ ತೂಕದ 3.90 ಲಕ್ಷ ರೂ. ಮೌಲ್ಯದ ನಿಷೇಧಿತ ಮಾದಕ ವಸ್ತುವಾದ ‘ಎಂಡಿಎಂಎ’ನ್ನು ಖರೀದಿಸಿ ಸ್ವಿಫ್ಟ್

ತೌಕ್ತೆ ಚಂಡಮಾರುತದಿಂದ ಅಪಾಯದಲ್ಲಿರುವ ಮನೆಗಳು: ಮನೆ ಸಂರಕ್ಷಿಸುವ ಕಾರ್ಯ ಸರ್ಕಾರ ಮಾಡಬೇಕಿದೆ: ಶಾಸಕ ಖಾದರ್

ಉಳ್ಳಾಲ: ಕಡಲ್ಕೊರೆತ ಸಂಬಂಧ ಪಟ್ಟ ಹಾಗೆ ತೌಕ್ತೆ ಚಂಡಮಾರುತ ದಿಂದ ಸೋಮೇಶ್ವರ, ಉಳ್ಳಾಲ, ಕೋಟೆಪುರ, ಭಟ್ಟಂಪಾಡಿಯಲ್ಲಿ ಮನೆಗಳಿಗೆ ವ್ಯಾಪಕವಾಗಿ ಹಾನಿಯಾಗಿದೆ. ಮೊಗವೀರ ಪಟ್ನದಿಂದ ಸೋಲಾರ್ ಕ್ಲಬ್ ವರೆಗೆ ಹಾಗೂ ಪೆರಿಬೈಲ್ ರೋಹಿತ್ ಮಾಸ್ಟರ್ ಮನೆ ಕೋಟೆಬಾಗಿಲು, ನಾಗೇಶ್, ಬೆಟ್ಟಂಪಾಡಿಯವರ ಮನೆ ಅಪಾಯದಲ್ಲಿದೆ, ಇದನ್ನು ಸಂರಕ್ಷಿಸುವ ಕಾರ್ಯ ಸರಕಾರ ಮಾಡಬೇಕಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಅವರು ಕೊಣಾಜೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಈವರೆಗೆ

ಮೊಬೈಲ್ ನಲ್ಲಿ ಮಾತನಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮನೆ ಬಿಟ್ಟ ಬಾಲಕಿ

ಕೊಣಾಜೆ : ಹೆಚ್ಚಾಗಿ ಮೊಬೈಲಿನಲ್ಲಿ ಮಾತನಾಡುತ್ತಿರುವುದನ್ನು ತಾಯಿ ಪ್ರಶ್ನಿಸಿದಕ್ಕೆ ಬಾಲಕಿಯೋರ್ವಳು ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿಯಲ್ಲಿ ನಡೆದಿದೆ.ಈ ಕುರಿತು ತಾಯಿ ಮೀನಾಕ್ಷಿ ಕೊಣಾಜೆ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಜು.6 ರಂದು ಮೀನಾಕ್ಷಿ ಅವರು ಮುಡಿಪು ಪೇಟೆಗೆ ಮಗನ ಜೊತೆಗೆ ಬೆಳಿಗ್ಗೆ 7.30 ರ ಸುಮಾರಿಗೆ ತೆರಳಿದ್ದರು. ಈ ವೇಳೆ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ಸೈಟ್ ನಲ್ಲಿದ್ದ