Home Posts tagged #kota shrinivas poojari

ಪುತ್ತೂರು: ರಾಜ್ಯದಲ್ಲಿ 12 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡಿದ್ರೆ ಬಿಜೆಪಿಯಿಂದ ಬೃಹತ್ ಹೋರಾಟ: ಸಂಸದ ಕೋಟ

ಪುತ್ತೂರು: ರಾಜ್ಯದಲ್ಲಿ  12ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ಅನಧಿಕೃತ ಬಿಪಿಎಲ್ ಕಾರ್ಡ್‌ಗಳೆಂದು ಗುರುತಿಸಲಾಗಿದ್ದು, ಇವುಗಳನ್ನು ರದ್ದು ಮಾಡಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಿದ್ಧತೆ ನಡೆಸುತ್ತಿದೆ ಎಂದು ಗೊತ್ತಾಗಿದೆ. ಇದರ ವಿರುದ್ಧ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಿದೆ ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ

ಎಪ್ರಿಲ್ 3ರಂದು ನಾಮಪತ್ರ ಸಲ್ಲಿಕೆ : ಕೋಟ ಶ್ರೀನಿವಾಸ ಪೂಜಾರಿ

ಈ ಬಾರಿಯ ಚುನಾವಣೆ ದೇಶದ ಭದ್ರತೆ, ಬಯೋತ್ಪಾದನೆ ಹತೋಟಿ, ಆರ್ಥಿಕ ಸುಭದ್ರತೆಯನ್ನು ನೀಡಬಲ್ಲ ರಾಷ್ಟ್ರನಾಯಕ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡುವ ಮಹತ್ತರವಾದ ಚುನಾವಣೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬ್ರಹ್ಮಾವರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು, ಈಗಾಗಲೆ ನಮ್ಮ ಮತಕ್ಷೇತ್ರ ವ್ಯಾಪ್ತಿಯ 1850 ಮತಗಟ್ಟೆ ಮತ್ತು ಮತದಾರರ ಒಂದು ಸುತ್ತಿನ ಬೇಟಿ ಮಾಡಿ ಏಪ್ರಿಲ್ ೩ನೇ

ಕಾಪು: ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಸಂಪಿಗೆ ನಗರದಲ್ಲಿ ಮತಯಾಚನೆ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ 10ನೇ ವಾರ್ಡ್ ಸಂಪಿಗೆ ನಗರ ಪ್ರದೇಶದಲ್ಲಿ ಭರ್ಜರಿ ಮಾತಾಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿ ಮಾತನಾಡಿದ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು,ಬಿಲ್ಲವ ಸಮಾಜದ ಏಳಿಗೆಗಾಗಿ ಬಿಜೆಪಿ ಸರ್ಕಾರವು ಹಲವಾರು ಅನುದಾನಗಳನ್ನು ನೀಡಿದೆ, ಮೀನುಗಾರರಿಗೆ ಹಾಗೂ ಮೀನುಗಾರಿಕ

ಉಡುಪಿಯಲ್ಲಿ ಪಾಸಿಟಿವಿಟಿ ದರ ಹೆಚ್ಚಳ ಹಿನ್ನೆಲೆ: ವೀಕೆಂಡ್ ಕರ್ಫ್ಯೂ ಜಾರಿ: ಸಚಿವ ಕೋಟಾ

ಕುಂದಾಪುರ: ಪಾಸಿಟಿವಿಟಿ ದರ ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂಗೆ ಉಡುಪಿ ಜಿಲ್ಲೆಯನ್ನು ಸೇರಿಸಲಾಗಿದೆ. ವಾರಾಂತ್ಯ ಕರ್ಫ್ಯೂನಿಂದ ಜನಸಾಮಾನ್ಯರಿಗೆ ತೊಂದರೆಗಳಾಗುವುದು ಸತ್ಯ. ಆದರೆ ಪಾಸಿಟಿವಿಟಿ ರೇಟ್ ಹೆಚ್ಚಳವಾಗದಂತೆ ಜಾಗೃತೆ ವಹಿಸಬೇಕಾದ ಜವಾಬ್ದಾರಿ ನಮಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಪ್ರವಾಸಿ ಮಂದಿರದಲ್ಲಿ ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿವೇಶನದ ಭೂ ಸರ್ವೆ ಯ ಕುರಿತು ಸಂಬಂಧಪಟ್ಟ

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತೆ ಕೆಲಸ ಮಾಡುತ್ತೇನೆ:ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ಸಮಾಜ ಕಲ್ಯಾಣ ಇಲಾಖೆಯ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತೆ ಕೆಲಸ ಮಾಡುತ್ತೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಆನೆಗುಡ್ಡೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಈ ದೇಶಕ್ಕೆ ಅಂಟಿರುವ ಕೊರೋನಾ ಮಹಾಮಾರಿ ದುರ್ದಿನಗಳನ್ನು ದೂರವಾಗಿಸುವಂತೆ ಆನೆಗುಡ್ಡೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ ಎಂದ‌ ಅವರು, ಈಗಾಗಲೇ ಪರಿಶಿಷ್ಟ ಜಾತಿಯವರಿಗೆ ಮನೆ

ದ.ಕ. ಜಿಲ್ಲೆಯಲ್ಲಿ ಮಧ್ಯಾಹ್ನ 2ರ ವರೆಗೆ ಎಲ್ಲಾ ಅಂಗಡಿ ತೆರೆಯಲು ಅವಕಾಶ: ಸಚಿವ ಕೋಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 23ರಿಂದ ಬೆಳಗ್ಗೆಯಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಸಚಿವರು, ಜೂನ್ 23ರಿಂದ ಜವಳಿ, ಝೆರಾಕ್ಸ್ , ಚಪ್ಪಲಿ ಸೇರಿದಂತೆ ಇತರ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಎಂಬ ದೂರಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ ಕಾರಣ ನಾಳೆಯಿಂದ ಬೆಳಗ್ಗೆಯಿಂದ

ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ತಡೆಗೆ ಸಚಿವ ಕೋಟ ಆದೇಶ

ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ, ರಾಜ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಮಾಧ್ಯಮದ ಮೂಲಕ ಹೇಳಿಕೆಯೊಂದನ್ನು ನೀಡಿದ್ದು,

ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣ : ಆರೋಪಿಗಳ ರಕ್ಷಣೆಗೆ ಯಾರೂ ಮಧ್ಯಪ್ರವೇಶ ಮಾಡಿಲ್ಲ : ಸಚಿವ ಕೋಟ

ಕುಂದಾಪುರ: ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ರಕ್ಷಣೆಗೆ ನಮ್ಮ‌ ಶಾಸಕರಾಗಲಿ, ಸಂಸದರಾಗಲಿ ಮಂತ್ರಿಗಳಾಗಲಿ ಯಾರೂ ಮಧ್ಯಪ್ರವೇಶ ಮಾಡಿಲ್ಲ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು. ಉದಯ್ ಗಾಣಿಗ ಕೊಲೆ ಪ್ರಕರಣದ ಆರೋಪಿಗಳಿಗೆ ಬಿಜೆಪಿ‌ ನಾಯಕರು ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪಗಳಿಗೆ ಅವರು ಕುಂದಾಪುರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಕಾನೂನು ಎಲ್ಲರಿಗೂ ಒಂದೇ.

ಕೇಂದ್ರ ಸಚಿವ ಡಿವಿಎಸ್ ಭೇಟಿಯಾದ ಸಚಿವ ಕೋಟ: ಲಸಿಕೆ ಕುರಿತು ಚರ್ಚೆ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರಿಂದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ಕೋವಿಡ್ – 19 ಲಸಿಕೆ ಕೊರತೆ ಕುರಿತು ಚರ್ಚೆ ನಡೆಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೋವಿಡ್ – 19 ಲಸಿಕೆ ಕೊರತೆ ಹಿನ್ನಲೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡರನ್ನು ದಕ್ಷಿಣ ಕನ್ನಡ ಜಿಲ್ಲಾ