ಕುಂದಾಪುರ: ಮಹಾಮಾರಿ ಕೊರೋನಾ ಹೊಡೆದುರುಳಿಸಲು ಸರ್ಕಾರ ಇಷ್ಟೊಂದು ಪ್ರಮಾಣದಲ್ಲಿ ಗಟ್ಟಿಯಾಗಿ ನಿಂತಿದೆ. ಕಾರ್ಯಪಡೆಯವರು ಮನೆಮನೆಗೆ ಭೇಟಿ ನೀಡಿ, ಸಭೆ ನಡೆಸಿ ಶ್ರಮ ಹಾಕಿದ್ದರಿಂದಾಗಿ ನಿಮ್ಮ ವ್ಯಾಪ್ತಿಯಲ್ಲಿ 80ರಷ್ಟಿದ್ದ ಪಾಸಿಟಿವ್ ಪ್ರಕರಣ ಈಗ 8ಕ್ಕೆ ಬಂದು ತಲುಪಿದೆ. ಈ ಸಂಖ್ಯೆ ಶೂನ್ಯಕ್ಕಿಳಿದು ತಲ್ಲೂರು ಗ್ರಾಮಪಂಚಾಯತ್ ಶೀಘ್ರವೇ ಕೊರೋನಾ ಮುಕ್ತವಾಗಬೇಕು ಎಂದು
ಕುಂದಾಪುರ: ಸರ್ಕಾರ ಹೊರಡಿಸಿರುವ ನಿಯಮಗಳ ಪ್ರಕಾರವಾಗಿಯೇ ಲಸಿಕೆ ಹಂಚಿಕೆಯಾಗುತ್ತಿದೆ. ರಾಜಕೀಯ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿ ಅಧಿಕಾರದಲ್ಲಿರುವಾಗ ಕೆಲವರಿಗೆ ಬಿಜೆಪಿಯವರು ಲಸಿಕೆ ಕೊಡುತ್ತಿದ್ದಾರೆ ಎಂದು ಅನಿಸಿರಬಹುದು. ಇದರಲ್ಲಿ ಯಾವುದೇ ಗೊಂದಲಗಳಿಲ್ಲ. ಲಸಿಕೆ ಹಂಚಿಕೆ ಪಾರದರ್ಶಕವಾಗಿಯೇ ನಡೆಯುತ್ತಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು. ಮಂಗಳವಾರ ತಲ್ಲೂರು ಗ್ರಾ.ಪಂ ನಲ್ಲಿ ನಡೆದ ಕೋವಿಡ್ ಟಾಸ್ಕ್ಫೋರ್ಸ್ ಸಭೆಯ