Home Posts tagged # kottara sri vidyasarasvathi temple

ಮಂಗಳೂರು: ಕೊಟ್ಟಾರ ಶ್ರೀ ವಿದ್ಯಾ ಸರಸ್ವತಿ ದೇವಿ ಹಸ್ತಕ್ಕೆ ಬೆಳ್ಳಿಯ ವೀಣೆ ಸಮರ್ಪಣೆ

ಮಂಗಳೂರಿನ ಕೊಟ್ಟಾರದಲ್ಲಿರುವ ಶ್ರೀ ವಿದ್ಯಾ ಸರಸ್ವತಿ ಕ್ಷೇತ್ರದಲ್ಲಿ ನವರಾತ್ರಿ ಪೂಜೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು. ಶ್ರೀ ವಿದ್ಯಾ ಸರಸ್ವತಿ ಕ್ಷೇತ್ರದಲ್ಲಿ ನವರಾತ್ರಿ ಪೂಜೆ, ಅಭಿಷೇಕ, ಅಲಂಕಾರ ಪೂಜೆ, ಹೂವಿನ ಪೂಜಾ, ಅಕ್ಷರಭ್ಯಾಸ ಪೂಜೆ, ಮಹಿಳಾ ಬೃಂದದಿಂದ ಸರಸ್ವತಿ ಕೀರ್ತನೆ, ಮೃತ್ಯುಂಜಯ ಶಾಂತಿ ಹೋಮ, ನವಗ್ರಹ ಶಾಂತಿ ಹೋಮ, ಮಹಿಳಾ ವೃಂದದಿಂದ

ಕೊಟ್ಟಾರ ಶ್ರೀ ವಿದ್ಯಾ ಸರಸ್ವತಿ ಕ್ಷೇತ್ರ : ಬೆಣ್ಣೆ ರಂಗಪೂಜೆ

ಕೊಟ್ಟಾರ ಶ್ರೀ ವಿದ್ಯಾ ಸರಸ್ವತಿ ಕ್ಷೇತ್ರದಲ್ಲಿ ದಿನಾಂಕ 30-08-2021ರ ಶ್ರೀಕೃಷ್ಣ ಜನ್ಮಾಷ್ಟಮಿಯಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ಶ್ರೀಕೃಷ್ಣ ಅಷ್ಟೋತ್ತರ ಶತನಾಮಾವಳಿ, ನೆರವೇರಿ ಮಧ್ಯಾಹ್ನ 12-30 ಕ್ಕೆ ಅಲಂಕಾರ ಪೂಜೆ ರಾತ್ರಿ 07-30 ಕ್ಕೆ ಮಹಾಪೂಜೆ ನೆರವೇರಿ ಮಧ್ಯರಾತ್ರಿ 12: 30ರ ಚಂದ್ರೋದಯದ ಶ್ರೀಕೃಷ್ಣ ಜನ್ಮ ಸಮಯದಲ್ಲಿ 21 ಬಗೆಯ ಮಿಠಾಯಿ 21 ಬಗೆಯ ಹಣ್ಣು ಹಂಪಲು ಶ್ರೀಕೃಷ್ಣ ದೇವರಿಗೆ ಸಮರ್ಪಣೆ ಮಾಡಲಾಯಿತು. ಮಾರನೇ ದಿವಸ ಮೊಸರುಕುಡಿಕೆ ಯಂದು ಸಾಯಂಕಾಲ