Home Posts tagged #kudroli

ಲೋಕಸಭಾ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಜನಾರ್ದನ ಪೂಜಾರಿ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್’ಭಾಗ್’ನಲ್ಲಿ ಉದ್ಘಾಟನೆಗೊಂಡಿತು.ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ

ಮಂಗಳೂರು : ಅಕ್ಟೋಬರ್ 15ರಿಂದ 25ರ ವರೆಗೆ ನಡೆಯಲಿರುವ – ಮಂಗಳೂರು ದಸರಾ-2023

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ-2023 ನವರಾತ್ರಿ ಮಹೋತ್ಸವವು ಅಕ್ಟೋಬರ್ 15ರಿಂದ 25 ರ ವರೆಗೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್. ಎಸ್ ಸಾಯಿರಾಂ ಹೇಳಿದರು. ಅವರು ಕುದ್ರೋಳಿ ಕ್ಷೇತ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ದಸರಾ ಮಹೋತ್ಸವದ ಬಗ್ಗೆ ಮಾಹಿತಿ ನೀಡಿದರು. ಸಮಿತಿಯ ಸದಸ್ಯರಾದ ಹರಿಕೃಷ್ಣ ಬಂಟ್ವಾಳ ಅವರು ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ಪ್ರತಿಷ್ಠಾಪಿಸಿದ ಕುದ್ರೋಳಿ ಕ್ಷೇತ್ರದಲ್ಲಿ

ಸರ್ಕಾರದಿಂದ ಅಧಿಕೃತ ಆದೇಶ ಬರುವ ತನಕ ಹೋರಾಟ ಕೈಬಿಡಲ್ಲ : ಪದ್ಮರಾಜ್ ಆರ್

ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತಾದ ಪಠ್ಯಭಾಗವನ್ನು ಸಮಾಜ ವಿಜ್ಞಾನದಲ್ಲೇ ಮರು ಸೇರ್ಪಡೆಗೆ ಆದೇಶಿಸುವಂತೆ ಶಿಕ್ಷಣ ಸಚಿವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರತ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್ ಹೇಳಿದ್ದಾರೆ. ಆದಷ್ಟು ಶೀಘ್ರದಲ್ಲೇ ರಾಜ್ಯ

ಕುದ್ರೋಳಿ ಕ್ಷೇತ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಪ್ರಯುಕ್ತ ಇಂದು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ. ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಮಂಗಳೂರು ದಸರಾ ವೈಭವ ನಡೆಯುತ್ತಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇವಾಲಯಕ್ಕೆ ಭೇಟಿ ನೀಡಿದರು. ನವದುರ್ಗೆಯರ ದರ್ಶನ ಪಡೆದರು. ನಂತರ ಕೇಂದ್ರದ ಮಾಜಿ ಸಚಿವ ಜನಾರ್ದನ್ ಪೂಜಾರಿಯವರಿಂದ ಆರ್ಶೀವಾದವನ್ನು ಪಡೆದು.

ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ

ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಗಣಪತಿ, ನವದುರ್ಗೆ ಸಹಿತ ಶಾರದೆ ಪ್ರತಿಷ್ಠಾಪನೆ ಮೂಲಕ ಮಂಗಳೂರು ದಸರಾ ವ್ಯಭವಕ್ಕೆ ಚಾಲನೆ ನೀಡಲಾಯಿತು. ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ವೈಭವಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ಮಂಗಳೂರು ದಸರಾ ವೈಭವಕ್ಕೆ ಚಾಲನೆ ನೀಡಲಾಗಿದೆ. ಈ ಉತ್ಸವವು