Home Posts tagged #kulai

ಮಂಗಳೂರು: ಕುಳಾಯಿ ಕಿರುಜೆಟ್ಟಿ ಕಾಮಗಾರಿ ಪ್ರದೇಶಕ್ಕೆ ಸಂಸದ ನಳಿನ್ ಭೇಟಿ, ಪರಿಶೀಲನೆ

ಕುಳಾಯಿಯಲ್ಲಿ ನಿರ್ಮಾಣವಾಗುತ್ತಿರುವ ಕಿರು ಜೆಟ್ಟಿಯು ನಾಡದೋಣಿ ಮೀನುಗಾರರಿಗೆ ಅನುಕೂಲವಾಗುತ್ತಿಲ್ಲ. ಈಗಿನ ಬ್ರೇಕ್ ವಾಟರ್ ನಿರ್ಮಾಣ ಅವೈಜ್ನಾನಿಕವಾಗಿದ್ದು, ನಾಡದೋಣಿಕೆ ಪೂರಕವಾಗಿ ನಿರ್ಮಿಸಲಾಗುತ್ತಿಲ್ಲ. ಮೀನುಗಾರರು ಪ್ರಾಣ ಭೀತಿಯಲ್ಲಿದ್ದಾರೆ ಎಂದು ನಾಡದೋಣಿ ಮೀನುಗಾರರು ಹಾಗೂ ಸಾಂಪ್ರದಾಯಿಕ ಮೂಲ ಮೀನುಗಾರರ ಸಂಘಟನೆಗಳು ಸಂಸದ ನಳಿನ್ ಕುಮಾರ್ ಕಟೀಲ್ ಮುಂದೆ

ಶಾಸಕ ಡಾ. ವೈ ಭರತ್ ಶೆಟ್ಟಿ ಅವರಿಂದ ಕುಳಾಯಿ ಜಂಕ್ಷನ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಳಾಯಿ ಜಂಕ್ಷನ್ ಅಭಿವೃದ್ಧಿ ಕಾಮಗಾರಿಗೆ ಶಾಸಕರಾದ ಡಾ.ಭರತ್ ಶೆಟ್ಟಿಯವರು ಗುದ್ದಲಿಪೂಜೆಗೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಭರತ್ ಶೆಟ್ಟಿಯವರು ಕುಳಾಯಿ ಹೆದ್ದಾರಿ ವಿದ್ಯಾನಗರ ರಸ್ತೆ ನಡುವೆ ಜಂಕ್ಷನ್ ಅಭಿವೃದ್ಧಿಯಾಗಲಿದ್ದು, ಅಪಘಾತ ರಹಿತ ವಲಯವನ್ನಾಗಿ ಮಾಡಲು ಯೋಜನೆ ರೂಪಿಸಲಾಗಿದೆ. ಸುರತ್ಕಲ್ ಜಂಕ್ಷನ್ ಬಳಿಕ ಸುರತ್ಕಲ್ ನ ಟ್ರಾಫಿಕ್ ಐಲ್ಯಾಂಡ್ ಕಾಮಗಾರಿಯನ್ನು

ಸುರತ್ಕಲ್ ಆಪದ್ಭಾಂಧವ ಸಮಾಜ ಸೇವಾ ಸಂಸ್ಥೆಯಿಂದ ಕೂಳೂರು ಮೇಲ್ಸೇತುವೆ ದುರಸ್ತಿಗೆ ಆಗ್ರಹ

ಸುರತ್ಕಲ್: ಕೂಳೂರು ಮೇಲ್ಸೇತುವೆ ದುರಸ್ತಿಗೆ ಒತ್ತಾಯಿಸಿ ಸುರತ್ಕಲ್ ಆಪದ್ಭಾಂಧವ ಸಮಾಜ ಸೇವಾ ಸಂಸ್ಥೆ ಯಿಂದ ಮಂಗಳೂರು ಉತ್ತರ ಸಂಚಾರಿ ಠಾಣಾ ನಿರೀಕ್ಷಕ ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಕಳೆದ ಎರಡು ವಾರಗಳಿಂದ ಗಂಟೆಗೂ ಹೆಚ್ಚು ಕಾಲ ಹೆದ್ದಾರಿ 66ರ ಕೂಳೂರು ಮೇಲ್ಸೇತುವೆಯಲ್ಲಿ ಟ್ರಾಫಿಕ್ ಜಾಂ ಸಂಭವಿಸುತ್ತಿದೆ.ಆಂಬುಲೆನ್ಸ್  ಸಿಲುಕಿಕೊಳ್ಳುತ್ತಿದ್ದು ರೋಗಿಗಳು ಒದ್ದಾಡುವಂತಾಗಿದೆ.ಕೆಲಸಕ್ಕೆ ಹೋಗುವವರಿಗೆ ತೊಂದರೆ ಯಾಗುತ್ತಿದೆ.ಕಳಪೆ

ಓಮಿನಿ ಕಾರಿನ ಮೇಲೆ ಸರಕು ಸಾಗಾಟದ ಲಾರಿ ಪಲ್ಟಿ ಸುರತ್ಕಲ್‍ನ ಕುಳಾಯಿಯಲ್ಲಿ ಘಟನೆ ಘಟನೆ

ಸುರತ್ಕಲ್‍ನ ಕುಳಾಯಿಯಲ್ಲಿ ಇಂದು ಮಧ್ಯಾಹ್ನ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮಿನಿ ಚಾಲಕನನ್ನ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓಮಿನಿ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಫೋಲಿಸರು ಆಗಮಿಸಿ ಸ್ಕ್ರೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೇರವಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಗೋಕುಲ ನಗರ ನಿವಾಸಿ ಲೋಕೇಶ್

ಆ.27ರಂದು ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನಕ್ಕೆ ಭೂಮಿ ಪೂಜೆ

ಬಹುನಿರೀಕ್ಷಿತ ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನವು ಮಂಗಳೂರಿನ ಪ್ರಶಾಂತವಾದ ಕುಳಾಯಿ ಕೋಡಿಕೆರೆ ಎಂಬಲ್ಲಿ 1.5 ಎಕರೆ ಭೂಮಿಯಲ್ಲಿ ನಿರ್ಮಾಣವಾಗಲಿದೆ. ಆಗಸ್ಟ್ 27ರಂದು ಭೂಮಿ ಪೂಜೆಯನ್ನು ನೆರವೇರಿಸಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಶ್ರೀ ರಾಧಾ ಗೋವಿಂದ ದೇವಸ್ಥಾನದ ನಾಮ ನಿಷ್ಠ ದಾಸ್ ಅವರು ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆಯು ಸಂಸದ ನಳಿನ್ ಕುಮಾರ್

ಕುಳಾಯಿ ಸರ ಕಳ್ಳತನ ಪ್ರಕರಣ : ಆರೋಪಿಯ ಬಂಧನ

ಸುರತ್ಕಲ್‌ನ ಕುಳಾಯಿ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ಮಹಿಳೆಯ ಕರಿಮಣಿ ಸರ ಎಳೆದು ಪರಾರಿಯಾದ ಪ್ರಕರಣ ಬಗ್ಗೆ ಸಿಸಿಟಿ ಪೂಟೇಜ್ ಹಾಗೂ ಬೇರೆ ಆಯಾಮದಲ್ಲಿ ಮಾಹಿತಿ ಕಲೆ ಹಾಕಿದ ಸಂದರ್ಭದಲ್ಲಿ ಒರ್ವ ವ್ಯಕ್ತಿಯ ಸುಳಿವು ಸಿಕ್ಕಿತ್ತು. ಆ

ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ಲು, ನೀರಿನ ಬಿಲ್ಲು ಮನ್ನಾ ಮಾಡಬೇಕು- ಮುನೀರ್ ಕಾಟಿಪಳ್ಳ

 ಮಂಗಳೂರು: ಕ್ ಡೌನ್ ಅವಧಿಯಲ್ಲಿ ಜನ ಸಾಮಾನ್ಯರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ನಮ್ಮ ಮಕ್ಕಳ ಶಾಲಾ ಫೀಸು ಕೊಡಲಿಲ್ಲ, ಬ್ಯಾಂಕಿಗೆ ಕಟ್ಟಬೇಕಾದ ಸಾಲದ ಕಂತನ್ನು ಬಿಡದೆ ವಸೂಲಿ ಮಾಡಿದಿರಿ, ಈಗ ಕನಿಷ್ಟ ಈ ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ , ನೀರಿನ ಬಿಲ್ಲನ್ನಾದರೂ ಮನ್ನ ಮಾಡಬೇಕೆಂದು ಡಿವೈಎಫ್ಐ ರಾಜ್ಯಾದ್ಯಕ್ಷರಾದ ಮುನೀರ್ ಕಾಟಿಪಳ್ಳ ನಿನ್ನೆ ಡಿವೈಎಫ್ಐ ರಾಜ್ಯಾದ್ಯಂತ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಹಾಗೂ ಮೂರು ತಿಂಗಳ