ಕುಂದೇಶ್ವರ ದೇವಸ್ಥಾನದಿಂದ ಕ್ರೀಡಾ ಜ್ಯೋತಿಯನ್ನು ವಿವಿಧ ವೇಷಭೂಷಣಗಳು ಒಂದೇ ಸಮವಸ್ತ್ರದೊಂದಿಗೆ ಕುಂದಾಪುರ ನಗರದಲ್ಲಿ ಮೆರವಣಿಗೆ ಮೂಲಕ ಮೈದಾನಕ್ಕೆ ಬರಮಾಡಿಕೊಳ್ಳಲಾಯಿತು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕ್ರೀಡಾಕೂಟವನ್ನು ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತನಾಡಿ ಉತ್ತಮವಾದ ಪರಿಕಲ್ಪನೆಯನ್ನು ಮುಂದಿಟ್ಟುಕೊಂಡು ವೃತ್ತಿ ಜೊತೆಗೆ ಸಮಾಜ ಮುಖಿ
ಕುಂದಾಪುರ ತಾಲೂಕಿನ ತ್ರಾಸಿ ಹಾಗೂ ಬೈಂದೂರು ತಾಲೂಕಿನ ಮರವಂತೆ ಈ ಎರಡು ಸ್ಥಳಗಳ ಮಧ್ಯಭಾಗದ ಗಡಿ ಗುರುತು ಮಾಡುವ ಕಾರ್ಯ ರಾಷ್ಟ್ರೀಯ ಹೆದ್ದಾರಿಯ 66 ಬಳಿ ನಡೆದಿದೆ.ತ್ರಾಸಿ ಮತ್ತು ಮರವಂತೆ ಮಧ್ಯ ಭಾಗದ ನಡುವೆ ತ್ರಾಸಿ ಗ್ರಾಮದ ಗಡಿ ಗುರುತು ಮಾಡಿಕೊಡುವಂತೆ ತ್ರಾಸಿ ಗ್ರಾಮ ಪಂಚಾಯತ್ ಮನವಿ ಮೇರೆಗೆ ಕುಂದಾಪುರ ತಹಶೀಲ್ದಾರ್ ಅವರು ರಾಷ್ಟ್ರೀಯ ಯ ಹೆದ್ದಾರಿ 66ರ ಬಳಿ ತ್ರಾಸಿ ಗ್ರಾಮದ ಗಡಿ ಹಾಗೂ ಅದೇ ಹೆದ್ದಾರಿಯ ಮರವಂತೆ ಈ ಎರಡು ಸ್ಥಳಗಳು ಸಂಧಿಸುವ ಗಡಿ […]
ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಇವರನ್ನು ಭೇಟಿಯಾಗಿ ಈ ಕೆಳಕಂಡ ವಿಷಯಗಳ ಕುರಿತು ಸುದೀರ್ಘವಾಗಿ ಚರ್ಚಿಸಿ, ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆ ಕೋರಿ ಮನವಿಯನ್ನು ಸಲ್ಲಿಸಿದರು. ಅಡಿಕೆ ಬೆಳೆಗಾರರ ಸಹಾಯಧನ ಬಿಡುಗಡೆಗಾಗಿ ಸರ್ಕಾರಕ್ಕೆ ಮನವಿ.ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಯ ಮೂಲಕ ರಾಜ್ಯದ ಅಡಿಕೆ ಕೃಷಿ
ಕುಂದಾಪುರ: ನಿರಂತರ ಸುರಿಯುತ್ತಿರುವ ಮಳೆಗೆ ಮನೆಯೊಂದು ಸಂಪೂರ್ಣ ಕುಸಿದು ಬಿದ್ದಿದ್ದು ಮನೆಯವರು ಅಪಾಯದಿಂದ ಪಾರಾದ ಘಟನೆ ಕುಂದಾಪುರದ ಕುಂದಬಾರಂದಾಡಿ ಗ್ರಾಮದ ಮಾಣಿಕೊಳಲು ನಿವಾಸಿ ರಾಘವೇಂದ್ರ ಜೋಗಿ S/O ಸುಬ್ರಾಯ ಜೋಗಿ ಇವರ ಮನೆ ಹಾನಿಯಾಗಿದೆ. ಮನೆಯು ಸಂಪೂರ್ಣ ಕುಸಿಯುವ ಹಂತದಲ್ಲಿದ್ದು, ಬಹಳಷ್ಟು ಹಾನಿಯಾಗಿ ನಷ್ಟ ಸಂಭವಿಸಿದೆ. ಕುಂದಬಾರಂದಾಡಿ ಗ್ರಾಮದ ಮಾಣಿಕೊಳಲು ಎಂಬಲ್ಲಿ ಘಟನೆ ನಡೆದಿದೆ ಮೊದಲು ಮನೆಯ ಹಿಂದಿನ ಗೋಡೆ ಒಳ ಛಾವಣಿಯ ಮಾಡು ಹಾಗೂ ಗೋಡೆಗಳು
ಕುಂದಾಪುರ :ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅವರು ಎಲ್ಲ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸಿದ್ದಾರೆ. ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಸಟೆದು ನಿಲ್ಲುವ, ನಿಷ್ಟೂರವಾದಿ ವ್ಯಕ್ತಿತ್ವ ಇವರದ್ದು. ಹೈನುಗಾರಿಕೆ, ಸಹಕಾರ, ಕೃಷಿ ಕ್ಷೇತ್ರದಲ್ಲಿ ಇವರ ಸಾಧನೆಗಳು ಮಾದರಿಯಾಗಿದೆ ಎಂದು ದ.ಕ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ ಹೇಳಿದರು. ಅವಿಭಜಿತ ಕುಂದಾಪುರ ತಾಲೂಕಿನ ಕೃಷಿಪತ್ತಿನ ಸಹಕಾರಿ ಸಂಘಗಳ ವತಿಯಿಂದ 2024-25ನೇ ಸಾಲಿನ ಕರ್ನಾಟಕ ಸರ್ಕಾರ
ಕುಂದಾಪುರ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ನಾಡ (ಪಡುಕೋಣೆ) ಶಾಖೆ ಪುನರ್ರಚನೆ,ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಜನಶಕ್ತಿ ಸಮಾವೇಶದಲ್ಲಿ ನಾಡ ಗ್ರಾಮ ಪಂಂಚಾಯಿತಿ ಸಭಾಭವನದಲ್ಲಿ ನಡೆಯಿತು. ಗಾಯಕ ರವಿ ಬನ್ನಾಡಿ ತಮ್ಮ ಕಂಠ ಸಿರಿ ಮೂಲಕ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಜಿಲ್ಲಾ ಸಂಘಟನಾ ಸಂಚಾಲಕ ಸುರೆಶ ಹಕ್ಲಾಡಿ ನಾಡ ಶಾಖೆಯ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.ಅಶಕ್ತ ಕುಟುಂಬಗಳಿಗೆ
ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ನೇತೃತ್ವದಲ್ಲಿ ಕೆಸರಲ್ಲೊಂದು ದಿನ ಗಮ್ಮತ್ ಕಾರ್ಯಕ್ರಮವು ನೆಲ್ಯಾಡಿ ಬೈಲ್ & ಜೆ.ಎನ್.ಆರ್ ಹಾಲ್, ಯಡ್ತರೆ-ಬೈಂದೂರಿನಲ್ಲ ಅದ್ದೂರಿಯಾಗಿ ನಡೆಯಿತು. ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮನ ಉದ್ಘಾಟಿಸಿ ಮಾತನಾಡಿ, ಕುಂದಾಪ್ರ ಕನ್ನಡ ಕೇವಲ ಭಾಷೆಯಲ್ಲ ಅದು ಈ ನೆಲದ ಬದುಕು, ಸಂಸ್ಕೃತಿ ಆಚರಣೆಯ ಹೂರಣ. ಇದನ್ನು ಮುಂದಿನ ತಲೆಮಾರುಗಳಿಗೆ ಮುಂದುವರಿಸಲು ಇಂತಹ ಕಾರ್ಯಕ್ರಮ ಮುಖ್ಯ. ಮುಂಬಯಿ, ಬೆಂಗಳೂರಿನಂತಹ
ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನದಿಂದ . ಈ ಭಾರಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ “ಕೆಸರಲ್ಲೊಂದು ದಿನ -ಗಮ್ಮತ್ತ ಕಾರ್ಯಕ್ರಮ ಅಗಸ್ಟ್ 25ರ ಭಾನುವಾರ ಬೆಳಿಗ್ಗೆ 9 ರಿಂದ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಅದರ ಪಕ್ಕದ ಜೆ.ಎನ್.ಆರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ
ಕುಂದಾಪುರ: ಬುಧವಾರ ರಾತ್ರಿ ಸುರಿದ ಭಾರೀ ಗಾಳಿ-ಮಳೆಯಿಂದಾಗಿ ಹೆಮ್ಮಾಡಿ ಸಮೀಪದ ಕೊಲ್ಲೂರು ಮುಖ್ಯ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ಕೆಲಹೊತ್ತು ವಾಹನ ಸಂಚಾರಕ್ಕೆ ತೊಡಕುಂಟಾಯಿತು. ಹೆಮ್ಮಾಡಿ ಸಮೀಪದ ಕಟ್ ಬೇಲ್ತೂರಿ ಗ್ರಾಮಪಂಚಾಯತ್ ವ್ಯಾಪ್ತಿಯ ಸುಳ್ಸೆ ತಿರುವಿನಲ್ಲಿ ಎರಡು ಬೃಹತ್ ಗಾತ್ರದ ಮರ ಹೆಮ್ಮಾಡಿ-ಕೊಲ್ಲೂರು ಮುಖ್ಯ ರಸ್ತೆಗೆ ಅಡ್ಡಲಾಗಿ ಉರಳಿ ಬಿದ್ದು ಕೆಲ ಹೊತ್ತು ಸಂಚಾರ ವ್ಯತ್ಯಯ ಉಂಟಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಸ್ಥಳೀಯ ಯುವಕರು ಉರುಳಿ
ಸಿದ್ಧಾಪುರದ ರಂಗನಾಥ ಸಭಾಭವನದಲ್ಲಿ ನಡೆದ ಕಾರ್ಯಕ್ರಮ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್ನ ಬೆಚ್ಚಳ್ಳಿಯ ಉದ್ಘಾಟನಾ ಸಮಾರಂಭವು ಸಿದ್ಧಾಪುರದ ಶ್ರೀ ರಂಗನಾಥ ಸಭಾಭವನದಲ್ಲಿ ನಡೆಯಿತು. ಸಿದ್ಧಾಪುರ ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷರಾದ ಡಿ. ಗೋಪಾಲಕೃಷ್ಣ ಕಾಮತ್ ಅವರು ಟ್ರಸ್ಟನ್ನು ಉದ್ಘಾಟಿಸಿದರು. ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್ನ ಗೌರವಾಧ್ಯಕ್ಷರಾದ ಭೋಜು ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಟ್ರಸ್ಟ್ನ ದಾಖಲೆಗಳ