ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ನವಜಾತ ಶಿಶು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಅಹೋರಾತ್ರಿ ಪ್ರತಿಭಟನೆ ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ವೈದ್ಯರ ನಿರ್ಲಕ್ಷದಿಂದಾಗಿ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಸೋಮವಾರ ಸಂಜೆ ಆಸ್ಪತ್ರೆ ಎದುರು ಜಮಾಯಿಸಿದ ಪೋಷಕರು ಹಾಗೂ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ
ಕುಂದಾಪುರ ತಾಲೂಕು ಹರ್ಕೂರು ಗ್ರಾಮದ ಗುಡಿಮನೆ ನಿವಾಸಿ ಸುಮಾರು 21ಪ್ರಾಯದ ಅಶ್ವಿನಿ ಎಂಬುವರು ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಗಸ್ಟ್ ೨೩ರಂದು ಕೋವಿಡ್ ಲಸಿಕೆಯ ಪ್ರಥಮ ಡೋಸನ್ನು ಪಡೆದುಕೊಂಡಿದ್ದರು, ಲಸಿಕೆ ಪಡೆದ ಮರುದಿನ ರಾತ್ರಿ ಅತೀಯಾಗಿ ವಾಂತಿಯಾದುದರಿಂದ ಅಸ್ವಸ್ಥತೆಗೊಂಡ ಅಶ್ವಿನಿಯವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ವೈದ್ಯರು ಪರೀಕ್ಷಿಸಿ ಕಡಿಮೆ ರಕ್ತದೊತ್ತಡ ಎಂಬುದಾಗಿ ತಿಳಿಸಿ ಕೂಡಲೇ ಮಣಿಪಾಲ್ ಆಸ್ಪತ್ರೆಗೆ