ಫುಟ್ ಪಾತ್ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐದು ಮಂದಿಗೆ ಕಾರು ಢಿಕ್ಕಿಯಾಗಿ ಓರ್ವ ಯುವತಿ ದಾರುಣವಾಗಿ ಮೃತಪಟ್ಟ ಭೀಕರ ಘಟನೆ ಮಂಗಳೂರಿನ ಲೇಡಿಹಿಲ್ ಬಳಿ ನಡೆದಿದೆ. ಅಪಘಾತದಲ್ಲಿ ರೂಪಶ್ರೀ (23) ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸುರತ್ಕಲ್ನ ಕಾನ, ಬಾಳದ ಗಂಗಾಧರ್ ಅವರ ಪುತ್ರಿಯಾದ ರೂಪಶ್ರೀ ಕುದ್ರೋಳಿ ದೇವಸ್ಥಾನಕ್ಕೆ ತೆರಳಿ
ಲೇಡಿಹಿಲ್ ನಗರ ಆರೋಗ್ಯ ಕೇಂದ್ರದಲ್ಲಿ ಸಣ್ಣ ಪುಟ್ಟ ರೋಗಗಳಿಗೂ ಚಿಕಿತ್ಸೆ ಸಿಗುತ್ತಿಲ್ಲ. ಅಗತ್ಯ ಜ್ವರಗಳಿಗೆ ನೀಡುವಂತಹ ಮಾತ್ರೆಗಳು ಕೂಡಾ ಕಳೆದ ಎರಡು ತಿಂಗಳುಗಳಿಂದ ಸರಬರಾಜು ಮಾಡದ ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತ ನಗರದ ಜನರ ಆರೋಗ್ಯ ಕಾಳಜಿಯನ್ನು ಸಂಪೂರ್ಣವಾಗಿ ಕಡೆಗಣಿಸಿವೆ. ಇಂತಹ ಸಮಸ್ಯೆಗಳನ್ನು ಬಗೆಹರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಮೇಯರ್ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ