ಮಧ್ಯ ಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಓಡುತ್ತಿರುವ ರೈಲಿನಲ್ಲಿ 30ರ ಮಹಿಳೆಯ ಅತ್ಯಾಚಾರ ನಡೆದಿದ್ದು, ಆರೋಪಿಯನ್ನು ಸಿಆರ್ಪಿ ಪಡೆಯವರು ಬಂಧಿಸಿ ಸಾತ್ನಾ ಪೆÇೀಲೀಸರಿಗೆ ಒಪ್ಪಿಸಿದರು. ಬಂಧಿತ ಆರೋಪಿ ಉತ್ತರ ಪ್ರದೇಶ ಮೂಲದ ಸದ್ಯ ಕಟ್ನಿ ನಿವಾಸಿ ಆಗಿರುವ 23ರ ಪಂಕಜ್ ಕುಶ್ವಾಹ. ಮೂತ್ರಾಲಯದ ಬಳಿ ಈ ಅತ್ಯಾಚಾರ ನಡೆದಿದೆ. ಸಾತ್ನಾದಲ್ಲಿ ರೈಲು ನಿಲ್ಲುತ್ತಲೇ
ಮಧ್ಯಪ್ರದೇಶದ ಆಶಾ ಮಾಲ್ವಿಯ ಎಂಬ ಯುವತಿ ಸೈಕಲ್ನಲ್ಲಿ ದೇಶದ 28 ರಾಜ್ಯಗಳನ್ನು 20 ಸಾವಿರ ಪ್ರಯಾಣ ಮಾಡಲು ಉದ್ದೇಶಿಸಿದ್ದು, ಯುವಕ, ಯುವತಿಯರಿಗೆ ಹಾಗೂ ಮಹಿಳೆಯರಿಗೆ ಭಾರತದಲ್ಲಿಯೂ ಹೆಣ್ಣುಮಕ್ಕಳು ಸುರಕ್ಷಿತವಾಗಿದ್ದಾರೆ ಎಂದೂ ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಸೈಕಲ್ ರ್ಯಾಲಿ ಯನ್ನು ಹಮ್ಮಿಕೊಂಡಿದ್ದಾರೆ. ಈಗಾಗಲೇ ಸುಮಾರು 4000 ಕಿಲೋಮೀಟರ್ ಪ್ರಯಾಣ ಮಾಡಿ ಮಂಗಳೂರಿಗೆ ಆಗಮಿಸಿದ್ದು. ಅವರನ್ನು ಮಾಜಿ ಶಾಸಕರು ಹಾಗೂ ಕೆಪಿಸಿಸಿಯ ಉಪಾಧ್ಯಕ್ಷರಾದ