Home Posts tagged #mangalore border

ಹೊಸ ವೈರಸ್ ಪ್ರಬೇಧ ಪತ್ತೆ ಹಿನ್ನೆಲೆ : ಕೇರಳ-ಕರ್ನಾಟಕ ಗಡಿಯಲ್ಲಿ ಮತ್ತೆ ತಪಾಸಣೆ ಬಿಗಿ

  ಮಂಜೇಶ್ವರ: ಹೊಸ ವ್ಯೆರಸ್ ಪ್ರಬೇಧ ಓಮಿಕ್ರಾಮ್ ಭೀತಿಯ ನಡುವೆ ಕರ್ನಾಟಕ ಬಿಗು ನಿಯಂತ್ರಣ ಹೇರಿದ್ದು, ಅಂತರ್ ರಾಜ್ಯ ಗಡಿಗಳಲ್ಲಿ ಕಠಿಣ ತಪಾಸಣೆ ಬಿಗಿಗೊಳಿಸಿದೆ. ಕರ್ನಾಟಕ ಸರ್ಕಾರ ತುಸು ಹೆಚ್ಚೇ ಕಾಳಜಿ ವಹಿಸತೊಡಗಿದ್ದು, ಗಲಿಬಿಲಿಗೊಳಗಾದಂತೆ ಕಂಡುಬಂದಿದೆ. ಜೊತೆಗೆ ದಕ್ಷಿಣ ಕನ್ನಡ ಸಹಿತ ಅಂತರ್ ರಾಜ್ಯ ಗಡಿಗಳಲ್ಲಿ ನಿಗಾ ವಹಿಸಲು ಸೂಚಿಸಲಾಗಿದೆ. ಎತ್ತಿಗೆ ಜ್ವರ

ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ ನಿಷೇಧ

ಮಂಗಳೂರಿನ ತಲಪಾಡಿ ಚೆಕ್‌ಪೋಸ್ಟ್‌ಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್‌ ರೆಡ್ಡಿ ಭೇಟಿ ನೀಡಿ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದ್ರು.ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕಾಸರಗೋಡು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಎರ್ಪಡಿಸಲಾಗಿದ್ದು, ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಈ ನಿಟ್ಟಿನಲ್ಲಿ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿದ್ದಾರೆ. ಬಳಿಕ

ಮಂಗಳೂರಲ್ಲಿ ಎಡಿಜಿಪಿ ಪ್ರತಾಪ್ ರೆಡ್ಡಿ: ಕೇರಳ ಗಡಿ ಪ್ರದೇಶ ತಲಪಾಡಿಗೆ ಭೇಟಿ

ರಾಜ್ಯ ಕಾನೂನು ಸುವ್ಯವಸ್ಥಾ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ಸೋಮವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದಾರೆ.ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳ ಗಡಿಭಾಗದ ಬಂದೋಬಸ್ತ್ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಅವರು ಆಗಮಿಸಿದ್ದು, ಖಾಸಗಿ ಹೋಟೆಲ್ ನಲ್ಲಿ ತಂಗಿದ್ದು, ಇಂದು ಮುಂಜಾನೆ ಕೇರಳ ಗಡಿ ಪ್ರದೇಶವಾದ ತಲಪಾಡಿಗೆ ತೆರಳಿ ಪರಿಶೀಲನೆ ನಡೆಸಿದ್ರು. ಈ ವೇಳೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಕಮೀಷನರ್

ತಲಪಾಡಿ ಗಡಿಯಲ್ಲಿ ಜಿಲ್ಲಾಧಿಕಾರಿಯವರ ಭೇಟಿ, ಪರಿಶೀಲನೆ

ರಾಜ್ಯ ಗಡಿ ಭಾಗದ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕೋವಿಡ್ ತಪಾಸಣೆ ಕುರಿತು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಗಡಿಯಲ್ಲಿ ಕೈಗೊಳ್ಳಲಾಗಿರುವ ಕೋವಿಡ್ ತಪಾಸಣಾ ಕಾರ್ಯಗಳ ಪ್ರಕ್ರಿಯೆಗಳನ್ನು ಕುಲಂಕುಶವಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತರಾದ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್, ತಹಶೀಲ್ದಾರ್