Home Posts tagged #mangalore dasara

ಮಂಗಳೂರು ದಸರಾ ಸಂಪನ್ನ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಶೋಭಾ ಯಾತ್ರೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ಸಂಜೆ ಆರಂಭಗೊAಡು, ಗುರುವಾರ ಮುಂಜಾನೆ ವರೆಗೆ ವೈಭವದಿಂದ ನಡೆದು ಸಂಪನ್ನಗೊoಡಿತು. ಕುದ್ರೋಳಿ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಡೆದ ಶೋಭಾಯಾತ್ರೆಯನ್ನು ಸಹಸ್ರಾರು ಜನರು

ಮಂಗಳೂರು ದಸರಾ ಮೆರವಣಿಗೆಗೆ ಕ್ಷಣಗಣನೆ

ಕರಾವಳಿಯೇ ಸಂಭ್ರಮ ಪಡುವ, ಜಗತ್ತಿನ ಕಣ್ಮನ ಸೆಳೆಯುವ ಅತ್ಯಾಕರ್ಷಕ ಹಾಗೂ ಲಕ್ಷಾಂತರ ಜನ ಸಮ್ಮಿಲನದ “ಮಂಗಳೂರು ದಸರಾ’ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ನೆಪದಿಂದ ಸಾಂಕೇತಿಕವಾಗಿ ಆಚರಣೆಯಾಗುತ್ತಿದ್ದ ದಸರಾವನ್ನು ಈ ಬಾರಿ ವಿಜೃಂಭಣೆಯಿಂದ ಮಂಗಳೂರು ದಸರಾ ನಡೆಯುತ್ತಿದೆ. ಕಳೆದ 9 ದಿನಗಳ ಕಾಲ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆಯರನ್ನು ಪ್ರತಿಷ್ಠಾಪಿಸಿ ಪ್ರತಿದಿನ ಪೂಜಾ ಕಾರ್ಯಕ್ರಮಗಳನ್ನು

ಮಂಗಳೂರು ದಸರಾ : ಹಿಂದಿನ ವರ್ಷಗಳಿಗಿಂತ ಹೆಚ್ಚಿನ ಜನ ಸೇರಲಿದ್ದಾರೆ – ಬಿ.ಜನಾರ್ದನ ಪೂಜಾರಿ

ಮಂಗಳೂರು ದಸರಾ ಈ ಬಾರಿ ಹಿಂದಿನ ದಸರಾಕ್ಕಿಂತಲೂ ವಿಶಿಷ್ಟ ರೀತಿಯಲ್ಲಿ ನಡೆಯಲಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣ ನಾಥ ಕ್ಷೇತ್ರದ ನವೀಕರಣದ ರೂವಾರಿ ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ ತಿಳಿಸಿದ್ದಾರೆ. ಅವರು ಕುದ್ರೋಳಿ ಕ್ಷೇತ್ರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಯವರಿಗೂ ಆಹ್ವಾನ ನೀಡಲಾಗುವುದು. ಅವರು ಭೇಟಿ ನೀಡುತ್ತಾರೆ ಎನ್ನುವ ವಿಶ್ವಾಸವಿದೆ. ಕೊರೋನ ಕಾರಣದಿಂದ ಈ ಹಿಂದಿನ ವರ್ಷ ವಿಜೃಂಭಣೆಯಿಂದ ಆಚರಿಸಲು ಸಾಧ್ಯವಾಗಿಲ್ಲ.

ಮಂಗಳೂರು ದಸರಾ ಮಹೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಮಂಗಳೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಸೇವಾದಳ, ಗುರು ಬೆಳದಿಂಗಳು ಫೌಂಡೇಶನ್, ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಲೇಡಿಹಿಲ್ ಸಮೀಪದ ನಾರಾಯಣಗುರು ವೃತ್ತದಿಂದ ಸ್ವಚ್ಛತಾ ಕಾರ್ಯಕ್ರಮ ಆರಂಭಗೊಂಡು ಕುದ್ರೋಳಿ ದೇವಸ್ಥಾನದವರೆಗೆ ಯುವಕರು ಸ್ವಚ್ಛಗೊಳಿಸಿದರು.

ಮಂಗಳೂರು ದಸರಾ ಮಹೋತ್ಸವ ಸಂಪನ್ನ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ ಮಹೋತ್ಸವ’ ಶುಕ್ರವಾರ ಸಂಪನ್ನಗೊಂಡಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ಕ್ಷೇತ್ರದ ಪುಷ್ಕರಿಣಿಯಲ್ಲಿ ಗಣಪತಿ, ನವದುರ್ಗೆಯರು, ಆದಿಶಕ್ತಿ ಸಹಿತ ಶ್ರೀ ಶಾರದಾ ಮಾತೆಯ ಮೂರ್ತಿಗಳ ವಿಸರ್ಜನೆ ನೆರವೇರಿತು. ಶುಕ್ರವಾರ ಬೆಳಗ್ಗೆ ವಾಗೀಶ್ವರಿ ದುರ್ಗಾ ಹೋಮ, ಮಧ್ಯಾಹ್ನ ಶಿವಪೂಜೆ, ಪುಷ್ಪಾಲಂಕಾರ ಮಹಾ ಪೂಜೆ ನೆರವೇರಿತು. ರಾತ್ರಿ ಶ್ರೀ ಕ್ಷೇತ್ರದ ಪುಷ್ಕರಿಣಿಯಲ್ಲಿ ಪೂಜೆ ಬಲಿ, ಮಂಟಪ ಬಲಿ, ಮಂಟಪ ಪೂಜೆ ನಡೆದು

ಕೋವಿಡ್ ಸಂಕಷ್ಟ ದೂರವಾಗಿಸಲಿ ದಸರಾ ಮಹೋತ್ಸವ : ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ

ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವದ ಸಂಭ್ರಮ.ದಸರಾ ಮಹೋತ್ಸವಕ್ಕೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ದಸರಾ ಉತ್ಸವವನ್ನು ಕೊರೋನ ನಿಯಮಾವಳಿಯ ಪಾಲನೆಯೊಂದಿಗೆ ಆಚರಿಸುವಂತೆ ದಸರಾ ಉತ್ಸವದ ಸಂದರ್ಭದಲ್ಲಿ ಎಲ್ಲಾ ಸಂಕಷ್ಟಗಳು ಕಳೆದು ದೇವರು ಎಲ್ಲರಿಗೂ ಮಂಗಳವನ್ನುಂಟು ಮಾಡಲಿ ಎಂದು ಹೇಳಿದರು. ಕೋವಿಡ್ ಎರಡನೇ ಅಲೆಯ ಇಳಿಕೆ ಬಳಿಕ ನಡೆಯುತ್ತಿರುವ ನಾಡಿನ ಪ್ರಮುಖ ಹಬ್ಬವಾದ್ದರಿಂದ

ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ

ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಗಣಪತಿ, ನವದುರ್ಗೆ ಸಹಿತ ಶಾರದೆ ಪ್ರತಿಷ್ಠಾಪನೆ ಮೂಲಕ ಮಂಗಳೂರು ದಸರಾ ವ್ಯಭವಕ್ಕೆ ಚಾಲನೆ ನೀಡಲಾಯಿತು. ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ವೈಭವಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ಮಂಗಳೂರು ದಸರಾ ವೈಭವಕ್ಕೆ ಚಾಲನೆ ನೀಡಲಾಗಿದೆ. ಈ ಉತ್ಸವವು

ಭರದ ಸಿದ್ಧತೆಯಲ್ಲಿ ಸಾಂಪ್ರದಾಯಿಕ ಮಂಗಳೂರು ದಸರಾ

ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವರಾತ್ರಿ ಉತ್ಸವ ಮತ್ತು ಮಂಗಳೂರು ದಸರಾ ಕಾರ್ಯಕ್ರಮಗಳಿಗೆ ಸಜ್ಜಾಗುತ್ತಿದೆ. ಅಕ್ಟೋಬರ್ 7ರಿಂದ 16ರತನಕ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವವನ್ನು ಸರಕಾರದ ಮಾರ್ಗಸೂಚಿಯಂತೆ ಸಾಂಪ್ರದಾಯಿಕವಾಗಿ ನಡೆಸಲು ನಿರ್ಧರಿಸಲಾಗಿದ್ದು ಇದಕ್ಕಾಗಿ ಕುದ್ರೋಳಿ ಕ್ಷೇತ್ರದಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಬ್ರಹ್ಮ ಶ್ರೀ ನಾರಾಯಣ ಗುರುಗಳಿಂದ ರಾಜ್ಯದಲ್ಲಿ ಸ್ಥಾಪಿತ ಏಕೈಕ ಕ್ಷೇತ್ರ ಮಂಗಳೂರಿನ ಕುದ್ರೋಳಿಯ ಶ್ರೀ