Home Posts tagged #mangalore police comissioner

ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್‍ಗಿರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಹಿಂದೂಪರ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ಕಳೆದ ಒಂದು ವರ್ಷದಲ್ಲಿ 60 ಇಂತಹ ರೌಡಿ ಶೀಟರ್ ಗಳನ್ನು ಗಡಿಪಾರು ಮಾಡಲು ಕ್ರಮ ವಹಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮಗೆ

ಮಂಗಳೂರಿನಲ್ಲಿ ಅಕ್ರಮ ವಲಸಿಗರ ಪತ್ತೆ ಕಾರ್ಯಾಚರಣೆ : ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿಕೆ

ಮಂಗಳೂರು ನಗರದಲ್ಲಿ ಕಳೆದ ಒಂದು ವಾರದಿಂದ ನಡೆಸಲಾದ ಕಾರ್ಯಾಚರಣೆ ವೇಳೆ ಸೂಕ್ತ ದಾಖಲೆಗಳನ್ನು ಹೊಂದಿರದ ಸುಮಾರು ೩೦೦ ಮಂದಿ ವಲಸಿಗರನ್ನು ಪತ್ತೆ ಹಚ್ಚಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಅವರೆಲ್ಲರೂ ನಿಖರವಾಗಿ ಅಕ್ರಮ ವಲಸಿಗರು ಎಂದು ಹೇಳಲಾಗದಿದ್ದರೂ ಈವರೆಗಿನ ಪರಿಶೀಲನೆ ಸಂದರ್ಭದಲ್ಲಿ ಸೂಕ್ತ ದಾಖಲೆ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಪೈಕಿ ೨೫೦ ಮಂದಿಯನ್ನು ನಗರದ ರೋಸಾರಿಯೊ ಸಭಾಂಗಣಕ್ಕೆ ಕರೆತರಲಾಗಿದ್ದು, ಇಂದು

ಮಂಗಳೂರು : ವಿಚಾರಣೆಗೆ ಹಾಜರಾದ ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್

ಕೊಲೆಗೆ ಸ್ಕೆಚ್ ಹಾಕಿದ್ದಾರೆಂದು ಸುದ್ದಿಯಾಗಿದ್ದ ಬೆಂಗಳೂರಿನ ಉದ್ಯಮಿ, ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್ ಶೆಟ್ಟಿ ಅವರನ್ನು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಕರೆಸಿ ವಿಚಾರಣೆ ನಡೆಸಲಾಗಿದೆ. ಕೊಲೆಗೆ ಸ್ಕೆಚ್ ವಿಚಾರದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಗೃಹ ಇಲಾಖೆಯಿಂದ ಹೊಣೆ ನೀಡಲಾಗಿದೆ. ಹೀಗಾಗಿ ಮಂಗಳೂರು ಕಮಿಷನರ್ ಕಚೇರಿಗೆ ಗುಣರಂಜನ್ ಶೆಟ್ಟಿ ಅವರನ್ನು ಕರೆಸಿ ಸಿಸಿಬಿ ಇನ್ಸ್ ಪೆಕ್ಟರ್