ಅಸ್ತ್ರಗ್ರೂಪ್ ವತಿಯಿಂದ ಮಂಗಳೂರು ನಗರದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳಿಗೆ ಕೊಡೆಗಳನ್ನು ಹಸ್ತಾಂತರಿಸಲಾಯಿತು. ಸಾಮಾಜಿಕ ಕ್ಷೇತ್ರದಲ್ಲಿ ಬಹುದೊಡ್ಡ ಕೊಡುಗೆಗಳನ್ನು ನೀಡುತ್ತಿರುವ ಅಸ್ತ್ರಗ್ರೂಪ್ ವತಿಯಿಂದ ಟ್ರಾಫಿಕ್ ಸಿಬ್ಬಂದಿಗಳಿಗೆ ಅನುಕೂಲವಾಗಲೆಂದು ಸುಮಾರು 300 ಕೊಡೆಗಳನ್ನು ಮಂಗಳೂರಿನ ಸಹಾಯಕ ಪೊಲೀಸ್ ಆಯುಕ್ತರಾದ ನಜ್ಮಾ ಫಾರೂಕಿ ಅವರಿಗೆ
ಕಳೆದ ನಾಲ್ಕು ವರ್ಷದ ಹಿಂದೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದಲ್ಲಿ ಬಹಳ ಸಂಚಲನ ಹುಟ್ಟಿದ್ದ ವಾಸುದೇವ ಭಟ್ ಎಂಬವರ ಮನೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಸರಿ ಸುಮಾರು 12 ಲಕ್ಷಕ್ಕೂ ಹೆಚ್ಚು ಒಡವೆ ಹಾಗೂ ಆಭರಣ ದೋಚಿದ್ದರು. ಇದನ್ನು ಬೆನ್ನಟ್ಟಿದ ಧರ್ಮಸ್ಥಳ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಳ್ಳರನ್ನು ಪತ್ತೆ ಹಚ್ಚಿದ್ದಾರೆ. ಬಂಧಿತ ಆರೋಪಿಗಳು ಮುಂಡಾಜೆ ಗ್ರಾಮ ನಿವಾಸಿಗಳಾದ ನವಾಝ್ (38) ರಿಯಾಝ್ ಹಾಗೂ ಬೆಂಗಳೂರಿನ ಕೃಷ್ಣ ಎಂದು ತಿಳಿದುಬಂದಿದೆ. ಈ ಬಗ್ಗೆ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುರತ್ಕಲ್ ಪ್ಯಾರಡೈಸ್ ಮೈದಾನದಿಂದ ಕಾಟಿಪಳ್ಳವರೆಗೆ ಬೃಹತ್ ಪೊಲೀಸ್ ಪಥಸಂಚಲನ ನಡೆಯಿತು. ಪಥಸಂಚಲನದಲ್ಲಿ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಭಾಗವಹಿಸಿದ್ದರು. ಪೊಲೀಸ್ ಪಥಸಂಚಲನದಲ್ಲಿ ಪೊಲೀಸ್, ಸಿಆರ್ ಪಿಎಫ್ ಸಹಿತ ವಿವಿಧ ಘಟಕಗಳ ಸಿಬ್ಬಂದಿ ಸುಮಾರು 500ಕ್ಕೂ ಹೆಚ್ಚಿನ ಸಿಬ್ಬಂದಿ ಭಾಗವಹಿಸಿದ್ದರು.
ಉಳ್ಳಾಲ: ಬೈಕಲ್ಲಿ ಚಲಿಸುತ್ತಿದ್ದ ಯುವಕನ ತಡೆದು ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ರಾ.ಹೆ.66 ರ ಕೊಲ್ಯ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದ್ದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.ಕುಂಪಲ ನಿವಾಸಿ ಮಹಮ್ಮದ್ ಆರೀಫ್(29)ಇರಿತಕ್ಕೊಳಗಾದ ಯುವಕ.ಆರೀಫ್ ಶುಕ್ರವಾರ ಬೆಳಿಗ್ಗೆ ಕೊಲ್ಯದಿಂದ-ಕುಂಪಲದ ಕಡೆಗೆ ಹೆದ್ದಾರಿಯಲ್ಲಿ ವಿರುದ್ಧ ಧಿಕ್ಕಲ್ಲಿ ಸಂಚರಿಸುತ್ತಿದ್ದ ವೇಳೆ ಕುಂಪಲದಿಂದ-ಕೊಲ್ಯ ಕಡೆಗೆ ಬೈಕಿನಲ್ಲಿ
ಮಂಗಳೂರು: ಬೀದಿಬದಿ ವ್ಯಾಪಾರ ಮಾಡುತ್ತಿದ್ದ ಇಬ್ಬರ ಮೇಲೆ ಬಂದರ್ ಪೊಲೀಸರು ದೌರ್ಜನ್ಯ ಎಸಗಿ ವಶಕ್ಕೆ ಪಡೆದು, ಬಳಿಕ ಬಿಡುಗಡೆ ಗೊಳಿಸಿರುವ ಘಟನೆ ಶನಿವಾರ ವರದಿಯಾಗಿದೆ. ಮೈದಾನ್ ಬಳಿಯ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಅಬ್ದುಲ್ ಖಾಲಿದ್ ಮತ್ತು ಮುಹಮ್ಮದ್ ರಿಯಾಜ್ ಎಂಬವರನ್ನು ಅವರ ತಳ್ಳಿ ಗಾಡಿಯ ಸಹಿತ ಬಂದರ್ ಪೊಲೀಸರು ಬಂಧಿಸಿದ್ದರು. ಬಂಧಿತರು ಮಹಾ ನಗರಪಾಲಿಕೆಯ ಪಟ್ಟಣ ವ್ಯಾಪಾರ ಸಮಿತಿಯಿಂದ ಅನುಮೋದಿಸಲ್ಪಟ್ಟ ಬೀದಿಬದಿ ವ್ಯಾಪಾರಿಗಳಾಗಿದ್ದರು. ಘಟನೆಯ
ಮಂಗಳೂರು ಪರಾರಿಯ ಹೆಂಚಿನ ಕಾರ್ಖಾನೆಯಲ್ಲಿ ಸಮೀಪದ ಮೋರಿಯಲ್ಲಿ 8 ರ ಹರೆಯದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು 20 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ರಾಜ್ ಟೈನ್ಸ್ ಹೆಂಚಿನ ಕಾರ್ಖಾನೆಯ ಕಾರ್ಮಿಕರೊಬ್ಬರ 8 ವರ್ಷದ ಮಗುವನ್ನು ಭಾನುವಾರ ಅಪಹರಿಸಿ ಹತ್ಯೆ ನಡೆಸಿ ಚರಂಡಿಗೆಸೆಯಲಾಗಿತ್ತು. ಭಾನುವಾರ ಕಾರ್ಖಾನೆಗೆ ರಜೆ ಇದ್ದುದರಿಂದಾಗಿ ಕಾರ್ಮಿಕರೆಲ್ಲರೂ ಅಲ್ಲೇ ವಾಸವಿದ್ದರು ಎನ್ನಲಾಗಿದೆ. ಈ ವೇಳೆ
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ. ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾದ ಪೊಷಕರು ಹಾಗೂ ಇತರ ಕಾರ್ಮಿಕರು ಕಾರ್ಖಾನೆ ಸೇರಿದಂತೆ ಹಲವೆಡೆಗಳಲ್ಲಿ ಶೋಧ ನಡೆಸಿದ್ದು, ಈ ವೇಳೆ ಕಾರ್ಖನೆಯ ಪಕ್ಕದ ಚರಂಡಿಯಲ್ಲಿ
ಕೊರೋನ ಹೆಚ್ಚಳ ಭೀತಿಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಹಾಗೂ ಜನ ಸಂಚಾರ ವಿರಳವಾಗಿದೆ. ದಿನಸಿ, ತರಕಾರಿ, ಮಾಂಸ, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳು, ಬೀದಿ ಬದಿ ವ್ಯಾಪಾರಕ್ಕೆ ಬೆಳಗ್ಗೆ 5 ರಿಂದ ಮಧ್ಯಾಹ್ನ 2ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಆದರೆ ಗ್ರಾಹಕರ ಸಂಖ್ಯೆ ವಿರಳವಾಗಿದೆ. ಅಗತ್ಯ ವಸ್ತುಗಳ ಸಾಗಾಟದ ವಾಹನಗಳು, ದ್ವಿಚಕ್ರ ವಾಹನಗಳು ಮತ್ತು ಆಟೊ ರಿಕ್ಷಾಗಳು
ದ.ಕ. ಜಿಲ್ಲೆಯಾದ್ಯಂತ ಹಾಗೂ ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಸೇರಿದಂತೆ ಹಲವಾರು ಅಪರಾಧ ಪ್ರಕರಣಗಳನ್ನು ಬೇಧಿಸುವಲ್ಲಿ ಪೊಲೀಸರಿಗೆ ಸಹಕಾರ ನೀಡಿರುವ ಪೊಲೀಸ್ ಶ್ವಾನ ’ಸುಧಾ’ ಕೊನೆಯುಸಿರೆಳೆದಿದೆ. ನಗರದ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸ್ ಮೈದಾನದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಸುಧಾಗೆ ಭಾವಪೂರ್ಣ ಅಂತಿಮ ನಮನವನ್ನು ಸಲ್ಲಿಸಲಾಯಿತು. ಬಿಳಿ ವಸ್ತ್ರದಲ್ಲಿ ಶ್ವಾನ ಸುಧಾಳ ಮೃತದೇಹವನ್ನು ಸುತ್ತಿ, ಹೂವಿನಿಂದ ಅಲಂಕರಿಸಿ ಪೊಲೀಸ್ ವಾದ್ಯ, ತೋಪು ಹಾರಿಸುವಿಕೆ
ಸುರತ್ಕಲ್ನ ಕುಳಾಯಿ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ಮಹಿಳೆಯ ಕರಿಮಣಿ ಸರ ಎಳೆದು ಪರಾರಿಯಾದ ಪ್ರಕರಣ ಬಗ್ಗೆ ಸಿಸಿಟಿ ಪೂಟೇಜ್ ಹಾಗೂ ಬೇರೆ ಆಯಾಮದಲ್ಲಿ ಮಾಹಿತಿ ಕಲೆ ಹಾಕಿದ ಸಂದರ್ಭದಲ್ಲಿ ಒರ್ವ ವ್ಯಕ್ತಿಯ ಸುಳಿವು ಸಿಕ್ಕಿತ್ತು. ಆ