ಮಂಗಳೂರು: ಸೌಹಾರ್ದತೆ ನಮ್ಮ ಬದುಕಿನ ಮೂಲ ಧ್ಯೇಯವಾಗಬೇಕು, ವಿದ್ಯಾರ್ಥಿಗಳು ತಮ್ಮ ಬದುಕನ್ನು ರೂಪಿಸಿಕೊಳ್ಳುವ ಸಂದರ್ಭದಲ್ಲಿ ಜಾತಿ, ಮತ ತಾರತಮ್ಯವನ್ನು ಮೀರಿ ನಿಂತು ಸಾಧನೆಯನ್ನು ಮಾಡಬೇಕು. ಸೌಹಾರ್ದತೆ ಅನ್ನುವುದು ನಮ್ಮ ನಾಡಿನ ಪರಂಪರೆಯಾಗಿದೆ, ಈ ಆಶಯದಂತೆ ಬದುಕು ರೂಪಿಸಿಕೊಳ್ಳುವುದು ಪ್ರತಿಯೊಬ್ಬರ ಜವಬ್ದಾರಿ ಆಗಿದೆ ಎಂದು ಖ್ಯಾತ ವಕೀಲ ದಿನೇಶ್ ಹೆಗ್ಡೆ
ಕಡಬ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಡಬ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆಯಿತು. ಮಂಗಳೂರು ವೃತ್ತ ಪರೀಕ್ಷಾರ್ಥಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಸ್ತಾ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪತ್ರಿಕೆ, ಮಾಧ್ಯಮಗಳು ನಮ್ಮ ಸುತ್ತ-ಮುತ್ತ ನಡೆಯುವ ಆಗು-ಹೋಗುಗಳನ್ನು ತಿಳಿಸುವ ಜೊತೆಗೆ ವಿದ್ಯಾರ್ಥಿಗಳಿಗೆ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವವರಿಗೆ ಭರಪೂರ
ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಪ್ರಸಾರಾಂಗ ಸಲಹಾ ಸಮಿತಿ ಇದರ ಸದಸ್ಯರಾಗಿ ವೈದ್ಯ ಸಾಹಿತಿ,ಬರಹಗಾರ ಮತ್ತು ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ರಾದ ಪ್ರೋಫೆಸರ್ ಡಾ ಮುರಲೀ ಮೋಹನ್ ಚೂಂತಾರು ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದ ಕುಲ ಸಚಿವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗೌರವಾನ್ವಿತ ಕುಲಪತಿಗಳು ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ.ಒಟ್ಟು ಹತ್ತು ಮಂದಿ ಈ ಸಮಿತಿಯಲ್ಲಿರುತ್ತಾರೆ. ವಿಶ್ವವಿದ್ಯಾಲಯದ ನಿಯತಕಾಲಿಕ
ಮುರುಳ್ಯ ಗ್ರಾಮದ ಅಲೆಕ್ಕಾಡಿ ಶಾಲ ವಠಾರದಲ್ಲಿ ಶಾಲೆಗೆ ಆರ್ಥಿಕ ಶಕ್ತಿ ತುಂಬುವ ಸಲುವಾಗಿ ಇಂದು ಅಡಿಕೆ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಯಿತು. ಶಾಸಕರು ಸಸಿ ನಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರ ಶಾಲೆಯ ಅಭಿವೃದ್ಧಿ ದೃಷ್ಟಿಯಿಂದ ಇದು ಒಳ್ಳೆಯ ಕಾರ್ಯ ಶಾಲೆಗೆ ಬೇಕಾದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಲು ಇದರಿಂದ ಮುಂದಿನ ದಿನಗಳಲ್ಲಿ ಪ್ರಯೋಜನವಾಗಲಿದೆ,ಇಂತಹ ಸ್ವಾವಲಂಬಿ ಯೋಜನೆಗಳನ್ನು ಇಲ್ಲಾ ಜಾಗ ಇರುವ ಶಾಲೆಗಳಲ್ಲಿ
ತಾಲ್ಲೂಕು ಆಡಳಿತ- ತಾಲ್ಲೂಕು ಪಂಚಾಯತ್, SSPU ಕಾಲೇಜು ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ವಿಶ್ವಜನಸಂಖ್ಯಾ ದಿನಾಚರಣೆಯನ್ನು ಇಂದು Sspu ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಜನಸಂಖ್ಯೆ ಸ್ಪೋಟದಿಂದ ಉಂಟಾಗುವ ಸಮಸ್ಯೆಗಳು ಅದರಿಂದ ಆಗುವಂತಹ ಅನಾನುಕೂಲಗಳ ಬಗ್ಗೆ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ಘಾಟಕರಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ
ಮಂಗಳೂರಿನ ಪಂಪ್ವೆಲ್ ಉಜ್ಜೋಡಿಯ ಸಿಟಿ ಗೇಟ್ ಬಿಲ್ಡಿಂಗ್ನಲ್ಲಿ ಕ್ವಾಮೆನ್ ಸ್ಟುಡಿಯೋದ ಉದ್ಘಾಟನಾ ಕಾರ್ಯಕ್ರಮ ಜುಲೈ 12ರಂದು ನಡೆಯಲಿದೆ. ಸಿ.ಪಿ. ಅಬ್ದುಲ್ ಕಯೂಮ್ ಮತ್ತು ಬ್ರದರ್ಸ್ ಮಾಲಕತ್ವದಲ್ಲಿ ಕ್ವಾಮೆನ್ ಸ್ಟುಡಿಯೋ ಕಾರ್ಯಾಚರಿಸಲಿದೆ. ಗಣ್ಯರಿಂದ ಕ್ವಾಮೆನ್ ಸ್ಟುಡಿಯೋ ಜುಲೈ 12ರಂದು ಲೋಕಾರ್ಪಣೆಗೊಳ್ಳಲಿದೆ. ವಿವಿಧ ಪಾರ್ಟನರ್ಸ್ಗಳಾದ ಲೆಕ್ಕೊ ಕ್ಯುಸಿನ್, ಮ್ಯಾನುಪ್ಯಾಕ್ಟರಿಂಗ್ ಮಾಡ್ಯೂಲರ್ ಕಿಚನ್, ವಾರ್ಡ್ ರೂಬ್ ಆಂಡ್ ವ್ಯಾನಿಟಿ, ಪಾರ್ಟನರ್ಗಳಾಗಿ
ಪುತ್ತೂರು:ಯಶಸ್ವಿನಿ ವಿಮಾ ಸೌಲಭ್ಯದಡಿಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸೌಲಭ್ಯವನ್ನು ಒದಗಿಸುವಂತೆ ಸಹಕಾರ ಸಚಿವ ಟಿ ರಾಜಣ್ಣ ಅವರಿಗೆ ಶಾಸಕ ಅಶೋಕ್ ರೈ ಅವರಿಗೆಮನವಿ ಸಲ್ಲಿಸಿದರು. ಗುರುವಾರ ಬೆಂಗಳೂರಿನಲ್ಲಿ ಸಚಿವರನ್ಬು ಭೇಟಿಯಾದ ಶಾಸಕ ಅಶೋಕ್ ರೈ ಅವರು ಸಹಕಾರ ಇಲಾಖೆಯ ಯಶಸ್ವಿನಿ ವಿಮಾ ಸೌಲಭ್ಯವು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿಲ್ಲದಿರುವುದರಿಂದ ವಿಮೆ ಹೊಂದಿರುವವರಿಗೆ
ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು.ಕರ್ನಾಟಕದ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡುವ ಬಗ್ಗೆ ಈಗಾಗಲೇ ತೀರ್ಮಾನವನ್ನು ಕೈಗೊಳ್ಳಲಾಗಿದೆ. ದಿನಂಪ್ರತಿ ಸಾವಿರಾರು ಮಂದಿ ಭಕ್ತರು ಈ ದೇವಸ್ಥಾನಕ್ಕೆ ಆಗಮಿಸುತ್ತಿದ್ದು ,ದೇವಸ್ಥಾನ ಅಭಿವೃದ್ದಿಪಡಿಸುವ
ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮದ ಕರಂಬಳ್ಳಿ ನಿವಾಸಿ ಶೀನ ನಾಯ್ಕ ಇಂದಿರಾ ಬಾಯಿ ಇವರ ಮಗ ಚಂದ್ರಶೇಖರ್ ನಾಯ್ಕ ಉಡುಪಿಯ ತೆಂಕ್ಕನಿಡಿಯೂರು,ಕರಂಬಳ್ಳಿ ಬೈಲು,ಪೆರಂಪಳ್ಳಿ ಬೈಲಿನಲ್ಲಿ ಸುಮಾರು 50 ಎಕರೆ ಮೇಲ್ಪಟ್ಟು ಇವರದೇ ಸ್ವಂತ ಟ್ಯಾಕ್ಟರ್ ಆಧುನಿಕ ನಾಟಿ ಯಂತ್ರ ಕಟಾವು ಯಂತ್ರ ಮೂಲಕ ಮಾಡುವುದರ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಒಂದು ಕಾಲಕ್ಕೆ ಉಡುಪಿಯಲ್ಲಿ ಕೃಷಿಯೇ ಜೀವನ ಪದ್ಧತಿಯಾಗಿತ್ತು. ಆದರೆ ಕಾಲಕ್ರಮೇಣ ಭತ್ತ ಬೆಳೆಯುವುದು ಬಿಟ್ಟು ಇಲ್ಲಿನ ಜನ ಇತರ
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್ ಕೋಡಿ, ತೋಕೂರು ,ಇದರ ಜೀರ್ಣೋದ್ಧಾರ ಸಮಿತಿಯ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ಅಧ್ಯಕ್ಷರಾದ ಶ್ರೀ ನವೀನ್ ಹರಿಪಾದೆಯವರ ಅಧ್ಯಕ್ಷತೆಯಲ್ಲಿ ಮತ್ತು ಗೌರವಾಧ್ಯಕ್ಷರಾದ ಶ್ರೀ ಗುರುರಾಜ ಎಸ್ ಪೂಜಾರಿ, ಮಹಿಳಾ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಶಾಂತಾ ಎ ಕರ್ಕೇರ ಹಾಗೂ ಯುವ ವೇದಿಕೆಯ ಅಧ್ಯಕ್ಷರಾದ ಪವನ್ ಕುಮಾರ್ ರವರ ಉಪಸ್ಥಿತಿಯಲ್ಲಿ ಹಾಗೂ ಸಂಘದ ಸದಸ್ಯರ ಸಮಕ್ಷಮದಲ್ಲಿ ನೆರವೇರಿಸಲಾಯಿತು. ನೂತನ