ಮಂಗಳೂರು: ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್ಲಿ ಒಂದು ಮಹತ್ವದ ಮೈಲಿಗಲ್ಲು ಆಗಿದೆ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ. ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರೂ ಆಗಿರುವ ಯಕ್ಷಗಾನ ಕಲಾವಿದ, ಕವಿ,ಲೇಖಕ, ನಾಟಕಕಾರ, ಸಂಘಟಕ ಯೋಗೀಶ್ ಕಾಂಚನ್ಬೈಕಂಪಾಡಿ ಅವರು ನಿಧನರಾಗಿದ್ದಾರೆ.ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ 2023-2024ರ ಸಾಲಿನ ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ಸಾಹಿತಿ ಯೋಗೀಶ್ ಕಾಂಚನ್ ಬೈಕಂಪಾಡಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪಡೆದಿದ್ದರು.ಬೈಕಂಪಾಡಿಯ ಮೀನಕಳಿಯದ ನಿವಾಸಿಯಾದ ಇವರು ಹವ್ಯಾಸಿ ಯಕ್ಷಗಾನ ಕಲಾವಿದ. ತುಳುವಿನಲ್ಲಿ ‘ಮಣ್ಣ್
ಅರಂತೋಡಿನ ನಿವೃತ್ತ ರೇಂಜರ್ ಹೂವಯ್ಯ ಗೌಡ ಉಳುವಾರು ಅವರ ಬದುಕು ಹಾಗೂ ವೃತ್ತಿ ಬದುಕನ್ನು ಪರಿಚಯಿಸುವ ಅಭಿನಂದನಾ ಗ್ರಂಥ “ಹಿನ್ನೋಟ- ಇದು ನೆನಪಿನ ಬುತ್ತಿ” ಯ ಅನಾವರಣ ಕಾರ್ಯಕ್ರಮವು ಇತ್ತೀಚೆಗೆ ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಕೃಷ್ಣ ಗೌಡ ಮೂಲೆಮನೆ ವಹಿಸಿದ್ದರು. ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲರಾದ ಕೆ ಆರ್ ಗಂಗಾಧರ ಉದ್ಘಾಟಿಸಿದರು. ಎಂ ಬಿ ಫೌಂಡೇಶನ್ ಅಭ್ಯಕ್ಷರಾದ ಎಂ ಬಿ ಸದಾಶಿವ ಕೃತಿಯನ್ನು
ಕಾಪು:ಹಿಂದೂ ಜೂನಿಯರ್ ಕಾಲೇಜು, ಶಿರ್ವ ಇದರ ಹೊಸ ಅಕಾಡೆಮಿಕ್ ಬ್ಲಾಕ್ ಮತ್ತು ಎಐ ಕೊಠಡಿ ಉದ್ಘಾಟನೆ ಮತ್ತು ಕಾಲೇಜು ವಾರ್ಷಿಕೋತ್ಸವು ಸೋಮವಾರದಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ.ಎ ಗಫೂರ್, ಜ್ಞಾನ ಚೈತನ್ಯ ಎಜುಕೇಷನ್ ಟ್ರಸ್ಟ್ ನ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ, ಶಿರ್ವ ಗ್ರಾಮ ಪಂಚಾಯತ್
ಪಡುಬಿದ್ರಿ:ಉಚ್ಚಿಲ ಬಡಾ ಗ್ರಾಮ ಪಂಚಾಯತ್ ನಲ್ಲಿ ಎಟೆಂಡರ್, ಕ್ಲರ್ಕ್ ಆಗಿ 31 ವರ್ಷಗಳ ಕಾಲ ಸುದೀರ್ಘ ಸೇವೆಯನ್ನು ಸಲ್ಲಿಸಿ ಇದೀಗ ಕಾರ್ಯದರ್ಶಿಯಾಗಿ ಪದೋನ್ನತಿ ಹೊಂದಿ ಬೆಳಪು ಗ್ರಾ.ಪಂ.ಗೆ ನಿಯುಕ್ತಿಗೊಂಡಿರುವ ಚಂದ್ರಾವತಿ ವಿ. ಆಚಾರ್ಯ ಉಚ್ಚಿಲ ಅವರನ್ನು ಬಡಾ ಗ್ರಾಮ ಪಂಚಾಯತ್ ವತಿಯಿಂದ ಅಭಿನಂದಿಸಿ, ಸಮ್ಮಾನಿಸಿ ಬೀಳ್ಕೊಡಲಾಯಿತು. ಡಿ.29ರಂದು ಉಚ್ಚಿಲ ಬಡಾ ಗ್ರಾ.ಪಂ. ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ಶಿವ ಕುಮಾರ್ ಮೆಂಡನ್,
ಮಂಗಳೂರು : ಪುರಾತನ ಹಿನ್ನೆಲೆ ಹೊಂದಿರುವ ತುಳು ಭಾಷೆ ಹಾಗೂ ತುಳುನಾಡಿನ ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರಕಾರ, ಸಮುದಾಯ ಹಾಗೂ ಖಾಸಗಿ ರಂಗ ಜೊತೆಯಾಗಿ ಕೈಜೋಡಿಸಬೇಕಾಗಿದೆ ಎಂದು ಅದಾನಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಅಧ್ಯಕ್ಷ ಕಿಶೋರ್ ಆಳ್ವ ಅವರು ಹೇಳಿದರು. ಅವರು ಮಂಗಳೂರಿನ ತುಳು ಭವನದಲ್ಲಿ ‘ಎಸ್ .ಯು. ಪಣಿಯಾಡಿ ತುಳುನಾಡ ಚಾವಡಿ’ಯಲ್ಲಿ ಹಿರಿಯ ಛಾಯಾಗ್ರಾಹಕ ಯಜ್ಞ ಅವರು ಕ್ಲಿಕ್ಕಿಸಿದ ಹಳೆಯ ಮಂಗಳೂರಿನ
ಉಪ್ಪಿನಂಗಡಿ ಪಾದಚಾರಿಯೋರ್ವರಿಗೆ ಟೆಂಪೋ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕೊಯಿಲದ ಅತೂರ್ ನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತಪಟ್ಟವರನ್ನು ಕಡಬದ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ ಎಂದು ಗುರುತಿಸಲಾಗಿದೆ. ಇವರು ಕಾಸರಗೋಡಿನ ಮೈಮಾತ್ ಸಂಸ್ಥೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಬಂಧಿಕರ ಮದರಂಗಿ ಕಾರ್ಯಕ್ರಮಕ್ಕೆ ಮನೆಯವರ ಜೊತೆ ಬಂದಿದ್ದರು. ಆತೂರಿನಲ್ಲಿ ಬಸ್ಸಿನಿಂದ ಇಳಿದು, ಮನೆಯವರನ್ನು ರಿಕ್ಷಾದಲ್ಲಿ ಕಳುಹಿಸಿದ್ದರು. ಬಳಿಕ
ಉಳ್ಳಾಲ: ತಾಲೂಕಿನ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಅಕ್ಕರೆ ಕೆರೆ ನಿವಾಸಿ ಮೊಹಮ್ಮದ್ ಶಾಝಿಲ್ (29) ಎಂದು ಗುರುತಿಸಲಾಗಿದೆ.ಈತನನ್ನು ಬಂಧಿಸಿರುವ ಪೊಲೀಸರು ಕಳವುಗೈದ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.ಘಟನೆ ವಿವರ: ಚೋಟ ಮಂಗಳೂರು ನಿವಾಸಿ ನರೇಂದ್ರ ಕುಮಾರ್ ಅವರು ತನ್ನ ಆಟೋ ರಿಕ್ಷಾ ವನ್ನು ತನ್ನ ಮನೆಯ
ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯಿಂದ ಕೊಡಮಾಡುವ ಪಂಚಮಿ ಟ್ರಸ್ಟ್ ಉಡುಪಿ ಪ್ರಾಯೋಜಿತ ‘ಪಂಚಮಿ ಪುರಸ್ಕಾರ 2026’ ಕ್ಕೆ ಕನ್ನಡದ ಹಿರಿಯ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ, ನಟ, ನಾಟಕಕಾರ, ಸಾಹಿತಿ ಟಿ. ಎನ್. ಸೀತಾರಾಂ ಆಯ್ಕೆಯಾಗಿದ್ದಾರೆ . ಜನವರಿ ತಿಂಗಳಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಗೌರವದನ ಒಂದು ಲಕ್ಷದೊಂದಿಗೆ ಪ್ರಶಸ್ತಿ ಪ್ರಧಾನ
ಶರಧಿಪ್ರತಿಷ್ಠಾನ ಮಂಗಳೂರು ವತಿಯಿಂದ ಅಸ್ತ್ರ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಕಲಾಪರ್ಬ ಚಿತ್ರ ಶಿಲ್ಪ ಸಾಂಸ್ಕೃತಿಕ ಮೇಳ-2026 ಜನವರಿ 9 ರಿಂದ 11ರ ವರೆಗೆ ನಗರದ ಕದ್ರಿ ಪಾರ್ಕ್ನಲ್ಲಿ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರಾವಳಿ ಚಿತ್ರಕಲಾ ಚಾವಡಿ, ತೋಟಗಾರಿಕಾ ಇಲಾಖೆ, ಮಹಾಲಸಾ ಕಾಲೇಜ್ ಆಫ್ ವಿಷುಯಲ್ ಆರ್ಟ್, ಸೌತ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ಮಂಗಳೂರು ಸಹಕಾರದಲ್ಲಿ ಕಲಾ ಪರ್ಬ ಚಿತ್ರ ಶಿಲ್ಪ ಸಾಂಸ್ಕೃತಿಕ ಮೇಳ



























