ಶ್ರೀ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ನಡೆಯಲಿರುವ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಯ ಕಛೇರಿಯು ಮಣ್ಣಗುಡ್ಡೆಯ ಎಸ್.ಎಲ್ ಶೇಟ್ ಜುವೆಲ್ಲರ್ಸ್ & ಡೈಮಂಡ್ ಹೌಸ್ ಬಳಿ
ಕಡಬ ತಾಲೂಕಿನ ಸವಣೂರು, ಸುಬ್ರಮಣ್ಯ, ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರು ಕಡಬ ತಾಲೂಕು ತಹಶಿಲ್ದಾರರಿಗೆ ಸೂಚನೆ ನೀಡಿದ್ದಾರೆ. ಕಡಬ ತಾಲೂಕು ಕಚೇರಿಯಲ್ಲಿ ನಡೆದ ಸಾರ್ವಜನಿಕರ ಭೇಟಿ ವೇಳೆ ಮಾತನಾಡಿದ ಸಂಸದ ಕ್ಯಾ. ಚೌಟ ರವರು, ಪ್ರಧಾನಮಂತ್ರಿ
ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್ ಅಥವಾ ಹೃದಯಾಘಾತ ಸೂಚಕ ಕಿಣ್ವಗಳು ಎಂದೂ ಕರೆಯುತ್ತಾರೆ. ಹೃದಯಾಫಾತ ಆದ ಕೂಡಲೇ ಈ ಕಿಣ್ವಗಳು
ಕಡಬ : ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಜನಸಾಮಾನ್ಯರ ಅನುಕೂಲಕ್ಕಾಗಿ ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ಫೆ.20ರ ಒಳಗೆ ತಮ್ಮ ಅರ್ಜಿಯನ್ನು ಶ್ರೀ ದೇವಳಕ್ಕೆ ಸಲ್ಲಿಸಬಹುದು ಎಂದು ಶ್ರೀ ದೇವಳದ ಪ್ರಕಟಣೆ
ಮೂಡುಬಿದಿರೆ: ಕಳೆದ 3 ವರುಷಗಳಿಂದ ವಿವಿಧ ಕಡೆಗಳಲ್ಲಿರುವ 25 ಗೂಡಂಗಡಿಗಳಿಂದ ಅಂದಾಜು 3,55,000/- ಮೌಲ್ಯದ ವಸ್ತುಗಳನ್ನು ಕಳವುಗೈದಿರುವ ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ನಿಡ್ಡೋಡಿಯ ನೀರುಡೆ ನಿವಾಸಿ ರೋಶನ್ ವಿಲ್ಸನ್ ಕ್ವಾಡ್ರಸ್, ಕೊಂಪದವು ನೆಲ್ಲಿ ತೀರ್ಥದ ನಿವಾಸಿ ನಿಶಾಂಕ್ ಪೂಜಾರಿ, ತೆಂಕು ಎಕ್ಕಾರು ಗ್ರಾಮದ ನಿವಾಸಿ ರೋಹಿತ್ ಮಸ್ಕರೇನಸ್ ಬಂಧಿತ ಕಳ್ಳರು. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಗೆ ಗ್ರಾಮದ ಮುಲ್ಕಿ ಕ್ರಾಸ್
ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದ್ದು, ಪುಣ್ಯಭೂಮಿಗೆ ಪ್ರವೇಶಿಸುವ ಮುಖ್ಯದ್ವಾರಗಳಾದ ಗಂಗಾ ದ್ವಾರ, ಯಮುನಾ ದ್ವಾರ ಹಾಗೂ ಸರಸ್ವತಿ ದ್ವಾರಗಳಿಗೆ ದೀಪಾಲಂಕಾರ ಮಾಡುವ ಸದಾವಕಾಶ ದೇಶಾದ್ಯಂತ ದೀಪಾಲಂಕಾರದ ಮೂಲಕವೇ ಹೆಸರುವಾಸಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಲೆಕ್ಸಾ ಲೈಟಿಂಗ್ ಸಂಸ್ಥೆಗೆ ದೊರೆತಿದೆ. ಪ್ರಸ್ತುತ ಪ್ರಯಾಗರಾಜ್ ದಲ್ಲಿ ಪ್ರಾರಂಭಗೊಂಡಿರುವುದು 12 ವರ್ಷಕ್ಕೊಮ್ಮೆ ನಡೆಯೋ ಕುಂಭಮೇಳವಲ್ಲ, ಶತಮಾನಗಳಿಗೊಮ್ಮೆ
ಮೂಡುಬಿದಿರೆ : ತಾಲೂಕಿನ ಪಡುಮಾರ್ನಾಡು ಪ್ರೀತಿ ನಿವಾಸದ ವಿಶ್ರಾಂತ ಮುಖ್ಯ ಶಿಕ್ಷಕ ಫಣಿರಾಜ ಜೈನ್(67ವ.) ಜ13ರಂದು ರಾತ್ರಿ ನಿಧನರಾದರು.ಪತ್ನಿ ಮೂವರು ಪುತ್ರಿಯರು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬೆಳುವಾಯಿ ಬಂಗ್ಲೆ ಶಾಲೆ ಕೆಸರ್ ಗದ್ದೆ ಮೈನ್ ಶಾಲೆ ಮುಖ್ಯ್ಯೊ ಪಾಧ್ಯಾಯರಾಗಿ ಗುರುಪುರ, ಸುಳ್ಯ, ಮಡಿಕೇರಿ ಪ್ರೌಢಶಾಲೆ ಶಿಕ್ಷಕ ರಾಗಿ, ಸಾಕ್ಷರತ ಅಂದೋಲನ, ಮುಂದುವರಿಕ ಶಿಕ್ಷಣ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿದ್ದರು. ಮಾರ್ನಾಡು ಶ್ರೀ ವರ್ಧಮಾನ ಸ್ವಾಮಿ
ಮಂಜೇಶ್ವರ: ಸೋಮವಾರ ಮಧ್ಯಾಹ್ನ ಮಟ್ಟಂ ಶಿರಿಯಾ ಬಳಿ ನಡೆದ ವಾಹನ ಅಪಘಾತದಲ್ಲಿ ಗಾಯಗೊಂಡ 62 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಕಾಇಾಂಗಾಡಿನ ಕೊವ್ವಲ್ಪಳ್ಳಿ ಮಾನ್ಯಾಟ ವಿಷ್ಣುಮೂರ್ತಿ ದೇವಸ್ಥಾನದ ಬಳಿ ನಿವಾಸಿ ನಫೀಸ (62) ಸಾವನ್ನಪ್ಪಿದ ದುರ್ದೈವಿ. ಅಪಘಾತದಲ್ಲಿ ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವು ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಇತರ ನಾಲ್ಕು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಮಂಗಳೂರು: ಸೇವಾ ಭಾರತಿ(ರಿ) ಮಂಗಳೂರು ಕಳೆದ 33 ವರ್ಷಗಳಿಂದ ದಿವ್ಯಾಂಗರ ಜೀವನ ಸ್ತರ ಸುಧಾರಿಸಲು ಶ್ರಮಿಸುತ್ತಿದೆ. ತನ್ನ ಅಂಗಸಂಸ್ಥೆಗಳ ಮೂಲಕ ಅವರಿಗೆ ಅವಶ್ಯವಿರುವ ಶಿಕ್ಷಣ, ತರಬೇತಿ, ಚಿಕಿತ್ಸೆ ಇತ್ಯಾದಿ ಈ ಪೈಕಿ 1998ರಲ್ಲಿ ಸೌಕರ್ಯಗಳನ್ನು ಒದಗಿಸಿಕೊಟ್ಟು ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ಆರಂಭವಾದ “ಆಶಾಜ್ಯೋತಿ”ಯೂ ಒಂದು. ಆಶಾಜ್ಯೋತಿಯು ದಿವ್ಯಾಂಗರು ಮತ್ತು ಅವರ ಹೆತ್ತವರ ಒಂದು ವೇದಿಕೆ. ಅದು ಈ ಕೆಳಗಿನ ಚಟುವಟಿಕೆಗಳನ್ನು ನಡೆಸುವ
ಮೂಡುಬಿದಿರೆ: ಸಮಾಜ ಸೇವಕ, ಹೊಸಂಗಡಿ ಗ್ರಾ.ಪಂ.ನ ಮಾಜಿ ಅಧ್ಯಕ್ಷ, ಪ್ರಸ್ತುತ ಸದಸ್ಯರಾಗಿರುವ ಹರಿಪ್ರಸಾದ್ ಅವರು ಹೃದಯಾಘಾತದಿಂದ ಭಾನುವಾರ ನಿಧನ ಹೊಂದಿದರು. ಹೊಸಂಗಡಿ ನಿವಾಸಿಯಾಗಿರುವ ಅವರು ಹರಿಯಣ್ಣ ಎಂದೇ ಚಿರಪರಿಚಿತರಾಗಿದ್ದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಅವರ ಸಹೋದರ. ಪೆರಾಡಿ ಸೊಸೈಟಿ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವುದು ಮಾತ್ರವಲ್ಲದೆ ಹಲವಾರು ಸಮಾಜಮುಖಿ ಸಂಘ ಸಂಸ್ಥೆಗಳಲ್ಲಿ ತನ್ನನ್ನು ಸಕ್ರಿಯವಾಗಿ




























