ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ದಶಮಾನೋತ್ಸವ ಕಾರ್ಯಕ್ರಮವು 2025 ಜೂನ್ 29 ರಂದು ದುಬೈ ಯ ಶೇಖ್ ರಾಶೀದ್ ಆಡಿಟೋರಿಯಂ ನಲ್ಲಿ ಜರಗಲಿದ್ದು “ದುಬೈ ಯಕ್ಷೋತ್ಸವ -2025” ಕಾರ್ಯಕ್ರಮದ ಪೂರ್ವ ತಯಾರಿ ಶುಭಾರಂಭ ಪ್ರಯುಕ್ತ ಮುಹೂರ್ತ ಪೂಜಾ ಸಮಾರಂಭವು ಇತ್ತೀಚೆಗೆ ನಗರದ ಫಾರ್ಚೂನ್ ಪ್ಲಾಝದ ಬಾಂಕ್ವೆಟ್ ಸಭಾಂಗಣದಲ್ಲಿ ೫ರಂದು ನಡೆಯಿತು. ಶ್ರೀಯುತ
ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಯ ಪೂರ್ವಭಾವಿಯಾಗಿ ಜ.19ರಂದು ಸಂಜೆ 3 ಗಂಟೆಗೆ ಸ್ವಯಂ ಸೇವಕರ ಬೃಹತ್ ಸಮಾವೇಶವು ನಡೆಯಲಿದೆ. ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದ ಪರಿಸರದಲ್ಲಿ ಸ್ವಯಂ ಸೇವಕರ ಬೃಹತ್ ಸಮಾವೇಶ ನಡೆಯಲಿದೆ. ಉತ್ಸವದ ಸಂದರ್ಭದಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡಲಿಚ್ಚಿಸುವ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ
ತಿರುಪತಿಯ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ದರ್ಶನ ಟಿಕೆಟ್ ಪಡೆಯಲು ಸೇರಿದ್ದ ಭಕ್ತರ ಸಮೂಹದಲ್ಲಿ ಉಂಟಾದ ನೂಕು ನುಗ್ಗಲು ಮತ್ತು ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೇರಿದೆ. ಬುಧವಾರ ಸಂಜೆ ನಡೆದ ಈ ದುರಂತದಲ್ಲಿ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವಿಷ್ಣು ನಿವಾಸಮ್, ಶ್ರೀನಿವಾಸಂ ಮತ್ತು ಪದ್ಮಾವತಿ ಪಾರ್ಕ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ರಾತ್ರಿ 8 ಗಂಟೆಯ ಸುಮಾರಿಗೆ ತಿರುಮಲ ತಿರುಪತಿ ದೇವಸ್ಥಾನ ಅಧಿಕಾರಿಗಳು
ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್ನಿಂದ ಮನೆಯ ಅಮೂಲ್ಯ ವಸ್ತುಗಳು ಸುಟ್ಟು ಹೋದ ಘಟನೆ ಆಲಂಕಾರಿನಲ್ಲಿ ನಡೆದಿದೆ. ಆಲಂಕಾರು ಗ್ರಾಮದ ನೆಕ್ಕಿಲಾಡಿ ವಿನೋದಾ ಅವರ ಮನೆ ಬೆಂಕಿಗೆ ಆಹುತಿಯಾಗಿದೆ. ಮನೆ ಒಳಗಡೆಯಿದ್ದ ವಿದ್ಯುತ್ ಉಪಕರಣಗಳು, ಬಟ್ಟೆ ಸೇರಿದಂತೆ ಚಿನ್ನದ ಒಡವೆಗಳು ಬೆಂಕಿಗೆ ಆಹುತಿಯಾಗಿದೆ. ಪತಿ ಮೃತಪಟ್ಟ ಬಳಿಕ ವಿನೋದಾ ಇಬ್ಬರು ಮಕ್ಕಳೊಂದಿಗೆ ಚಿಕ್ಕದೊಂದು ಹಂಚಿನ ಮನೆಯಲ್ಲಿ ವಾಸಿಸುತಿದ್ದರು. ಮಕ್ಕಳು ತಮ್ಮ ಶಾಲೆಯ ವಾರ್ಷಿಕೋತ್ಸವಕ್ಕೆ ತೆರಳಿದ್ದರು.
ಮಂಗಳೂರಿನ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಸ್ಪೆಕ್ಟ್ರಮ್ – 2025″ ಎಂಬ ಒಂದು ದಿನದ ಹೃದಯ ಶಾಸ್ತ್ರ ಸಮ್ಮೇಳನವು ಜನವರಿ 11, 2025 ರಂದು ಮಂಗಳೂರಿನ “ದಿ ಓಷನ್ ಪರ್ಲ್ ಹೊಟೇಲ್ನಲ್ಲಿ ನಡೆಯಲಿದೆ. 2012ರಿಂದ ಆರಂಭವಾದ ಈ ಸಮ್ಮೇಳನದ ಇದು ೧೪ನೇ ಆವೃತ್ತಿಯಾಗಿದೆ. ಕರ್ನಾಟಕ ಮತ್ತು ಸುತ್ತಮುತ್ತಲಿನ ರಾಜ್ಯಗಳಿಂದ ೨೫೦ಕ್ಕೂ ಹೆಚ್ಚು ಹೃದಯರೋಗ ತಜ್ಞರು ಭಾಗವಹಿಸಲಿದ್ದಾರೆ. ದೇಶದ ಪ್ರಮುಖ ವೈದ್ಯರು ಉಪನ್ಯಾಸ ನೀಡಲಿದ್ದು,
ಮಂಗಳೂರಿಗೆ ಪ್ರವಾಸಕ್ಕೆಂದು ಬಂದ ನಾಲ್ವರು ಸ್ನೇಹಿತರು ಹೊಸಬೆಟ್ಟು ಬೀಚ್ನ ನಿರ್ಮಾಣ ಹಂತದ ಜೆಟ್ಟಿ ಬಳಿ ಸಮುದ್ರದಲ್ಲಿ ಈಜಲೆಂದು ಇಳಿದಿದ್ದು ಈ ಸಂದರ್ಭದಲ್ಲಿ ನಾಲ್ವರಲ್ಲಿ ಮೂವರು ಸಮುದ್ರ ಪಾಲಾಗಿದ್ದು, ಓರ್ವ ಯುವಕನನ್ನು ರಕ್ಷಣೆ ಮಾಡಲಾಗಿದೆ. ಕಾಲೇಜು ಮುಗಿಸಿ ಮಂಗಳೂರಿಗೆ ಪ್ರವಾಸಕ್ಕೆಂದು ನಾಲ್ವರು ಸ್ನೇಹಿತರು ಜೊತೆಗೆ ಬಂದಿದ್ದರು. ಇದೇ ವೇಳೆ ಹೊಸಬೆಟ್ಟು ಬಳಿ ನಿರ್ಮಾಣ ಹಂತದ ಜೆಟ್ಟಿ ಬಳಿ ಸಮುದ್ರಕ್ಕಿಳಿದ ನಾಲ್ವರು ನೀರಿನ ಸೆಳೆತಕ್ಕೆ ಸಮುದ್ರಪಾಲಾದರು.
ಕೋಟೆಕಾರು ಬೀರಿ ಗೋಡಾನ್ನಲ್ಲಿ ಕೆಲಸ ಮಾಡುತ್ತಿದ್ದ ಪ್ಲವರ್ ಡೆಕರೇಷನ್ ಕಾರ್ಮಿಕರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಕೋಟೆಕಾರು ಬೀರಿ ಸಮೀಪದ ಪ್ಲವರ್ ಡೆಕರೇಟರ್ ಗೋಡಾನ್ನಲ್ಲಿ ಎರಡು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ ಉತ್ತರ ಭಾರತದ ಕಾರ್ಮಿಕರ ಮೇಲೆ ರಾತ್ರಿ ಸುಮಾರು ೮.೩೦ರ ವೇಳೆಯಲ್ಲಿ ಇನೋವಾ ಕಾರಿನಲ್ಲಿ ಬಂದಂತಹ ೫ರಿಂದ ೬ ದುಷ್ಕರ್ಮಿಗಳು ಏಕಾಏಕಿ ಗೋಡಾನ್ಗೆ ನುಗ್ಗಿ
ಪುತ್ತೂರು: ದಾರಂದಕುಕ್ಕು ಕೊಲ್ಯ ಎಂಬಲ್ಲಿ ಬೈಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದ್ದು, ಅಪಘಾತದಿಂದ ಬೈಕ್ ನಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಳ್ಳಿಪ್ಪಾಡಿ ನಿವಾಸಿಗಳಾಗಿರುವ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ವಿದ್ಯಾರ್ಥಿ ಬೈಕ್ ಸವಾರ ನಿಶಾಂತ್ ಮತ್ತು ಹಿಂಬದಿ ಸವಾರ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ವಿದ್ಯಾರ್ಥಿ ಕಾರ್ತಿಕ್ ಎಂಬವರು ಗಾಯಗೊಂಡವರು. ಅವರು ಬೈಕ್ ನಲ್ಲಿ ಪುತ್ತೂರಿಗೆ ಬರುತ್ತಿದ್ದ ವೇಳೆ ವಿರುದ್ದ
ಕಾಸರಗೋಡಿನ ಬಳ್ಳೂರು ರಾಮಚಂದ್ರ ಅಚಾರ್ಯರ ಮಗ ಮೇಘಶ್ಯಾಮ ಎಂಬವರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದರು. ಕುಟುಂಬಕ್ಕೆ ಆಧಾರವಾಗಿದ್ದ ಇವರು ಮಂಗಳೂರು ವಜ್ರಹಿಲ್ಸ್ ಕದ್ರಿ ರಸ್ತೆಯ ಮಂಗಳಾ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ.ಇವರಿಗೆ ತುರ್ತು ಶಸ್ತ್ರಕ್ರಿಯೆ ನಡೆಸಲು 8.5 ಲಕ್ಷ ರೂ. ಅಗತ್ಯವಿದೆಯೆಂದು ವೈದ್ಯರು ತಿಳಿಸಿದ್ದಾರೆ. ಈ ಮೊತ್ತವನ್ನು ಭರಿಸಲು ಕುಟುಂಬದ ಸದಸ್ಯರಿಗೆ ಸಾಧ್ಯವಾಗದ ಕಾರಣ
ಮಂಗಳೂರು ಒಕೇಶನಲ್ಸ್ ವತಿಯಿಂದ ಆಯೋಜಿಸಲಾಗಿರುವ ಕೋಸ್ಟಲ್ ಬಿಗ್ ಬಾಶ್ ಲೀಗ್ -2025 , T-20 ಪಂದ್ಯದ ಆಟಗಾರರ ಹರಾಜು ಪ್ರಕ್ರಿಯೆ ಜ.8ರಂದು ನಗರದ ಎಕ್ಕೂರಿನ ಎ.ಜೆ ಗ್ರಾಂಡ್ ಎಲೈಟ್ ಹೊಟೇಲ್ನಲ್ಲಿ ನಡೆಯಲಿದೆ.ಕರ್ಪೆ ಡೈಮ್ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಈ ಪಂದ್ಯಾವಳಿಯ ಹರಾಜು ಪ್ರಕ್ರಿಯೆಯು ಜ.೮ರಂದು ಅಪರಾಹ್ನ ೨ಗಂಟೆಗೆ ಆರಂಭಗೊಳಲಿದ್ದು, ಮಧು ಮೈಲಂಕೋಡಿ ಅವರು ನಡೆಸಿಕೊಡಲಿದ್ದಾರೆ.ಕೀರ್ತಿ ರಾಜ್ ರೈ, ಅಖಿಲೇಶ್ ಶೆಟ್ಟಿ, ಶೇಕ್ ಮಹಮ್ಮದ್ ಅತೀಫ್ ಸಂಘಟಕರಾಗಿದ್ದಾರೆ.




























