Government Wenlock Hospital, Mangalore, is set to elevate its eye care services with the addition of two state-of-the-art ophthalmology devices: the Topcon 3D Optical Coherence Tomography (OCT) and the Topcon Slit Lamp. These advanced tools are being provided by Mangalore Refinery and
In a landmark move, Mangalore Refinery and Petrochemicals Limited (MRPL) has entered a strategic partnership with Indian Strategic Petroleum Reserves Limited (ISPRL). This partnership enables MRPL to leverage storage capacity from ISPRL’s caverns, marking a significant milestone for both organizations. The agreement was formally signed today at the MRPL office in
ಉಪರಾಷ್ಟ್ರಪತಿ ಜಗದೀಶ್ ಧನ್ ಕರ್ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಿದರು. ರಾಜ್ಯ ಸರಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಅವರು ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು. ಸಂಸದ ಕ್ಯಾ. ಬ್ರಿಜೇಶ್ ಚೌಟ, ಡಿಸಿ ಮುಲ್ಲೈ. ಮುಹಿಲನ್, ಕಮೀಷನರ್ ಅನುಪಮ್ ಅಗ್ರವಾಲ್ ಈ ಸಂದಭ೯ದಲ್ಲಿ ಇದ್ದರು.ಬಳಿಕ ಧಮ೯ಸ್ಥಳಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳಿದರು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಕಲ್ಲಡ್ಕ ಶಾಲೆಯು ಹಲವು ವಿನೂತನ ಸೌಲಭ್ಯದೊಂದಿಗೆ ಮುಖ್ಯರಸ್ತೆಯಲ್ಲಿರುವ ಕಾವೇರಿ ಸಂಕೀರ್ಣದ ನೆಲ ಅಂತಸ್ತಿಗೆ ಸೋಮವಾರ ಸ್ಥಳಾಂತರಗೊಂಡಿತು. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಅವಿಭಜಿತ ಜಿಲ್ಲೆಯಲ್ಲಿ ರಾಜಕೀಯ ರಹಿತವಾಗಿ ಬೆಳೆದಿರುವ ಏಕೈಕ ಬ್ಯಾಂಕ್ ಏನಾದರೂ ಇದ್ದರೆ ಅದು ಎಸ್ ಸಿಡಿಸಿಸಿ
ಬೈಂದೂರು: ಪತ್ರಿಕೆ ಗಳಲ್ಲಿ ವರದಿ ಆದಂತೆ ಗೋಶಾಲೆ ಗಳಿಗೆ ಅಗತ್ಯ ಪ್ರಮಾಣದಲ್ಲಿ ಗೋವುಗಳು ಬರುತ್ತಿಲ್ಲ ಹಾಗಾಗಿ ಹೊಸ ಗೋಶಾಲೆ ಗಳನ್ನು ನಿರ್ಮಿಸುವ ಬದಲು ಈಗಿರುವ ಗೋಶಾಲೆ ಗಳನ್ನು ಬಲವರ್ಧನೆ ಮಾಡುತ್ತೇವೆ ಎಂಬ ಸಚಿವರು ನೀಡಿರುವ ಹೇಳಿಕೆ ಹಾಗೂ ಸ್ಪಷ್ಟೀಕರಣಕ್ಕೆ ಶಾಸಕ ಗುರುರಾಜ್ ಗಂಟೊಹೊಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈಗಾಗಲೇ ಇರುವ ಗೋಶಾಲೆ ಗಳಿಗೆ ಗೋವುಗಳು ಬರುತ್ತಿಲ್ಲ ಎಂದು ಎಲ್ಲಾ ಜಿಲ್ಲೆಗಳಿಗೂ ಅನ್ವಯವಾಗುವಂತೆ ಹೇಳಿಕೆ ಸರಿಯಲ್ಲ ಉಡುಪಿ ಜಿಲ್ಲೆಯಲ್ಲಿ
ಬೈಂದೂರು: ಸೌಪರ್ಣಿಕ ನದಿ ತಟದಲ್ಲಿರುವ ರಮ್ಯ ರಮಣೀಯ ತಾಣವೇ ಶ್ರೀ ಕ್ಷೇತ್ರ ಗುಡ್ಡಮ್ಮಾಡಿ.ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಷಷ್ಠಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಭಾನುವಾರ ನಡೆಯಿತು. ಷಷ್ಠಿ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಸಂತಾನ ಕಾರಕನಾದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹೂವಿನ ಅಲಂಕಾರ
ಮೂಡುಬಿದಿರೆ: ಕಳೆದ 6 ತಿಂಗಳ ಹಿಂದೆ ನಾಪತ್ತೆ 25 ಬ್ಯಾಟರಿಗಳಲ್ಲಿ ನಾಲ್ಕು ಬ್ಯಾಟರಿ ಸಹಿತ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ವಷ೯ ಏ.24ರಂದು ಮೂಡುಬಿದಿರೆಯ ಮಚ್ಲಿ ಹೊಟೇಲ್ ಬಳಿ ಕೆಲಸ ಮಾಡಲೆಂದು ತೋಡಾರು ಪಂಚಶಕ್ತಿ ರಂಜಿತ್ ಪೂಜಾರಿ ಅವರಿಗೆ ಸೇರಿದ ಹಿಟಾಚಿಯನ್ನು ಕೆಲಸ ಮುಗಿಸಿ ಸಂಜೆ ಸುಮಾರು 7 ಗಂಟೆ ಸಮಯದಲ್ಲಿ ನಿಲ್ಲಿಸಿದ್ದು ಮರುದಿನ ಬೆಳಿಗ್ಗೆ 7 ಗಂಟೆಗೆ ಹಿಟಾಚಿಯ ಬಳಿ ಬಂದು ನೋಡಿದಾಗ ಎರಡೂ ಹಿಟಾಚಿಗಳ 4
ಮಂಗಳೂರು: 30ನೇ ಕೊಡಿಯಾಲ್ ಬೈಲ್ ವಾರ್ಡ್ನ ವಿವೇಕ ನಗರ ಬಳಿ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಗಣೇಶ್ ಹಾಗೂ ರೋಹಿಣಿ ದಂಪತಿಗಳಿಗೆ ತಮ್ಮ ವೈಯಕ್ತಿಕ ನೆಲೆಯಲ್ಲಿ ನಿರ್ಮಿಸಿಕೊಟ್ಟ ‘ಕೇಶವ ಸದನ’ದ ಗೃಹ ಪ್ರವೇಶ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಸುಧೀರ್ ಶೆಟ್ಟಿ ಕಣ್ಣೂರು ಅವರು, “ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಇಂತಹ ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಂಡಿರುವುದು ಖುಷಿ ಎನಿಸುತ್ತದೆ.
ಎಸ್ವಿಟಿ ವೊಲಂಟೀಯರ್ಸ್ ಅಸೋಸಿಯೇಷನ್ ಹಾಗೂ ಆಭರಣ ಜ್ಯುವೆಲರ್ಸ್ ಜೊತೆ ಪ್ರಸ್ತುತ ಪಡಿಸುತ್ತಿರುವ ಎಸ್ವಿಟಿ ಟ್ರೋಫಿ-2025 ಜಿಎಸ್ಬಿ ವೊಲಂಟೀಯರ್ಸ್ ಪ್ರೀಮಿಯರ್ ಲೀಗ್ ಸೀಸನ್-3ರ ಟ್ರೋಫಿ ಅನಾವರಣ ಮತ್ತು ಜರ್ಸಿ ಲಾಂಚ್ ನಗರದ ಅಳಕೆಯ ಸಮೀಪದಲ್ಲಿರುವ ಪರ್ಫೆಕ್ಟ್ ಪಾಸ್ ಎಂಬಲ್ಲಿ ನಡೆಯಿತು. ಎಸ್ ವಿ ಟಿ ವೊಲಂಟೀಯರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಸುರೇಶ್ ವಿ ಕಾಮತ್ ಅವರು ಟ್ರೋಫಿ ಅನಾವರಣಗೊಳಿಸಿದರು. ನಂತರ ಎಲ್ಲಾ ಕೆಟಗರಿಯ ತಂಡಗಳು ತಮ್ಮ ತಂಡದ
ಮಂಜೇಶ್ವರ: ಮಂಜೇಶ್ವರ ಬಟ್ಟಿ ಪದವಿನಲ್ಲಿ ಕಾಯಾಚರಿಸುತ್ತಿರುವ ಎಂ ಎಫ್ ಫ್ರೇಂ ವರ್ಕ್ ಕಾರ್ಖಾನೆಯಲ್ಲಿ ಶನಿವಾರ ಸಂಜೆ ವೇಳೆಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದರ ಪರಿಣಾಮವಾಗಿ, ಕಾರ್ಖಾನೆ ಬಹುತೇಕ ಹೊತ್ತಿ ಉರಿದು ಭಾರೀ ಪ್ರಮಾಣದ ಸಾಮಾಗ್ರಿಗಳು ನಾಶಗೊಂಡಿದೆ. ಮಾಹಿತಿ ಅರಿತು ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕದಳ ಹಾಗೂ ಸ್ಥಳೀಯರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ಸುಗೊಂಡಿದ್ದಾರೆ.ಮಂಗಳೂರು ನಿವಾಸಿಗಳಾದ ಎಕೆ ನಿಯಾಸ್ ಹಾಗೂ ಅನಿಲ್ ಕುಮಾರ್ ರವರ




























