ಮೂಲ್ಕಿಯ ಹಳೆಯಂಗಡಿ ಇಂದಿರಾನಗರದ ರೈಲ್ವೇ ಗೇಟ್ನ ಬಳಿಯಲ್ಲಿಯೇ ಸಂಚರಿಸುತ್ತಿದ್ದ ಗೂಡ್ಸ್ ರೈಲು ಬೋಗಿಯ ಡಬ್ಬಿಗಳು ಅರ್ಧದಲ್ಲಿಯೇ ಕಡಿದುಕೊಂಡು ನಿಂತು ಸುಮಾರು ಒಂದು ತಾಸು ರೈಲ್ವೇ ಗೇಟ್ನಲ್ಲಿ ಸಂಚಾರಿಗಳು ಪರದಾಡಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಪಡುಬಿದ್ರಿಯಿಂದ ಮಂಗಳೂರಿನ ಎನ್ಎಂಪಿಟಿಯತ್ತ ತೆರಳುತ್ತಿದ್ದ ಗೂಡ್ಸ್
ಪುತ್ತೂರು: ಪುತ್ತೂರಿನಲ್ಲಿ ಜ.28ರ ಕಂಬಳದಲ್ಲಿ ನಡೆದಿದೆ ಎನ್ನಲಾದ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದ ಕಂಬಳ ಸಮಿತಿಯವರು ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದು, ದೇವರ ನಡೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಏಕಾದಶ ರುದ್ರ ಸೇವೆ ಸಂಕಲ್ಪ ಮಾಡಿದ್ದಾರೆ.ಅವರು ಮಹಾಪೂಜೆಗೆ ಮುನ್ನ ಕಂಬಳ ಸಮಿತಿ ಗೌರವಾಧ್ಯಕ್ಷರಾದ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ನೇತೃತ್ವದ ತಂಡ ನಡೆಯಲ್ಲಿ ನಿಂತು ಪ್ರಾರ್ಥನೆ ಸಲ್ಲಿಸಿದರು. ಕಂಬಳ
ಮೂಡುಬಿದಿರೆ:ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯ ಹಾಗೂ ನವದೆಹಲಿ ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿ ಆಶ್ರಯದಲ್ಲಿ ನಡೆದ 36ನೇ ಅಂತರ ವಿಶ್ವವಿದ್ಯಾಲಯ ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳದ ಏಕಾಂಕ ನಾಟಕ ಪ್ರಥಮ ಹಾಗೂ ಜಾನಪದ ನೃತ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಆಳ್ವಾಸ್ ಕಾಲೇಜು ರಾಷ್ಟç ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಆಳ್ವಾಸ್ ಕಾಲೇಜು ತಂಡವು ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದೆ. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ
ಬಂಟ್ವಾಳ: ಬಿ.ಸಿ.ರೋಡ್ ನ ಹೃದಯಭಾಗದಲ್ಲಿರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಫರ್ನಿಚರ್ಸ್ ಮತ್ತು ಕೊಮಾಕಿ ಎಲೆಕ್ಟ್ರಿಕ್ ವೈಕಲ್ ಡಿವಿಜನ್ ನ ಮಳಿಗೆಯ ಮಾಳಿಗೆಯಲ್ಲಿ ದಟ್ಟವಾದ ಹೊಗೆಯೊಂದಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕದಳ ಬೆಂಕಿಯನ್ನು ನಂದಿಸುವಲ್ಲಿ ಹರಸಾಹಸ ಮಾಡುತ್ತಿದ್ದಾರೆ. ಎಲೆಕ್ಟ್ರಿಕ್ ವಾಹನಗಳು ಇರುವ ಜಾಗದಲ್ಲಿ ಬೆಂಕಿ ದಟ್ಟವಾಗಿದ್ದು, ವ್ಯಾಪಕವಾಗಿ ಹರಡುತ್ತಿರುವುದು ಕಂಡುಬಂದಿದ್ದು, ಸ್ಥಳದಲ್ಲಿ ಹಲವಾರು ಜನ ಜಮಾವಣೆಗೊಂಡಿದ್ದು, ನಂದಿಸುವ
ನವದೆಹಲಿ: 2024ರ ಸಾರ್ವತ್ರಿಕ ಚುನಾವಣೆಯ ಮುಂಚಿತವಾಗಿ ಇಂದು ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೀಮಿತ ಸಂಪನ್ಮೂಲಗಳನ್ನು ವಿವೇಚನಾಯಕ್ತವಾಗಿ ಬಳಸುವ ಜಾಣ್ಮೆ ಮೆರೆದಿದ್ದಾರೆ.ಜಾಗತಿಕ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸವಾಲುಗಳನ್ನು ಎದುರಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಘೋಷಿಸಿದ್ದಾರೆ. ಬಜೆಟ್ ನಲ್ಲಿ ಏಳು ಆದ್ಯತಾ ವಲಯಗಳನ್ನು ಅವರು ಪ್ರಸ್ತಾಪಿಸಿದ್ದಾರೆ. ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ
ಆಲೆಟ್ಟಿ ಗ್ರಾಮದ ನಾರ್ಕೋಡು ಕೋಲ್ಚಾರು ಕನ್ನಡಿತೋಡು ಮೂಲಕ ಅಂತರ್ ರಾಜ್ಯ ಸಂಪರ್ಕದ ಮುಖ್ಯ ರಸ್ತೆಯು ಲೋಕೋಪಯೋಗಿ ಇಲಾಖೆಗೆ ಸೇರಿದ್ದು ಕಳೆದ 4 ವರ್ಷಗಳ ಹಿಂದೆ ಶಾಸಕ ಎಸ್.ಅಂಗಾರ ರವರು ಕೋಲ್ಚಾರಿನಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು.ಅನುದಾನ ರೂ. 10.5 ಕೋಟಿ ಬಿಡುಗಡೆಗೊಂಡು ಜೆ.ಡಿ.ಸುವರ್ಣ ಎಂಬ ಗುತ್ತಿಗೆದಾರರು ಕಾಮಗಾರಿ ಕೆಲಸ ಮಾಡುತ್ತಿದ್ದಾರೆ. ರಸ್ತೆಅಗಲೀಕರಣದ ಅರ್ಥ್ ವರ್ಕ್ ಮುಗಿದು ಇದೀಗ ಅಂತಿಮ ಹಂತದ ಡಾಮರೀಕರಣ ಕೆಲಸ
ಪುರಸಭೆ ವ್ಯಾಪ್ತಿಯಲ್ಲಿ ಬಹುಕೋಟಿ ರೂಪಾಯಿ ವೆಚ್ಚದ ಒಳಚರಂಡಿ ಕಳಪೆ ಕಾಮಗಾರಿಕೆಯಿಂದ ಕೂಡಿದೆ ಪರಿಸರದ ನಿವಾಸಿಗಳ ಬಾವಿಗಳು ಮಲಿನಗೊಂಡಿವೆ ಇದಕ್ಕಾಗಿ ಒಳಚರಂಡಿ ಮಂಡಳಿ ವಿರುದ್ಧ ಕ್ರಿಮಿನಲ್ ದಾಖಲೆ ದಾಖಲಿಸುವಂತೆ ಶುಭದರಾವ್ ಆಗ್ರಹಿಸಿದರು . ಅಧ್ಯಕ್ಷ ಸುಮಕೇಶವ ಅಧ್ಯಕ್ಷತೆಯಲ್ಲಿ ನಡೆದ ಕಾರ್ಕಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿ ಮೂರು ಮಾರ್ಗದಿಂದ ರಥ ಬೀದಿ ಸೇರಿದಂತೆ ಒಳಚರಂಡಿ ಮೂಲಕ ಹಾದು ಹೋದ ಕಡೆಗಳಲ್ಲಿ ಮಲಿನ ನೀರು ಸೋರಿಕೆಯಾಗುತ್ತಿದೆ. ಒತ್ತಡ
ಮಂಗಳೂರಿನ ದೇರೆಬೈಲ್ನ ನಿವಾಸಿಯಾಗಿರುವ ಕ್ಲೌಡ್ ಮೆನೇಜಸ್ ಅವರು ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 53 ವರ್ಷ ಪ್ರಾಯವಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಕ್ಲೌಡ್ ಮೇನೇಜಸ್ ಅವರು ನಗರದ ಯೆಯ್ಯಾಡಿಯಲ್ಲಿರುವ ವಿ4 ಡಿಜಿಟಲ್ ಇನ್ಫೋಟೆಕ್ ಪ್ರೈವೆಟ್ ಲಿಮಿಟೆಡ್ನ ಪಾರ್ಟನರ್ ಆಗಿದ್ದು, ದೇರೆಬೈಲ್ನ
ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುವುದು ಸಾಮಾನ್ಯ. ಆದರೆ ಅವರ ಮಿತಿಯನ್ನು ಮೀರಿಯೂ ಜನ ಸೇವೆ ಮಾಡುವುದು ವಿರಳ. ಅಂತಹ ವಿರಳ ಜನಪ್ರತಿನಿಧಿಯೊನಬ್ಬರು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿದ್ದಾರೆ. ಅವರ ಮಾನವೀಯತೆಯ ಸೇವೆಗೆ ಊರವರು ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಇವರು ಮಂಗಳೂರು ಮಹಾನಗರ ಪಾಲಿಕೆಯ ತಿರುವೈಲ್ ವಾರ್ಡ್ನ ಕಾಪೆರ್Çಲರೇಟರ್ ಹೇಮಲತಾ ರಘು ಸಾಲ್ಯಾನ್. ಪತಿ ರಘು ಸಾಲ್ಯಾನ್ ಜೊತೆ ಸೇರಿ ಸಮಾಜ ಸೇವೆಯಲ್ಲೇ
ಕಾರ್ಕಳ: ಪರಶುರಾಮ ಸೃಷ್ಟಿಯ ಮೂಲಕ ಸಾರ್ಥಕತೆ ಇದೆ. ಇಲ್ಲಿ ಭಾಗವಹಿಸಿದ ನಾವು ಭಾಗ್ಯವಂತರು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಉಮಿಕಲ್ ಬೆಟ್ಟದ ಮೇಲೆ 33 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣ ಗೊಳಿಸಿಮಾತನಾಡಿದರು.ಪರಶುರಾಮನ ಪುತ್ಥಳಿ ನಿರ್ಮಾಣ ಮೂಲಕ ಪುರಾಣಕ್ಕೆ ಹೊಸದೊಂದು ಕುರುಹು ಸಿಕ್ಕಿದೆ ಅಮೂಲಕ ಐತಿಹಾಸಿಕ ದಿನವಾಗಿ ಮೂಡಿಬಂದಿದೆ ಎಂದು ಸಿ ಎಂ ಬೊಮ್ಮಾಯಿ ಬಣ್ಣಿಸಿದರು . ಸಿಕ್ಕ ಅವಕಾಶವನ್ನು




























