ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಕ್ರಿಕೆಟ್ ಅಟಗಾರ ಎಮ್ ಎಸ್ ಧೋನಿ ಕಾಣಿಸಿಕೊಂಡಿದ್ರು.ಕಾಸರಗೋಡಿನ ಬೇಕಲ್ ಪೆÇರ್ಟ್ ನಲ್ಲಿ ಬುಕ್ ರೀಲಿಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಗಮಿಸಿದ್ದರು. ಧೋನಿ ಜೊತೆಗೆ ಸೆಲ್ಪಿಗಾಗಿ ಅಭಿಮಾನಿಗಳು ಮುಗಿಸಿದ್ದರು ಭದ್ರತೆಯ ದೃಷ್ಟಿಯಿಂದ ಸೆಲ್ಪಿ ಪ್ರಿಯರಿಗೆ ನಿರಾಸೆ ಉಂಟಾಯಿತು…
ಮಣಿಪಾಲ, 7ನೇ ಜನವರಿ 23:2023 ರ ಜನವರಿ 7 ಮತ್ತು 8 ರಂದು ಮಣಿಪಾಲದ ಫಾರ್ಚೂನ್ ಇನ್ ವ್ಯಾಲಿ ವ್ಯೂನಲ್ಲಿ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮಣಿಪಾಲ, ಜಾಗತಿಕ ಕ್ಯಾನ್ಸರ್ ಒಕ್ಕೂಟ ಮತ್ತು ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರಗಳು ಜಂಟಿಯಾಗಿ ಎರಡನೇ ಅಂತರರಾಷ್ಟ್ರೀಯ ಗ್ಲೋಬಲ್ ಕ್ಯಾನ್ಸರ್ ಕನ್ಸೋರ್ಟಿಯಂ ಸಮ್ಮೇಳನವನ್ನು ಆಯೋಜಿಸಿದೆ. ಸಮ್ಮೇಳನದಲ್ಲಿ 200 ಕ್ಕೂ ಹೆಚ್ಚು ದೇಶ ವಿದೇಶಗಳ ಪ್ರತಿನಿಧಿಗಳು ಮತ್ತು ಸಂಪನ್ಮೂಲ ವ್ಯಕಿಗಳು ಭಾಗವಹಿಸಿದ್ದಾರೆ.
ಆಲೂರು ತಾಲೂಕು ಹಂಜಿಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ಯೋಗೇಶ್ ಎಂಬುವವರ ಜೋಳದ ರಾಶಿಗೆ ಅಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಜೋಳ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಆಲೂರು ಸಕಲೇಶಪುರ ಶಾಸಕರಾದ ಹೆಚ್.ಕೆ ಕುಮಾರಸ್ವಾಮಿ, ಚಂಚಲ ಕುಮಾರಸ್ವಾಮಿ, ಜೆ ಡಿಎಸ್ ಮುಖಂಡರಾದ ಎಪಿಎಂಸಿ ಮಾಜಿ ಅಧ್ಯಕ್ಷರಾದ ಕಣದಳ್ಳಿ ಮಂಜಣ್ಣ, ತಹಸೀಲ್ದಾರ್ ಕೆ.ಸಿ ಸೌಮ್ಯ. ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಎಚ್ ಕೆ ಕುಮಾರಸ್ವಾಮಿ
ಬಂಟ್ವಾಳ ತಾಲೂಕಿನ ಮೆಲ್ಕಾರಿನಲ್ಲಿ ಸುಮಾರು 7 ವರ್ಷಗಳಿಂದ ಗ್ರಾಹಕರ ಸ್ನೇಹಿಯಾಗಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸ್ವಸ್ತಿಲ್ ಆಟೋ ಮಾರ್ಟ್ ಸಂಸ್ಥೆಯಲ್ಲಿ ಇಂದು ತೇಜಾ ಹ್ಯಾಂಡೀ ಪ್ಯಾಸೆಂಜರ್ ಮತ್ತು ತೇಜಾ ಹ್ಯಾಂಡೀ ಕಾರ್ಗೋ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಜಿ.ಎಸ್ ಬಾನುಪ್ರಸಾದ್ ಗಾರು ಅವರು ದೀಪಬೆಳಗಿಸಿ ಬಿಡುಗಡೆಗೊಳಿಸುದರು. ಈ ಸಮಯದಲ್ಲಿ ನಾಲ್ಕು ಗ್ರಾಹಕರಿಗೆ ವಾಹನಗಳನ್ನ ನೀಡಲಾಯಿತು.
ನಗರದ ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಶುಕ್ರವಾರ ಮತ್ತೆ ಬೆಂಕಿ ಅವಘಡ ಸಂಭವಿಸಿದ್ದು, ಇಂದು ಕೂಡ ಬೆಂಕಿ ಉರಿಯುತ್ತಲೇ ಇದೆ. ವಾಸನೆಯುಕ್ತ ದಟ್ಟ ಹೊಗೆಯು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಎಂಆರ್ಪಿಎಲ್, ಎನ್ಎಂಪಿಟಿ, ಕೆಐಓಸಿಎಲ್ ಸಹಿತ ವಿವಿಧ ಭಾಗದ 10 ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸಲು ಹರಸಾಹಸಪಟ್ಟಿತು. ವಾಹನಗಳಲ್ಲದೆ 12 ಜೆಸಿಬಿ-ಹಿಟಾಚಿಗಳ ಮೂಲಕವೂ ಬೆಂಕಿ ನಂದಿಸಲು ಕಾರ್ಯಾಚರಣೆ
ಶ್ರೀ ಧಾಮ ಮಾಣಿಲದಲ್ಲಿ ಶ್ರೀಮತಿ ನಿರ್ಮಲಾ ಶೇಷಪ್ಪ ಕುಲಾಲರ ಮಣ್ಣ್ ದ ರುಣೊ ಎಂಬ ತುಲು ಕವನ ಸಂಕಲನವನ್ನು ಮಾಣಿಲ ಕ್ಷೇತ್ರದ ಶ್ರೀ ಶ್ರೀ,ಯೋಗಿಕೌಸ್ತುಭ, ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯಹಸ್ತದಿಂದ ಲೋಕಾರ್ಪಣೆ ಗೊಂಡಿತು.ಪ್ರಸಿದ್ಧ ಸಾಹಿತಿ ಮಹೇಂದ್ರನಾಥ ಸಾಲೆತ್ತೂರು ಕೃತಿ ಪರಿಚಯ ಮಾಡಿದರು,ಆಕಾಶವಾಣಿ ನಿರೂಪಕರಾದ ಪ್ರವೀಣ್ ಅಮ್ಮೆಂಬಳ ಹಾಗೂ ಶ್ರೀಯುತ ಸೀತರಾಮ ಒಳಮೊಗರು,ಅಧ್ಯಕ್ಷರು ಕುಲಾಲ ಸಮಾಜ ಎಣ್ಮಕಜೆ ಪಂಚಾಯತ್ ಸಮಿತಿ,ಹಿರಿಯ ಸಾಹಿತಿ ಬಿ.ವಿ ಕುಲಮರ್ವ
ಮೂಡುಬಿದಿರೆ: ಬಿ.ಜೆ.ಪಿ ಶಾಸಕರು, ಸಚಿವರುಗಳಿಗೆ ಈ ದೇಶದ, ರಾಜ್ಯದ, ಜಿಲ್ಲೆಯ ಮೂಲಭೂತ ಸಮಸ್ಯೆಗಳಾದ ಬೆಲೆ ಏರಿಕೆಯನ್ನು ತಡೆಯಲಾಗುತ್ತಿಲ್ಲ, ಕೋಟ್ಯಾಂತರ ರೂಪಾಯಿ ಕಾಮಗಾರಿ, ಭ್ರಷ್ಟಚಾರಗಳನ್ನು ಮಾಡುವ ಮೂಲಕ ಜನರ ಸಮಸ್ಯೆಯನ್ನು ಬಗೆಹರಿಸಲಾಗದೇ ಜನರ ನಡುವೆ ಭಾವನಾತ್ಮಕ ವಿಷಯಗಳಾದ ಲವ್ ಜಿಹಾದ್, ಗೋಹತ್ಯೆಯಂತಹ ವಿಷ ಬೀಜವನ್ನು ಬಿತ್ತುವ ಕೆಲಸ ಸ ಮಾಡುತ್ತಿದ್ದಾರೆಂದು ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ ಕಿಡಿಕಾರಿದರು. ಅವರು ಜನಾಂದೋಲನಾಗಳ
ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಮಹಾವಿದ್ಯಾಲಯ ಹಾಗೂ ಲಲಿತಸಂಘ ಇದರ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಸಾಂಸ್ಕ್ರತಿಕ ವೈವಿಧ್ಯ ಸ್ಪರ್ಧೆ “ಧವಲಾ ಸಿರಿ-2023” ನ್ನು ಶಾಸಕ ಉಮಾನಾಥ್ ಎ ಕೋಟ್ಯಾನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ತಮ್ಮಲ್ಲಿರುವ ಸಾಮರ್ಥ್ಯವನ್ನು ಇನ್ನೂ ಉತ್ತಮ ಪಡಿಸಲು ಇರುವಂತಹ ಅವಕಾಶವೇ ಸ್ಪರ್ಧೆ. ಕೇವಲ ಸ್ಪರ್ಧಿಸಿ ಬಹುಮಾನ ಪಡೆಯುವುದೊಂದೇ ಸ್ಪರ್ಧೆಗಳ ಉದ್ದೇಶವಾಗಿರಬಾರದು ಎಂದ ಅವರು
ಬೈಂದೂರಿನ ಬಾಳಿಕೆರಿ ದೇವಲ್ಕುಂದ ಹೊಸಿ ಹೈಗುಳಿ ಚಿಕ್ಕು ಸಹಪರಿವಾರಗಳ ದೈವಸ್ಥಾನದಲ್ಲಿ ಹಾಲುಹಬ್ಬದ ಪ್ರಯುಕ್ತ ದಿ.ಅಕ್ಕಯ್ಯ ಶೆಡ್ತಿ ಮಕ್ಕಳು ಸೊಸೆ, ಮೊಮ್ಮಕ್ಕಳು ಜನ್ನಾಲ್ ಗೋಳಿಮನೆ ಕಬೈಲ್ಮನೆ ಇವರ ವತಿಯಿಂದ ಜನವರಿ 25ರಂದು ಕಾಲಮಿತಿ ಯಕ್ಷಗಾನ ಬೈಲಾಟ ನಡೆಯಲಿದೆ. ರಾತ್ರಿ 7.30ರಿಂದ ಬೆಂಕಿನಾಥೇಶ್ವರ ದಶಾವತರ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಬಾಳ ಕಳವಾರು ಮಂಗಳೂರು ಇವರಿಂದ ಯಕ್ಷಗಾನ ಬಯಲಾಟ ದೈವ ಭಕ್ತಿ ಸಾರುವ ಸೂಪರ್ ಹಿಟ್ ಕಥಾನಕ ಸತ್ಯದ ಸ್ವಾಮಿ ಕೊರಗಜ್ಜ
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ವತ್ತಿನಣಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಅರಣ್ಯ ಇಲಾಖೆ ಗೆ ಸಂಬಂಧಿಸಿದ ಪ್ಲಾಂಟೇಶನಿಗೆ ಬೆಂಕಿ ತಗುಲಿದ್ದು, ಧಗ ಧಗನೆ ಬೆಂಕಿ ಹೊತ್ತಿ ಉರಿಯಲಾರಂಭಿಸಿತು. ತಕ್ಷಣ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದು, ಅಗ್ನಿಶಾಮಕ ದಳದವರು ಮತ್ತು ಸ್ಥಳೀಯರು ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟರು.




























