ತುಳು ನಾಡು ದೈವ ದೇವರುಗಳ ನೆಲೆಬೀಡು. ತುಳು ನಾಡಿನಲ್ಲಿ ಹೆಜ್ಜೆಗೊಂದರಂತೆ ದೈವಸ್ಥಾನ, ದೇವಸ್ಥಾನಗಳು ಕಾಣಸಿಗುತ್ತವೆ. ಅದರಂತೆ ಸುರತ್ಕಲ್ ಸಮೀಪದ ಅತ್ಯಂತ ಪ್ರಸಿದ್ಧ ಶಿಬರೂರು ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಒಂದು ವಾರಗಳ ಕಾಲ ನಡೆಯಲಿದ್ದು ಇಂದು ಪ್ರಾರಂಭವಾಯಿತು. ಅತ್ಯಂತ ಕಾರಣಿಕ ಕ್ಷೇತ್ರ ಎಂದು ಪ್ರಸಿದ್ಧಿಯನ್ನು ಪಡೆದ ಈ ಕ್ಷೇತ್ರಕ್ಕೆ
ಮೂಡುಬಿದಿರೆ : ನಮ್ಮ ಸಮಾಜದಲ್ಲಿರುವ ಎಲ್ಲಾ ಸಮಸ್ಯೆಗೂ ಪರಿಹಾರ ಗುಣಮಟ್ಟದ ಶಿಕ್ಷಣ. ರಾಷ್ಟ್ರೀಯ ಶಿಕ್ಷಣ ನೀತಿಯೊಂದಿಗೆ ಸದೃಢವಾದ ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ಸರಕಾರವು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ಬದ್ಧವಾಗಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದರು. ಅವರು ವಿವಿ ಕಾಲೇಜು ಬನ್ನಡ್ಕ ಇದರ ಉದ್ಘಾಟನೆ ಮತ್ತು ಪ್ರತಿಭೋತ್ಸವ ಸಮಾರಂಭವನ್ನು
ಪಚ್ಚನಾಡಿ ವಾರ್ಡ್ನಲ್ಲಿ ಎಂದೆಂದೂ ನಡೆಯದ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಇದನ್ನು ಸಹಿಸದೆ ಕೆಲವರು ನನ್ನ ಮತ್ತು ನನ್ನ ಪತಿಯ ವಿರುದ್ಧ ರಾಜಕೀಯ ತೇಜೋವಧೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ಮನಪಾ ಸದಸ್ಯೆ ಸಂಗೀತ ನಾಯಕ್ ಆರೋಪಿಸಿದರು. ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ವಾರ್ಡ್ನಲ್ಲಿ ರಸ್ತೆ, ಚರಂಡಿ ವ್ಯವಸ್ಥೆ ಅಲ್ಲದೆ, ಪಾರ್ಕ್, ಅಂಗನವಾಡಿ, ಪಚ್ಚನಾಡಿ ಡಂಪಿಂಗ್ ಯಾರ್ಡ್ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳು
ಲ್ಯಾಂಡ್ ಟ್ರೇಡರ್ಸ್ ಸಂಸ್ಥೆಯು ಹೊಸ ತಲೆಮಾರಿನ ಆಶಯಕ್ಕೆ ಅನುಗುಣವಾಗಿ ನೂತನ ಪರಿಕಲ್ಪನೆಯ ಜೀವನ ಶೈಲಿಯ ಅಪಾರ್ಟ್ಮೆಂಟ್ಗಳ ಸರಣಿಯನ್ನು ಅನುಷ್ಠಾನಗೊಳಿಸಿದ್ದು, ಈ ಕುರಿತು ಒಂದೇ ಸೂರಿನಡಿ ಗ್ರಾಹಕರಿಗೆ ಮಾಹಿತಿ ಒದಗಿಸಲು ಡಿ.19ರಿಂದ 22ರ ವರೆಗೆ ಲ್ಯಾಂಡ್ ಟ್ರೇಡ್ಸ್ ಪಾಪರ್ಟಿ ಶೋ ಏರ್ಪಡಿಸಲಾಗಿದೆ. ಮಂಗಳೂರಿನ ಓಶಿಯನ್ ಪರ್ಲ್ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಲ್ಯಾಂಡ್ ಟ್ರೇಡ್ಸ್ ಮತ್ತು ಬಿಲ್ಡ್ ರ್ಸ್ ನ ಮಾಲಕ ಶ್ರೀನಾಥ ಹೆಬ್ಬಾರ್
1972 ರ ಬ್ಯಾಚ್ನ ಹಳೆಯ ವಿದ್ಯಾರ್ಥಿಗಳು ಇ-ಮೊಬಿಲಿಟಿಗಾಗಿ NITK ಗೆ 15 ಲಕ್ಷಗಳನ್ನು ನೀಡಿದರು.ಇ-ಮೊಬಿಲಿಟಿಗಾಗಿ 1972 ಬ್ಯಾಚ್ನ ಹಳೆಯ ವಿದ್ಯಾರ್ಥಿಗಳು ಒದಗಿಸಿದ ನಿಧಿಯೊಂದಿಗೆ, ಸೆಂಟರ್ ಫಾರ್ ಸಿಸ್ಟಮ್ ಡಿಸೈನ್ ಎರಡು ವಿಭಿನ್ನ ರೀತಿಯ ಇ-ಸೈಕಲ್ಗಳನ್ನು ತಯಾರಿಸಿದೆ. ಮುಖ್ಯ ದಾನಿ ಶ್ರೀ ಪಿ.ಎಂ.ಪೈ, ಅವರು 10 ಲಕ್ಷಗಳನ್ನು ದೇಣಿಗೆ ನೀಡಿದರು, ಶ್ರೀ. ಪೈ ಅವರು ಮೋಸರ್ ಬೇರ್ ಇಂಡಿಯಾದ ಮಾಜಿ ಅಧ್ಯಕ್ಷರು ಮತ್ತು ಯುಎಸ್ಎಯ ಸನ್ಪವರ್ ಕಾರ್ಪೊರೇಷನ್ನ ಸಿಒಒ
ಮಧ್ಯಪ್ರದೇಶದ ಆಶಾ ಮಾಲ್ವಿಯ ಎಂಬ ಯುವತಿ ಸೈಕಲ್ನಲ್ಲಿ ದೇಶದ 28 ರಾಜ್ಯಗಳನ್ನು 20 ಸಾವಿರ ಪ್ರಯಾಣ ಮಾಡಲು ಉದ್ದೇಶಿಸಿದ್ದು, ಯುವಕ, ಯುವತಿಯರಿಗೆ ಹಾಗೂ ಮಹಿಳೆಯರಿಗೆ ಭಾರತದಲ್ಲಿಯೂ ಹೆಣ್ಣುಮಕ್ಕಳು ಸುರಕ್ಷಿತವಾಗಿದ್ದಾರೆ ಎಂದೂ ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಸೈಕಲ್ ರ್ಯಾಲಿ ಯನ್ನು ಹಮ್ಮಿಕೊಂಡಿದ್ದಾರೆ. ಈಗಾಗಲೇ ಸುಮಾರು 4000 ಕಿಲೋಮೀಟರ್ ಪ್ರಯಾಣ ಮಾಡಿ ಮಂಗಳೂರಿಗೆ ಆಗಮಿಸಿದ್ದು. ಅವರನ್ನು ಮಾಜಿ ಶಾಸಕರು ಹಾಗೂ ಕೆಪಿಸಿಸಿಯ ಉಪಾಧ್ಯಕ್ಷರಾದ
ಕಾಪು ಲೈಟ್ ಹೌಸ್ ಬೀಚ್ ಬಳಿ ಸಮುದ್ರದಲ್ಲಿ ನೀರು ಪಾಲಾಗುತ್ತಿದ್ದ ಹೈದರಾಬಾದ್ ಮೂಲದ ಇಬ್ಬರು ಪ್ರವಾಸಿಗರನ್ನು ಕಾಪು ಬೀಚ್ನ ಲೈಫ್ ಗಾರ್ಡ್ಗಳು ರಕ್ಷಿಸಿದ್ದಾರೆ. ಹೈದರಾಬಾದ್ನ ನವೀನ್ (25) ಮತ್ತು ಸಾಯಿತೇಜ (27) ಕಾಪು ಬೀಚ್ನಲ್ಲಿ ಸಮುದ್ರ ಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್ಗಳಿಂದ ಜೀವದಾನ ಪಡೆದ ಪ್ರವಾಸಿಗರು. ಗುರುವಾರ ಸಂಜೆ ಕಾಪು ಬೀಚ್ಗೆ ಬಂದಿದ್ದ ಹೈದರಾಬಾದ್ನ ಇಬ್ಬರು ಯುವಕರು ಮತ್ತು
ಅಖಲ ಭಾರತ ಹಿಂದೂ ಮಹಾಸಭಾ ರಾಜ್ಯಾದ್ಯಕ್ಷ ರಾಜೇಶ್ ಪವಿತ್ರನ್ ಬಂಧನ ರಾಜಕೀಯ ಷಡ್ಯಂತ್ರ. ಇದರ ಹಿಂದಿರುವ ಕಾಣದ ಕೈಗಳನ್ನು ಬಂಧಿಸದಿದ್ದರೆ ತೀವ್ರ ಹೋರಾಟ ನಡೆಸುವುದಾಗಿ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಆಗ್ರಹಿಸಿದ್ದಾರೆ. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಸುರೇಶ್ ರಾಜೇಶ್ ಜತೆ ಕೆಲಸಕ್ಕೆ ಸೇರಿದ್ದು. ಅವರ ಮೇಲೆ ಹಣ ದುರುಪಯೋಗ ಮತ್ತಿತರ ಆರೋಪ ಬಂದಾಗ ಕೆಲಸದಿಂದ
ಸಕಲೇಶಪುರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಎಲ್ಲಿ ಅವೈಜ್ಞಾನಿಕ ಶೌಚಾಲಯದ ಕಾಮಗಾರಿ ನಡೆದಿದ್ದು ಬೆಳಕಿಗೆ ಬಂದಿದೆ. ಯಾವುದೇ ಒಂದು ಶೌಚಾಲಯ ನಿರ್ಮಾಣವಾಗಬೇಕಾದರೆ ಮೊದಲು ಪಿಟ್ ಗುಂಡಿಯನ್ನು ತೆಗೆಸಿ ವ್ಯವಸ್ಥಿತವಾಗಿ ಅದಕ್ಕೆ ಪೈಪ್ ಲೈನ್ ಅಳವಡಿಸಿ ನಂತರ ಶೌಚಾಲಯ ನಿರ್ಮಾಣ ಮಾಡುವುದು ಸಾಮಾನ್ಯ. ಆದರೆ ಇಲ್ಲಿ ಅವಜ್ಞಾನಿಕ ಕಾಮಗಾರಿ ನಡೆಸಿ ಪಿಟ್ ಗುಂಡಿಯೇ ಇಲ್ಲದೆ ಶೌಚಾಲಯದ ನೀರನ್ನು ಹೊರಗೆ ಬಿಡಲಾಗಿದೆ ಇದರ ಪರಿಣಾಮವಾಗಿ ಕೆಟ್ಟ ದುರ್ವಾಸನೆ ಇಂದ ಪರಿಸರ
ಮೂಡುಬಿದಿರೆ: ಬೆಳೆಯುತ್ತಿರುವ ನಗರ ಮೂಡುಬಿದಿರೆ ಜೈನ ಕಾಶಿಯಾಗಿ ಮಾತ್ರ ಉಳಿದಿಲ್ಲ ಇದು ಶಿಕ್ಷಣ ಕಾಶಿಯಾಗಿಯೂ ಮುಂದುವರೆದಿದೆ. ಇಲ್ಲಿ ವಾಹನಗಳ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ವಾಹನಗಳ ಪಾರ್ಕಿಂಗ್ ಗೆ ಸರಿಯಾದ ಜಾಗವಿಲ್ಲದೆ ಜನರು ಅಡ್ಡಾದಿಡ್ಡಿಯಾಗಿ ವಾಹನಗಳನ್ನು ರಸ್ತೆಗಳ ಬದಿಗಳಲ್ಲೇ ನಿಲ್ಲಿಸಿ ಹೋಗುತ್ತಾರೆ ಇದರಿಂದಾಗಿ ಟ್ರಾಫಿಕ್ ಸಮಸ್ಯೆ ಜಾಸ್ತಿಯಾಗುತ್ತಿದೆ. ಈ ಸಮಸ್ಯೆಯನ್ನು ನೀಗಿಸಲು ಮೂಡುಬಿದಿರೆಯಲ್ಲಿ ಪೆÇಲೀಸರ ಕೊರತೆ ಇದೆ ಆದ್ದರಿಂದ




























