ಮೂಲ್ಕಿ:ಜಯ ಸಿ ಸುವರ್ಣ ಸ್ಥಾಪಿತ ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮುಲ್ಕಿ ಇದರ ನೂತನ ಅಧ್ಯಕ್ಷರಾಗಿ ಸೂರ್ಯಕಾಂತ್ ಜೆ ಸುವರ್ಣ ಆಯ್ಕೆಯಾಗಿದ್ದಾರೆ. ದಿನಾಂಕ 26/10/2025ರ ಭಾನುವಾರದಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿಯಲ್ಲಿ ನಡೆದ ಈ ಪ್ರಕ್ರಿಯೆಯಲ್ಲಿನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಉಪಾಧ್ಯಕ್ಷರಾಗಿ ಬಿ.ಎನ್.ಶಂಕರ ಪೂಜಾರಿ ಬ್ರಹ್ಮಾವರ,
ಮೂಡುಬಿದಿರೆ : ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನಬೆಟ್ಟು, ಪಡುಮಾರ್ನಾಡ್ ಇದರ 79ನೇ ಸೇವಾ ಯೋಜನೆಯಅಕ್ಟೋಬರ್ ತಿಂಗಳ 1ನೇ ಯೋಜನೆಯನ್ನು ತಾಲೂಕಿನ ಮೂಡುಮಾರ್ನಾಡ್ ಗ್ರಾಮ ದ ಅನಾರೋಗ್ಯ ಹೊಂದಿರುವ ಸಂದೇಶ್ ಕುಮಾರ್ ಎಂಬವರ ಚಿಕಿತ್ಸೆಗೆ ರೂ. 10,000ನ್ನು ನೆರವು ನೀಡಲಾಯಿತು.ಸಂದೇಶ್ ಕುಮಾರ್ ಅವರು ಸಾಯಿ ಮಾನಾ೯ಡ್ ಸಂಘದ ಸದಸ್ಯರಾಗಿದ್ದು, ಅವರಿಗೆ ಅಕ್ಟೋಬರ್ 5ರಂದು ಆಕ್ಸಿಡೆಂಟ್ ಆಗಿರುತ್ತದೆ. ಇವರ ಕೈ ಕಾಲು ಗಳಿಗೆ ಗಾಯವಾಗಿದ್ದು ಹೊಲಿಗೆ ಹಾಕಲಾಗಿದೆ.
ಉಡುಪಿ: ಜಿಲ್ಲಾ ಪಂಚಾಯತ್ ಉಡುಪಿ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಉಡುಪಿ ವಲಯ ಹಾಗೂ ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ರಿ) ಮಂಗಳೂರು ಅಧೀನ ಸಂಸ್ಥೆಯಾದ ಅಲ್-ಇಹ್ಸಾನ್ ಆಂಗ್ಲ ಮಾಧ್ಯಮ ಶಾಲೆ ಮೂಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ “ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಉಡುಪಿ ವಲಯ ಮಟ್ಟದ ಕ್ರೀಡಾಕೂಟ 2025-26” ಕಾರ್ಯಕ್ರಮ
ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಜಯಕರ ಶೆಟ್ಟಿ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗ, ಟ್ರಾಮಾ ಮತ್ತು ತುರ್ತು ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ ಕು೦ದಾಪುರದ೦ತಹ ಅಭಿವೃದ್ಧಿ ಹೊಂದುತ್ತಿರುವ ಪ್ರದೇಶಗಳಿಗೆ ತುರ್ತು ಮತ್ತು ಅಪಘಾತ ಚಿಕಿತ್ಸಾ ಸೇವೆಗಳನ್ನು ವಿಸ್ತರಿಸುವುದು ಜೀವ ರಕ್ಷಣೆಯಲ್ಲಿ ಅತ್ಯಂತ ಪ್ರಮುಖ ಹೆಜ್ಜೆ ತುರ್ತು ಪರಿಸ್ಥಿತಿಗಳಲ್ಲಿ ಸಮಯೋಚಿತ ವೈದ್ಯಕೀಯ ಪ್ರತಿಕ್ರಿಯೆ
ಪುತ್ತೂರಿನಲ್ಲಿಆರ್ಎಸ್ ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್,ಕಾರ್ಯಕ್ರಮ ಆಯೋಜಕರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಳಿಗೆ ಎಂಬಲ್ಲಿ ಆಯೋಜಿಸಿದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರು ಸಾರ್ವಜನಿಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ, ಮಹಿಳೆಯರನ್ನು ಅವಮಾನಿಸುವ ಮತ್ತು ವಿಭಿನ್ನ ಧಾರ್ಮಿಕ ಸಮುದಾಯಗಳ ನಡುವೆ ದ್ವೇಷ ಪ್ರಚೋದಿಸುವ ರೀತಿಯ ಭಾಷಣ
ಮಂಗಳೂರು: ತುಳು ಭಾಷಿಗರು ಕನ್ನಡ ಕೃತಿಗಳನ್ನು ಬರೆದಾಗ ಕೃತಿಯಂತೂ ಕನ್ನಡದ್ದು ಆಗಿದ್ದರೂ ಕೃತಿಯೊಳಗಡೆ ತುಳುವಿನ ಸತ್ವಗಳೇ ತುಂಬಿರುತ್ತದೆ. ಲಲಿತಾ ರೈ ಅವರ ಎಲ್ಲಾ ಕೃತಿಗಳಲ್ಲಿ ತುಳುವಿನ ನೈಜ ಸತ್ವ ಹಾಗೂ ವೈಚಾರಿಕ ನಿಲುವು ಇತ್ತು ಎಂದು ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ ರೈ ಅವರು ಹೇಳಿದರು. ಅವರು ಶನಿವಾರ ತುಳು ಅಕಾಡೆಮಿ ವತಿಯಿಂದ ಹಿರಿಯ ಲೇಖಕಿ ಲಲಿತಾ ರೈ ಮತ್ತು ಭಾಗವತ ದಿನೇಶ್ ಅಮ್ಮಣ್ಣಾಯರಿಗೆ ಶ್ರದ್ದಾಂಜಲಿ ಹಾಗೂ ನುಡಿ ನಮನ ಕಾರ್ಯಕ್ರಮದಲ್ಲಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 27ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಸಂಜೆ 4ಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿ 4.25ಕ್ಕೆ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ನ್ಯಾಶನಲ್ ಚಾಲೆಂಜ್ -2025 ಬ್ಯಾಡ್ಮಿಂಟನ್ ಟೂರ್ನಮೆಂಟ್ ಉದ್ಘಾಟಿಸುವರು. ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾತ್ರಿ 7.25ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಅನಿವಾಸಿ ಯುವ ಪೀಳಿಗೆ ಕನ್ನಡ ಸಾಕ್ಷರತೆಯನ್ನು ಸಾರುವ ಕನ್ನಡ ಸಾಕ್ಷರತೆಯ ಮಹಾ ಅಭಿಯಾನವನ್ನು ಆರಂಭಿಸಿ, ಜಾಗತಿಕ ಕನ್ನಡ ಕಲಿಕಾ ಚಳುವಳಿಯ ಹರಿಕಾರ ಎಂದು ಪ್ರಖ್ಯಾತರಾಗಿರುವ ಶಶಿಧರ್ ನಾಗರಾಜಪ್ಪ ಮತ್ತು ಅವರ ತಂಡವನ್ನು ದುಬೈ ಗಡಿನಾಡ ಉತ್ಸವ -2025 ರಲ್ಲಿ ಪುರಸ್ಕರಿಸಿ ಗೌರವಿಸಲಾಯಿತು. ದುಬೈ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ {ರಿ }ಯುಎಇ ಘಟಕ ಮತ್ತು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ ಇವರ ಜಂಟಿ ಆಶ್ರಯದಲ್ಲಿ ದುಬೈಯ ಗ್ಲೆಂಡೆಲ್
ಮೂಡುಬಿದಿರೆ: ಯುವಕನೋರ್ವ ಮಹಿಳೆಯೊಬ್ಬರಿಗೆ ಕತ್ತಿಯಿಂದ ಇರಿದ ಪರಿಣಾಮವಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಶನಿವಾರ ನಡೆದಿದೆ. ವಣ೯ಬೆಟ್ಟುವಿನ ಕೆರೆಕೋಡಿ ನಿವಾಸಿ ನವೀನ್ ಅವರ ಪತ್ನಿ ಸಂಜೀವಿ (ನಯನಾ ನಾಯ್ಕ್) ಇರಿತಕ್ಕೊಳಗಾದ ಎಂದು ಮಹಿಳೆ ಎಂದು ಗುರುತಿಸಲಾಗಿದ್ದು ಅವರ ತಲೆ, ಕೈ ಮತ್ತು ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ರಾಮ್ ಮೋಹನ ನಗರ ನಿವಾಸಿ ರಾಜೇಶ್ ನಾಯ್ಕ್
ಕುಂದಾಪುರ: ಕರಾವಳಿಯಲ್ಲಿ ಹೈಕೋರ್ಟ್ ಸ್ಥಾಪನೆಗೆ ಒತ್ತಾಯಿಸಿ ದ.ಕ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ವಕೀಲರ ಸಂಘಗಳಿಂದ ನಡೆಯುತ್ತಿರುವ ಅಂಚೆ ಕಾರ್ಡ್ ಚಳವಳಿಯ ಭಾಗವಾಗಿ ಕುಂದಾಪುರದಲ್ಲೂ ಪತ್ರ ಚಳವಳಿ ಶುಕ್ರವಾರ ನಡೆಯಿತು. ಬಹುಕಾಲದ ಬೇಡಿಕೆಗೆ ಎಲ್ಲಾ ಪಕ್ಷಗಳ ನಾಯಕರೂ ಬೆಂಬಲ ನೀಡಿದ್ದಾರೆ. ಈ ಭಾಗದಿಂದ ಬಹಳಷ್ಟು ವ್ಯಾಜ್ಯಗಳು ಕೋರ್ಟ್ಗೆ ಹೋಗುತ್ತಿದ್ದು, ಈ ನಿಟ್ಟಿನಲ್ಲಿ ಪ್ರತಿ ವಿಚಾರಣೆಗೂ ಬೆಂಗಳೂರಿಗೆ ತೆರಳುವುದರಿಂದ ಖರ್ಚು ವೆಚ್ಚಗಳು



























