ಮೂಡುಬಿದಿರೆ: ಮಾರೂರು ಗ್ರಾಮದಲ್ಲಿ 36 ಫಲಾನುಭವಿಗಳ ಪೈಕಿ 30 ಫಲಾನುಭವಿಗಳಿಗೆ ನಿವೇಶನ ಹಂಚಿಕೆಯಾಗಿ ಉಳಿದ 6 ಫಲಾನುಭವಿಗಳ ಅರ್ಜಿಯನ್ನು ತಡೆಹಿಡಿದ ಮಂಗಳೂರಿನ ಹೌಸಿಂಗ್ ಕನ್ಸಲ್ಟೆಂಟ್ ಅಧಿಕಾರಿ ಗಿರೀಶ್ ಅವರನ್ನು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ದೂರವಾಣಿ ಮೂಲಕ ತರಾಟೆಗೆ ತೆಗೆದುಕೊಂಡು ಒಂದು ವಾರದೊಳಗೆ ಸಮಸ್ಯೆ ಬಗೆಹರಿಸಿಕೊಡುವಂತೆ
ದೇಶದ ಐಕ್ಯತೆಗಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರು ವಯನಾಡು ಸಂಸದರು ರಾಹುಲ್ ಗಾಂಧೀಜಿಯವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 6 ತಿಂಗಳ ಕಾಲ ಸುಮಾರು 3574 ಕಿಮೀ ಭಾರತ ಐಕ್ಯತಾ ಯಾತ್ರೆ ಪಾದಯಾತ್ರೆ ಇಂದು ಕನ್ಯಾಕುಮಾರಿಯಿಂದ ಪ್ರಾರಂಭಗೊಂಡಿದೆ. ಈ ಯಾತ್ರೆಯ ಯಶಸ್ಸಿಗಾಗಿ ಸರ್ವ ಧರ್ಮಗಳ ಪ್ರಾರ್ಥನಾ ಕೇಂದ್ರಗಳಲ್ಲಿ ಪ್ರಾರ್ಥಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಡಿ ಕೆ ಶಿವಕುಮಾರ್ ಸೂಚನೆ ಮೇರೆಗೆ
ಸೇವಾಸಾಗರ ಟ್ರಸ್ಟ್ ಸಾಗರದ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಜನರ ಸೇವೆಗಾಗಿ ಸೇವಸಾಗರ ಟ್ರಸ್ಟ್ ಮುಂದೆ ಬಂದಿದ್ದು, ಇದೀಗ ನೂತನ ಕಟ್ಟಡದ ಶಿಲಾನ್ಯಾಸವನ್ನು ನೆರವೇರಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಹೆಚ್ ಹರತಾಳು ಹಾಲಪ್ಪ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಕಾರ್ಯವಾಹರಾದ ಪಟ್ಟಾಭಿರಾಮ್, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ ಎಸ್
ಓಣಂ ಹಬ್ಬ ಕೇರಳದ ಜನರ ಪ್ರೀತಿಯ ಹಬ್ಬ,ಎಲ್ಲೆಡೆಯು ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕತೆಯ ಎಳೆಗಳೊಂದಿಗೆ ಬೆಸೆದುಕೊಂಡಿದ್ದು, ಮಂಜೇಶ್ವರದಲ್ಲಿರುವ ಓಷಿಯನ್ ಎಂಪೈರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಹಬ್ಬದ ವಾತಾವರಣ ಮನೆಮಾಡಿದೆ. ಸಂಸ್ಕೃತಿ, ಸಂಪ್ರದಾಯದ ಪ್ರತಿರೂಪವೇ ಓಣಂ ಹಬ್ಬ. ಕೇರಳದ ಜನತೆ ಬಹಳ ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುತ್ತಾರೆ. ಓಣಂ ಅನೇಕ ಆಸಕ್ತಿದಾಯಕ ಆಚರಣೆಗಳನ್ನು ಹೊಂದಿದೆ. ಅತ್ಯಂತ ವರ್ಣರಂಜಿತ ಓಣಂ ಆಚರಣೆಗಳಲ್ಲಿ ಒಂದು ಹೂವಿನ ರಂಗೋಲಿಗಳು
ವೈದ್ಯರ ಕಾರ್ಯ ವೈಖರಿಯನ್ನು ಗಮನಿಸಿ ಲಯನ್ಸ್ ಕ್ಲಬ್ ನಾವುಂದ ವತಿಯಿಂದ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಪ್ರಾಥಮಿಕ ಆಯುರ್ವೇದಿಕ್ ಚಿಕಿತ್ಸಾಲಯ ಇಲ್ಲಿನ ಪಿಹೆಚ್ಸಿ ವೈದ್ಯರಾದ ವಿನಯ ವೈದ್ಯ ಸಾಕ್ಷಿಯಾಗಿದ್ದಾರೆ. ನಾಲ್ಕೈದು ಗ್ರಾಮಕ್ಕೆ ವಿನಯ ಡಾಕ್ಟರ್ ಎಂದರೆ ಹೆಸರುವಾಸಿ ನಗುಮುಖದಿಂದ ಚಿಕಿತ್ಸೆ ನೀಡುವ ವ್ಯಕ್ತಿತ್ವದ್ದು ಇವರದ್ದು.ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ವಲಯ ಅಧ್ಯಕ್ಷರಾದ ನರಸಿಂಹ ದೇವಾಡಿಗ, ಉಪಾಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಲಯನ್ಸ್
ಮೂಡುಬಿದಿರೆಯ ನಿತ್ಯ ಸಹಾಯ ಮಾತಾ ದೇವಾಲಯ ಗಂಟಾಲ್ ಕಟ್ಟೆ ಇಲ್ಲಿ ಮೊಂತಿ ಫೆಸ್ತ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಚರ್ಚಿನ ಧರ್ಮಗುರು ರೆ/ಫಾ ರೊನಾಲ್ಡ್ ಡಿ’ಸೋಜಾ ಹಾಗೂ ಅತಿಥಿ ಧರ್ಮಗುರು ರಾಕೇಶ್ ಅವರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಹಬ್ಬದ ಸಂದೇಶವನ್ನು ನೀಡಿದರು. ನಂತರ ಮನೆ ಮನೆಗೆ ಭತ್ತವನ್ನು ನೀಡಲಾಯಿತು. ಧರ್ಮಗುರು ರಾಕೇಶ್ ಮಥಾಯಿಸ್ ಭಾಗವಹಿಸಿದ್ದರು.
ಹಸಿರು ವಲಯ ನಿರ್ಮಿಸಲು ಹಿಂದೇಟು ಹಾಕುತ್ತಿರುವ ಗಂಭೀರ ಪರಿಸರ ಮಾಲಿನ್ಯ ಎಸಗುತ್ತಿರುವ ಅದಾನಿ ವಿಲ್ಮಾ, ರುಚಿಗೋಲ್ಡ್, ಯು ಬಿ ಬಿಯರ್ ಸಹಿತ ಬೃಹತ್ ಕೈಗಾರಿಕೆಗಳ ಮೇಲೆ ಕ್ರಮ ಕೈಗೊಳ್ಳದ ಮಾಲಿನ್ಯ ನಿಯಂತ್ರಣ ಮಂಡಳಿಯ ಅಣಕು ಶವಯಾತ್ರೆ, ಪ್ರತಿಕೃತಿ ದಹನ ಪ್ರತಿಭಟನೆ ನಾಗರಿಕ ಹೋರಾಟ ಸಮಿತಿ, ಜೋಕಟ್ಟೆ ವತಿಯಿಂದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಂಭಾಗ ನಡೆಯಿತು. ಪ್ರತಿಭಟನಾ ಕಾರರನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್ ಅಂಗಾರ ಅವರು ಕುಲ್ಕುಂದದಲ್ಲಿ ಇಂದು 22 ಕೋಟಿಯ ರಾಜ್ಯ ಹೆದ್ದಾರಿ ಅಭಿವೃದ್ಧಿಯ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ನಾಲ್ಕನೇ ಹಂತದ ಎರಡನೇ ಘಟ್ಟದ ಯೋಜನೆ ಅಡಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯ ಉಡುಪಿ ರಾಜ್ಯ ಹೆದ್ದಾರಿ 37ರ ಕುಲ್ಕುಂದದಿಂದ ವೆಂಕಟಪುರ ಮತ್ತು ಕೈಕಂಬದಿಂದ ನೆಟ್ಟಣ ಒಟ್ಟಾಗಿ 7.08
ಈ-ಮಣ್ಣು ಚಲನ ಚಿತ್ರವನ್ನು ದುಬೈನ ಗಲೇರಿಯಾ ಚಿತ್ರಮಂದಿರದಲ್ಲಿ ವಿಶೇಷ ಅತಿಥಿಗಳನ್ನು ಆಹ್ವಾನಿಸಿ ಪ್ರದರ್ಶಿಸಿದ್ದು, ಯು.ಎ.ಇ.ಕನ್ನಡಿಗರಲ್ಲಿ ಸಡಗರ ಮೂಡಿಸಿತ್ತು. ಹೃದಯ ಸ್ವರ್ಶಿ ಮತ್ತು ಸಮಾಜಕ್ಕೆ ಒಂದು ಉತ್ತಮ ಸಂದೇಶ ನೀಡುವ ಈ ಚಲನಚಿತ್ರವನ್ನು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಶಿವಧ್ವಜ್ ಶೆಟ್ಟಿ ನಿರ್ದೇಶಿಸಿದ್ದು, ದುಬೈನ ಅನಿವಾಸಿ ಕನ್ನಡಿಗ ಈಶ್ವರಿದಾಸ್ ಶೆಟ್ಟಿ ನಿರ್ಮಿಸಿದ್ದಾರೆ. ಈ ಚಲನಚಿತ್ರದ ಕನ್ನಡ ಭಾಷೆ ಮತ್ತು ಲಾಭ ರಹಿತ ಪ್ರದರ್ಶನಕ್ಕೆ
ಸುಹಾಸಂ ಉಡುಪಿ, ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ಮತ್ತು ಧಾತ್ರಿ ಪ್ರಕಾಶನ ಇವರ ಜಂಟಿ ಆಶ್ರಯದಲ್ಲಿ, ಸೆಪ್ಟೆಂಬರ್ 03, 2022 ರ ಶನಿವಾರದಂದು ಉಡುಪಿಯ ಕಿದಿಯೂರು ಹೋಟೆಲ್ನ ಅನಂತ ಶಯನ ಹಾಲ್ನಲ್ಲಿ, ಲೇಖಕ ಎಸ್. ಉಮೇಶ್ ರವರ “ಕಾಶ್ಮೀರ್ ಡೈರಿ” ಕೃತಿಯ ಲೋಕಾರ್ಪಣೆ ಕಾರ್ಯಕ್ರಮ ಜರುಗಿತ್ತು. ಈ ಸಮಾರಂಭದಲ್ಲಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇದರ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ರವರು ಕೃತಿಯನ್ನು




























