ಛಾಯಾಚಿತ್ರಗಾರರಿಗೆ ಕಪ್ಪು ಬಿಳುಪು ಯುಗದಲ್ಲಿದ್ದ ಕಷ್ಟ ಕಾರ್ಪಣ್ಯಗಳು ಇಂದಿನ ಡಿಜಿಟಲ್ ಯುಗದಲ್ಲಿ ಇಲ್ಲ. ದಾಖಲೆಗಳನ್ನು ಚಿರಾಯ್ಯುವಾಗಿಸುವಲ್ಲಿ ಛಾಯಾಚಿತ್ರಗಾರರ ಪಾತ್ರ ಪ್ರಮುಖವಾಗಿದೆ ಛಾಯಾಚಿತ್ರಗಾರರಲ್ಲಿ ಉತ್ತಮ ಕಲಾವಿಧ ಅಡಕವಾಗಿದ್ದಾನೆ ಎಂಬುದುದಾಗಿ ಹಿರಿಯ ಪತ್ರಕರ್ತ ರಾಮಚಂದ್ರ ಆಚಾರ್ಯ ಹೇಳಿದ್ದಾರೆ. ಪಡುಬಿದ್ರಿಯ ಎಸ್ ಎಸ್ ಖಾಸಗಿ ಸಭಾಂಗಣದಲ್ಲಿ ವಿಶ್ವ
ಕೊಲೆಯತ್ನ ಸಹಿತ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ವೇಳೆ ತಪ್ಪಿಸಲೆತ್ನಿಸಿದ ಆರೋಪಿಗೆ ಪೊಲೀಸರು ಗುಂಡೇಟು ಹಾಕಿದ ಘಟನೆ ಮಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಪದವು ಬಳಿ ಈ ಘಟನೆ ಸಂಭವಿಸಿದೆ. ನಗರದ ಗುಂಡೇಟು ಬಿದ್ದ ವ್ಯಕ್ತಿ ಮುಸ್ತಾಕ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಿಸ್ತಾ ಯಾನೆ ಮುಸ್ತಾಕ್ ಗುಂಡೇಟಿಗೊಳಗಾದ
ಪರಿಸರ ನಿಯಮಗಳನ್ನು ಎಗ್ಗಿಲ್ಲದೆ ಉಲ್ಲಂಘಿಸುತ್ತಿರುವ, ಸುತ್ತಲ ಗ್ರಾಮಗಳ ಜನರ ಬದುಕನ್ನು ನರಕ ಸದೃಶಗೊಳಿಸಿರುವ ಎಸ್ಇಝಡ್, ಅದಾನಿ ವಿಲ್ಮಾ, ರುಚಿಗೋಲ್ಡ್, ಯು ಬಿ ಬಿಯರ್ ಸಹಿತ ಕೈಗಾರಿಕೆ ಘಟಕಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಗೆ ಬೀಗ ಜಡಿಯಲಾಗುವುದು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಎಚ್ಚರಿಸಿದರು. ಅವರು ಬೈಕಂಪಾಡಿಯಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿ
ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಮುಖ್ಯ ಪೇಟೆಯಲ್ಲಿ ಖಾಸಗಿ ಬಸ್ಸುಗಳೆರಡು ಪೈಪೋಟಿಯಿಂದ ಮುನ್ನುಗ್ಗಿ ಬಂದು ಒಂದು ಬಸ್ ಮತ್ತೊಂದಕ್ಕೆ ಅಡ್ಡವಾಗಿ ನಿಂತ ಪರಿಣಾಮ ಸುಮಾರು ಹತ್ತು ನಿಮಿಷಗಳ ಕಾಲ ಹೆದ್ದಾರಿ ತಡೆಯುಂಟಾಗಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ರೇಷ್ಮಾ ಹಾಗೂ ದುರ್ಗಾಂಬ ಹೆಸರಿನ ಖಾಸಗಿ ಬಸ್ ಗಳೆರಡು ರಸ್ತೆ ತಡೆಗೆ ಕಾರಣವಾದವುಗಳು. ಬಹಳಷ್ಟು ಹೊತ್ತು ರಸ್ತೆ ತಡೆಯಾಗುತ್ತಿದ್ದಂತೆ ಆಕ್ರೋಶಗೊಂಡ ಸಾರ್ವಜನಿಕರು ಬಸ್ ಚಾಲಕ ನಿರ್ವಾಹಕರನ್ನು
ಬಾಡಿಗೆಗೆ ಟ್ಯಾಕ್ಸಿ ಗೊತ್ತುಪಡಿಸಿಕೊಂಡು ಅರ್ಧ ದಾರಿಯಲ್ಲಿ ಚಾಲಕರನ್ನು ಲೂಟಿ ಮಾಡುವ, ಹಲ್ಲೆ ಮಾಡುವ ದುಷ್ಕತ್ಯಗಳು ನಡೆಯುತ್ತಿದ್ದು, ಈ ಬಗ್ಗೆ ಚಾಲಕರು ಎಚ್ಚರಿಕೆ ವಹಿಸಬೇಕು ಎಂದು ದ.ಕ. ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಸಲಹೆ ನೀಡಿದೆ.ದ.ಕ. ಜಿಲ್ಲೆಯ ಬಂಟ್ವಾಳ ಕೊಯಿಲ ನಿವಾಸಿ ಹಾಗೂ ಅಸೋಸಿಯೇಶನ್ನ ಸದಸ್ಯರಾದ ಅಬ್ದುಲ್ ರಹಿಮಾನ್ ಎಂಬ ಟ್ಯಾಕ್ಸಿ ಚಾಲಕರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಉಲ್ಲೇಖಿಸಿ ಸಂಘದ ಅಧ್ಯಕ್ಷ
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯ, ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ, ರೋಟರಿ ಉಡುಪಿ ರೋಯಲ್ ಜಂಟಿಯಾಗಿ ವಿಶ್ವ ಛಾಯಾಗ್ರಹಣ ದಿನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕ ಜಗನ್ನಾಥ ಶೆಟ್ಟಿ ಹಾಗೂ ಚಂದ್ರಶೇಖರ್ ಅಂಬಲಪಾಡಿ ಇವರಿಗೆ ಛಾಯಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ನಡೆದ ಛಾಯಾಚಿತ್ರ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಮತ್ತು ದೇಶದ ಗಡಿ
ಕುಂದಾಪುರ: ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ. ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೂಲತಃ ಸೊರಬ ನಿವಾಸಿ
ಕೋಸ್ಟಲ್ ವುಡ್ ನಲ್ಲಿ ಅಬತರ ಮೂವಿ ಸಖತ್ ಸದ್ದು ಮಾಡ್ತಾ ಇದೆ.ಬೊಳ್ಳಿ ಮೂವೀಸ್ ಲಾಂಛನದಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದ `ಅಬತರ’ ತುಳು ಮೂವಿ ಕರಾವಳಿಯಾದ್ಯಂತ ಯಶಸ್ವಿ ಪ್ರದರ್ಶನ ಕಾಣ್ತಾ ಇದೆ.ಇದೀಗ ಅಬರತ ಬೈಕ್ ರಥಯಾತ್ರೆ ಮಂಗಳೂರಲ್ಲಿ ಸಂಭ್ರಮದಿಂದ ಜರುಗಿತ್ತು. ನಗರದ ಫಾರಂ ನೆಕ್ಸಾ ಮಾಲ್ ನಲ್ಲಿ ಅಬರತ ಬೈಕ್ ರಥಯಾತ್ರೆಗೆ ಚಾಲನೆ ಸಿಕ್ಕಿತ್ತು. ನಟರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರ್ ಅವರು ಅಧಿಕೃತವಾಗಿ ಚಾಲನೆ
ಸಾರ್ವಜನಿಕರಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜವಾಬ್ದಾರಿ ಸರಕಾರದ್ದು. ಆದರೆ ಈ ವಿಚಾರದಲ್ಲಿ ಆಡಳಿತದಲ್ಲಿರುವ ಮಂದಿ ತಮ್ಮ ಲಾಭವನ್ನೇ ನೋಡಿದಲ್ಲಿ ಅಂತಹ ಮೂಲಭೂತ ಸೌಲಭ್ಯಗಳು ಜನರಿಗೆ ಇದ್ದೂ ಇಲ್ಲದಂತಾಗುತ್ತದೆ. ಇಂತಹುದೇ ಒಂದು ವ್ಯವಸ್ಥೆ ಮಂಗಳೂರಲ್ಲಿ ಕಾಣಬಹುದು. ಹೌದು. ಮಂಗಳೂರು ನಗರದ ನಂತೂರು ಸಮೀಪದಲ್ಲಿರುವ ಬಸ್ ನಿಲ್ದಾಣ ಈಗಲೋ, ಆಗಲೋ ಬೀಳುವ ಸ್ಥಿತಿಯಲ್ಲಿದೆ. ಮಂಗಳೂರು ಮಹಾನಗರ ಪಾಲಿಕೆಯ ಬಸ್ ನಿಲ್ದಾಣ ಹಲವಾರು ವರ್ಷಗಳಿಂದ
ಬೈಂದೂರು ತಾಲೂಕಿನ ವಿಶ್ವಪ್ರಸಿದ್ಧ ಮರವಂತೆ ಕಡಲ ತೀರದಲ್ಲಿ ಹಾಗೂ ಕುಂದಾಪುರ ಉಡುಪಿಯ ಪರಿಸರದಲ್ಲಿ ಇಂದು ಉಪಾಧ್ಯಕ್ಷ ಫಿಲಂ ಶೂಟಿಂಗ್ ನಡೆಯಿತು.ಸ್ಯಾಂಡಲ್ವುಡ್ನಲ್ಲಿ ಕಾಮಿಡಿ ಕಿಂಗ್ ಎಂದು ಹೆಸರು ಮಾಡಿದ ಖ್ಯಾತರಾದ ಚಲನಚಿತ್ರ ನಟ ಚಿಕ್ಕಣ್ಣ ಕೆಲವೊಂದು ಸಿನಿಮಾಗಳಲ್ಲಿ ಇವರೇ ಹೀರೋಗಿಂತ ಹಾಸ್ಯ ನಟನಾಗಿ ಹೆಚ್ಚಾಗಿ ಮಿಂಚಿದ್ದು, ಈಗ ಉಪಾಧ್ಯಕ್ಷ ಚಿತ್ರದಲ್ಲಿ ನಾಯಕನಾಗಿ ಮೋಡಿ ಮಾಡಲು ಸಜ್ಜಾಗಿದ್ದಾರೆ. ಸಾಕಷ್ಟು ಹಿಟ್ ಚಿತ್ರಗಳ ನಿರ್ಮಾಪಕರಾದ




























