Home Posts tagged #mangalore (Page 405)

ಯೇನೆಪೊಯ ನರ್ಸಿಂಗ್ ಕಾಲೇಜಿನ ವತಿಯಿಂದ ಸಮ್ಮೇಳನ

ಯೇನೆಪೋಯ ವಿಶ್ವವಿದ್ಯಾಲಯದ ಅಧೀನಕ್ಕೆ ಒಳಪಟ್ಟ ಯೇನೆಪೋಯ ನರ್ಸಿಂಗ್ ಕಾಲೇಜು ಮಂಗಳೂರು ಮತ್ತು ಭಾರತದ ಶುಶ್ರೂಷಕರ ಸಂಶೋಧನಾ ಸೊಸೈಟಿ ಜಂಟಿ ಸಹಯೋಗದಲ್ಲಿ ನವೆಂಬರ್ 26 ಮತ್ತು 27 ರಂದು 24 ನೇ ರಾಷ್ಟ್ರಮಟ್ಟದ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಯೆನೆಪೋಯ ನರ್ಸಿಂಗ್ ಕಾಲೇಜಿನ ಡೀನ್ ಡಾ. ಲೀನಾ ಕೆ.ಸಿ. ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ

ಪಚ್ಚನಾಡಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಪೂರ್ಣ ಹಿನ್ನೆಲೆ ಶಾಸಕ ಡಾ. ಭರತ್ ಶೆಟ್ಟಿ ಭೇಟಿ, ಪರಿಶೀಲನೆ

ಪಚ್ಚನಾಡಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಹಾಗೂ ಬೊಂದೇಲ್ – ಮಂಗಳ ಜ್ಯೋತಿ ಸಂಪರ್ಕಿಸುವ ಪಚ್ಚನಾಡಿ ಮುಖ್ಯ ರಸ್ತೆ, ಎರಡೂ ಬದಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ವೇಗ ಪಡೆದು ಪೂರ್ಣ ಗೊಂಡ ಹಿನ್ನೆಲೆಯಲ್ಲಿ ಲೋಕಾರ್ಪಣೆಗೊಳಿಸುವ ಮುನ್ನ ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರ ಸೂಚನೆ ಮೇರೆಗೆ ಪರಿಶೀಲನೆ ನಡೆಸಲು ಪಚ್ಚನಾಡಿ ರೈಲ್ವೇ ಬ್ರಿಡ್ಜ್ ಕಾಮಗಾರಿ ಪ್ರದೇಶಕ್ಕೆ ಮಂಗಳೂರು ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿ ವೈರವರು ಭೇಟಿ ನೀಡಿದರು.   ಇವರಿಗೆ

ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್’ ಕಿರೀಟ ಮುಡಿಗೇರಿಸಿಕೊಂಡ ಅನನ್ಯಾ ಸಿಂಗ್

ಮಂಗಳೂರಿನ ವೆಲೆನ್ಸಿಯಾದ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ವಿದ್ಯಾರ್ಥಿನಿಯಾದ ಅನನ್ಯಾ ಸಿಂಗ್ ಅವರು ’ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್’ ಕಿರೀಟವನ್ನು ಮುಡಿಗೇರಿಸಿದ್ದಾರೆ ನವದೆಹಲಿಯ ಗ್ಲೋಬಲ್ ಇಂಡಿಯಾ ಎಂಟರ್‌ಟೈನ್‌ಮೆಂಟ್ ಪ್ರೊಡಕ್ಷನ್ ಆಯೋಜಿಸಿರುವ ’ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್- 2021’ಸ್ಪರ್ಧೆಯಲ್ಲಿ ಅನನ್ಯಾ ಸಿಂಗ್ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ಅವರು

ರೆ. ಜಾರ್ಜ್ ಎ. ಬೆರ್ನಾಡ್ ಮೆಮೋರಿಯಲ್ ಗಾರ್ಡ್‌ನ್ ಲೋಕಾರ್ಪಣೆ

ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ವಿದೇಶಿ ಮಿಷನರಿಗಳು ಸಲ್ಲಿಸಿದ ಸೇವೆಗಳು ಸ್ಮರಣೀಯ. ಇದಕ್ಕೆ ಪೂರಕವಾಗಿ ದೇಶೀಯ ಸಭಾ ಪಾಲಕರುಗಳು ಸಭಾ ಪ್ರಾಂತ್ಯದ ಅಭಿವೃದ್ಧಿಗಾಗಿ ಸಭಾ ಸೇವೆಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದಾರೆ. ಇಂಥವರಲ್ಲಿ ರೆ. ಜಾರ್ಜ್ ಎ. ಬೆರ್ನಾಡ್ ಕೂಡ ಒಬ್ಬರು. ಇಂಥವರನ್ನು ಸ್ಮರಿಸಿ ಇವರ ಹೆಸರಿನಲ್ಲಿ ಕರ್ನಾಟಕ ಥಿಯಲಾಜಿಕಲ್ ಕಾಲೇಜಿನ ಮುಖಾಂತರ ಗಾರ್ಡನ್ ಒಂದನ್ನು ನಿರ್ಮಾಣ ಮಾಡಿರುವುದು ಅಭಿನಂದನೀಯ ಎಂದು ಚರ್ಚ್ ಆಫ್ ಸೌತ್ ಇಂಡಿಯಾ

ನಳಿನ್ ಕುಮಾರ್‌ಗೆ ಎನ್‌ ಇಪಿ ಅಂದ್ರೇನು ಗೊತ್ತಾ..?: ಮಂಗಳೂರಲ್ಲಿ ಎನ್‌ಎಸ್‌ಯುಐ ನಾಯಕರ ಆಕ್ರೋಶ

ರಾಜ್ಯದಲ್ಲಿ ಏಕಾಏಕಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿದ್ಯಾರ್ಥಿಗಳ ಮೇಲೆ ಹೇರಲಾಗುತ್ತಿದೆ. ಶಿಕ್ಷಣ ನೀತಿ ಹೇಗಿರಬೇಕು, ಏನೆಲ್ಲಾ ಬದಲಾವಣೆ ಆಗಿದೆ ಎನ್ನುವುದರ ಬಗ್ಗೆ ಶಾಲೆ, ಕಾಲೇಜಿನ ಆಡಳಿತ ಸಂಸ್ಥೆಯಾಗಲೀ, ಶಿಕ್ಷಕ ವೃಂದಕ್ಕಾಗಲೀ ಮಾಹಿತಿ ಇಲ್ಲ. ಹತ್ತನೇ ಕ್ಲಾಸ್ ಕಲಿಯದವರು ಶಿಕ್ಷಣ ನೀತಿ ಮಾಡಿದ್ದಾರೆ. ಇಲ್ಲಿನ ಬಿಜೆಪಿ ನಾಯಕರಿಗಾಗಲೀ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಗೆ ಆಗಲೀ ಶಿಕ್ಷಣ ನೀತಿಯ ಬಗ್ಗೆ ಗೊತ್ತಾ ಎಂದು ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕ

ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣ ಎಲ್ಲರ ಜವಾಬ್ದಾರಿ:ಲೋಕಾಯುಕ್ತ ನಿರೀಕ್ಷಕ ಅಮಾನುಲ್ಲಾ 

ಮಂಗಳೂರು:  ಕರ್ನಾಟಕ ಲೋಕಾಯುಕ್ತ, ನಗರದ ರಥಬೀದಿಯ ಡಾ. ದಯಾನಂದ ಪೈ – ಪಿ. ಸತೀಶ್ ಪೈ ಸರಕಾರಿ ಪ್ರಥಮದರ್ಜೆ ಸಹಯೋಗದಲ್ಲಿ ವಿಚಕ್ಷಣ ಜಾಗೃತಿ ಸಪ್ತಾಹ -2021ರ ಅಂಗವಾಗಿ ಪ್ರತಿಜ್ಞಾವಿಧಿ, ಜಾಗೃತಿ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮವನ್ನು ಇತ್ತೀಚೆಗೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಲೋಕಾಯುಕ್ತದ ಮಂಗಳೂರು ನಿರೀಕ್ಷಕರಾದ ಅಮಾನುಲ್ಲಾ ಅವರು ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಮಾರಂಭದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ರಹಿತ

ಪಡುಬಿದ್ರಿ ಮುಖ್ಯ ಪೇಟೆಯಲ್ಲೇ ಸರಣಿ ಕಳ್ಳತನ

ಪಡುಬಿದ್ರಿ ಪೊಲೀಸ್ ಠಾಣೆಯ ನೂರು ಮೀಟರ್ ಅಂತರ, ಪೇಟೆಭಾಗದ ಪೊಲೀಸ್ ವಾಹನ ತಪಾಸಣಾ ಸ್ಥಳಕ್ಕೆ ಇಪ್ಪತ್ತು ಮೀಟರ್ ಅಂತರದಲ್ಲಿರುವ ಆರು ಅಂಗಡಿಗಳಲ್ಲಿ ಕಳ್ಳರು ಕೈಚಳಕ ತೋರಿಸುವ ಮೂಲಕ ಸರಣಿ ಕಳ್ಳತನ ನಡೆಸಿದ್ದಾರೆ. ಪೊಲೀಸರಿಗೆ ಸವಾಲಾದ ಈ ಕಳ್ಳತನ ಪ್ರಕರಣ ಭೇದಿಸಲು ಪೊಲೀಸರು ಸಿಸಿ ಕ್ಯಾಮಾರಗಳ ಮೊರೆ ಹೋಗಿದ್ದಾರೆ. ಕಳ್ಳತನ ನಡೆದ ಎರಡು ಅಂಗಡಿಗಳ ಅಂಚು ತೆಗೆದು ಒಳ ನುಗ್ಗಿದರೆ, ಉಳಿದ ಹಣ್ಣು ಹಂಪಲು, ಕಬ್ಬಿನ ಜ್ಯೂಸ್, ತರಕಾರಿ, ಹೂವಿನಂಗಡಿ ಇವುಗಳಿಗೆ ಭದ್ರತೆ

ಕಡಬ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತ್ಯು

ವಿದ್ಯಾರ್ಥಿನಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನ.15ರಂದು ಬೆಳಿಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18ವ.)ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ ಬೆಳಿಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ

ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಾಂಸ್ಕೃತಿಕ ವೈವಿಧ್ಯತೆ “ಮಿಲನ್-2021

 ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿಲನ್ -2021 ಎನ್ನುವ ಸಾಂಸ್ಕೃತಿಕ ವೈವಿದ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಾಂಪ್ರದಾಯಿಕ ಹಾಡು ಹಾಗೂ ನೃತ್ಯ ಕಾರ್ಯಕ್ರಮವನ್ನು ಎಲ್ಲಾರ ಗಮನ ಸೆಳೆದವು.  ರಾಜ್ಯ ಹಾಗೂ ಮಂಗಳೂರು ನಗರದಲ್ಲೇ ಅತ್ಯುತ್ತಮ ಶಿಕ್ಷಣಕ್ಕೆ ಹೆಸ್ರು ಪಡೆದುಕೊಂಡಿರುವ ಮಂಗಳೂರಿನ ವಾಮಂಜೂರು ಪರಿಸರದಲ್ಲಿರುವ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿಲನ್ ಎನ್ನುವ ಸಾಂಸ್ಕೃತಿಕ ವೈವಿದ್ಯ ಕಾರ್ಯಕ್ರಮವನ್ನು

ಬಲ್ಲಾಳ್ ಭಾಗ್‌ನಲ್ಲಿ ಹಿಂದೂಗಳ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳ ಶೀಘ್ರ ಬಂಧನಕ್ಕೆ ಅಗ್ರಹಿಸಿ ಪ್ರತಿಭಟನೆ

ಮಂಗಳೂರು: ಬಲ್ಲಾಳ್ ಭಾಗ್‌ನಲ್ಲಿ ಹಿಂದೂಗಳ ಮೇಲೆ ಅನ್ಯಧರ್ಮದವರಿಂದ ನಡೆದಿರುವ ದೌರ್ಜನ್ಯವನ್ನ ಖಂಡಿಸಿ, ಕೋಮುವಾದಿಗಳಿಂದ ಬಲ್ಲಾಳ್‌ಭಾಗ್ ರಕ್ಷಿಸಿ, ಜನಜಾಗೃತಿ ಪ್ರತಿಭಟನಾ ಸಭೆಯನ್ನ ಹಮ್ಮಿಕೊಳ್ಳಲಾಗಿತ್ತು. ಇನ್ನು ದೌರ್ಜನ್ಯ ನಡೆಸಿದ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಬೇಕೆಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ. ಮಂಗಳೂರಿನ ಬಲ್ಲಾಳ್ ಭಾಗ್‌ನಲ್ಲಿ ಹಿಂದೂಗಳ ಮೇಲೆ ಅನ್ಯಧರ್ಮದವರಿಂದ ನಡೆದಿರುವ ದೌರ್ಜನ್ಯವನ್ನು ಖಂಡಿಸಿ, ಇಂದು ಬಲ್ಲಾಳ್‌ಭಾಗ್ ಫ್ರೆಂಡ್ಸ್