Home Posts tagged #mangalore (Page 412)

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಎರಗಿದ ಲಾರಿ : ಮನೆಯಲ್ಲಿ ಯಾರೂ ಇಲ್ಲದ ಕಾರಣ ತಪ್ಪಿದ ದುರಂತ

ಪರ್ಕಳ: ಇಲ್ಲಿನ ಕೆಳಪರ್ಕಳದ ಕಾಂಕ್ರಿಟ್ ರಸ್ತೆಯಿಂದ ಡಾಮಾರು ರಸ್ತೆಗೆ ತಿರುಗುವಾಗ ಕೆಳಪರ್ಕಳದ ತಿರುವಿನಲ್ಲಿ ಭಾರಿ ಗಾತ್ರದ ಕ್ಯಾಂಟನೇರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದಲ್ಲಿರುವ ಶೆಣೈ ಕಂಪೌಂಡ್ ನಾ ಮನೆಯ ಮೇಲೆ ಎರಗಿ ಮಗುಚಿ ಬಿದ್ದೀದೆ. ಪರ್ಕಳ ದಿಂದ .ಗೋವಾ ಕಡೆಗೆ ರದ್ದೀ ಪೇಪರ್ ತೆಗೆದು ಕೊಂಡು ಹೋಗುತ್ತಿತ್ತು.ಇಲ್ಲಿರುವ ಬಾಡಿಗೆ ಮನೆಯಲ್ಲಿ ಈಗ ಯಾರು

ಅಧಿಕಾರದ ಮದ ನೆತ್ತಿಗೇರಿದರೆ ಆತನ ಅವನತಿ ನಿಶ್ಚಿತ : ಶ್ರೀರಾಮ ಕ್ಷೇತ್ರ ಕನ್ಯಾಡಿಯ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ನುಡಿ

ಮಠಾಧೀಶರೇ ಆಗಲೀ..ಮಂತ್ರಿ ಮಾಗದರೇ ಆಗಲೀ ಅಧಿಕಾರದ ಪಿತ್ತ ನೆತ್ತಿಗೇರಿ ಎಲ್ಲವೂ ನಾನೇ, ಎಲ್ಲವೂ ನಾನು ನನ್ನಿಂದಲೇ ನಡೆಯಬೇಕು ಎಂಬ ಸರ್ವಾಧಿಕಾರ ಧೋರಣೆ ತಾಳಿದರೆ ಅವರ ಅವನತಿ ಆರಂಭವಾದಂತೆ ಎಂಬುದಾಗಿ ಶ್ರೀರಾಮ ಕ್ಷೇತ್ರ ಕನ್ಯಾಡಿಯ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ಅವರು ಕಾಪು ಬಿಲ್ಲವರ ಸಹಾಯಕ ಸಂಘದ ಅಧೀನದಲ್ಲಿ ನೂತನವಾಗಿ ನಿರ್ಮಿಣಗೊಳ್ಳಲಿರುವ ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರದ ಶಿಲಾನ್ಯಾಸ ಕಾರ್ಯದಲ್ಲಿ ಭಾಗವಹಿಸಿ,

ವಿಟ್ಲ ಲಯನ್ಸ್ ಕ್ಲಬ್‍ನ ಪದಾಧಿಕಾರಿಗಳ ಪದಗ್ರಹಣ

ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಟ್ಲದ ಸಿಂಹಗಿರಿ ಲಯನ್ಸ್ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷ ಸುದೇಶ್ ಭಂಡಾರಿ ಎರ್ಮೆನಿಲೆ, ಕಾರ್ಯದರ್ಶಿ ಜಲಜಾಕ್ಷಿ ಬಾಲಕೃಷ್ಣ, ಕೋಶಾಧಿಕಾರಿ ರವಿಶಂಕರ್ ಅವರಿಗೆ ಲಯನ್ಸ್ ಕ್ಲಬ್ ಪ್ರಥಮ ಉಪರಾಜ್ಯಪಾಲ ಮೆಲ್ವಿನ್ ಡಿ ಸೋಜ ಪದಗ್ರಹಣಆ ನಡೆಸಿಕೊಟ್ಟರು. ಬಳಿಕ ಮಾತನಾಡಿದ ಅವರು ವಿಟ್ಲ ಲಯನ್ಸ್ ಕ್ಲಬ್ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇಡೀ ಜಿಲ್ಲೆಗೆ ವಿಟ್ಲ ಲಯನ್ಸ್ ಕ್ಲಬ್

ಮಂಗಳೂರು ಮುಳುಗಲು ನಗರಪಾಲಿಕೆಯೇ ಕಾರಣ” : ಮಾಜಿ ಶಾಸಕ ಮೊಯಿದೀನ್ ಬಾವಾ

“ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೀನಕಳಿಯ, ಕೊಟ್ಟಾರ, ಹೊಸಬೆಟ್ಟು ಲೋಟಸ್ ಪಾರ್ಕ್ ಪ್ರದೇಶದಲ್ಲಿ ಮೊದಲ ಮಳೆಯಲ್ಲೇ ಕೃತಕ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಜನರು ಪಡಬಾರದ ಸಂಕಷ್ಟ ಅನುಭವಿಸಿದ್ದಾರೆ ಎಂದು ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಆರೋಪಿಸಿದ್ದಾರೆ. ಸುರತ್ಕಲ್‍ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, , “2500 ಕೋಟಿ ರೂ. ಸ್ಮಾರ್ಟ್ ಸಿಟಿ ಹೆಸರಲ್ಲಿ ಹಣ ಬಂದಿದೆ. ಆದರೆ ಆ ಹಣ ಎಲ್ಲಿ ಹೋಯಿತು

ದೇರಳಕಟ್ಟೆಯ ಕಣಚೂರು ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ : ನಿಸ್ವಾರ್ಥ ಸಾಧಕ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ

ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ವೈದ್ಯರ ದಿನಾಚರಣೆ ಅಚ ವೈದ್ಯರ ದಿನಾಚರಣೆ ಪ್ರಯುಕ್ತ ನಿಸ್ವಾರ್ಥ ಸಾಧಕ ವೈದ್ಯ ಡಾ. ಗೋಪಾಲ್ ಅವರಿಗೆ ಸನ್ಮಾನಿಸಲಾಯಿತು. ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಚೇರ್ ಮೆನ್ ಯು.ಕೆ. ಮೋನು ಸನ್ಮಾನಿಸಿ ಮಾತನಾಡಿ, ಸನಾತನ ಧರ್ಮದಲ್ಲಿ ಅನೇಕ ಮಹಾತ್ಮರನ್ನು ಇನ್ನಿತರ ಧರ್ಮದಲ್ಲೂ ಅವರ ಜನ್ಮ ದಿನದ ಮೂಲಕ ಭಾರತೀಯರಾದ ನಾವು ಕೊಂಡಾಡುತ್ತಿದ್ದು ಸೇವಾ ವೃತ್ತಿ

ದ.ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ, ದ.ಬ್ಲಾಕ್ ಕಾಂಗ್ರೆಸ್ ನೇತೃತ್ವ : ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ಪ್ರತಿಭಟನೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ನಗರದ ಮಿನಿ ವಿಧಾನಸೌಧದ ಬಳಿ ನಡೆದ ಪ್ರತಿಭಟನೆಯಲ್ಲಿ ನಡೆಯಿತ್ತು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೋ ಮಾತನಾಡಿ, ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಜನರಿಗೆ ಮೋಸ ಮಾಡುತ್ತಿದೆ. ಜನರಿಗೆ ಅಲ್ಪ ಅವಧಿಯ ಸೇವೆಯನ್ನ ನೀಡುವ ಉದ್ದೇಶ ಏನೂ ಎಂದು ಪ್ರಶ್ನೆ ಮಾಡಿದರು. ದೇಶದಲ್ಲಿ ಅಗ್ನಿಪಥ್ ಯೋಜನೆಯನ್ನು

ಮೌಲಾನಾ ಅಝಾದ್ ಮಾದರಿ ಶಾಲಾ ಕಟ್ಟಡ ಉದ್ಘಾಟನೆ : ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಮಹತ್ವ ನೀಡುವ ನಿಟ್ಟಿನಲ್ಲಿ ಕ್ರಮ ಮಾದರಿ ಶಾಲೆ

ಶಿಕ್ಷಣ ಎಂಬುದು ಬದುಕಿಗೆ ಬೆಳಕು ನೀಡುವ ಕ್ಷೇತ್ರವಾಗಿದೆ. ಅಲ್ಪ ಸಂಖ್ಯಾತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರವು ಮೌಲಾನಾ ಅಝಾದ್‍ನಂತಹ ಮಾದರಿ ಶಾಲೆಗಳನ್ನು ಸ್ಥಾಪಿಸಿ ಮುನ್ನಡೆಸುತ್ತಿದೆ ಎಂದು ರಾಜ್ಯ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು , ಪುತ್ತೂರು ನಗರದ ಪಡೀಲ್‍ನಲ್ಲಿ ರೂ. 2.35 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಮೌಲಾನಾ ಆಝಾದ್ ಮಾದರಿ

ರಸ್ತೆ ಬದಿಯ ಬೀದಿ ಬದಿಯ ಅಂಗಡಿಗಳ ತೆರವು : ಬೆಳ್ತಂಗಡಿಯಲ್ಲಿ ಸಿಪಿಐಎಂ ಪ್ರತಿಭಟನೆ

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ರಾಜ್ಯ ಹೆದ್ದಾರಿಯ ಬದಿಯಲ್ಲಿ ಬೀದಿ ಬದಿ ವ್ಯಾಪಾರದಿಂದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಅಂಗಡಿಯನ್ನು ದ್ವಂಸ ಮಾಡಿದ್ದನ್ನು ವಿರೋಧಿಸಿ ಅಲ್ಲಿನ ವ್ಯಾಪಾರಸ್ಥರು ಹಾಗೂ ಕಮ್ಯುನಿಸ್ಟ್ ಪಾರ್ಟಿಯ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ನ್ಯಾಯವಾದಿಗಳಾದ ಬಿ. ಎಂ.ಭಟ್ ಮಾತನಾಡಿ ಕಾನೂನು ಹಾಗೂ ಸಂವಿಧಾನ ವಿರೋಧಿಸಿ ಸುಪ್ರೀಂ ಕೋರ್ಟಿನ ಆದೇಶವನ್ನು ಉಲ್ಲಂಘಿಸಿ pwd ಇಲಾಖೆ

ರಾಜಸ್ಥಾನದಲ್ಲಿ ಟೈಲರ್ ಹತ್ಯೆ ಖಂಡಿಸಿ : ಪುತ್ತೂರಿನಲ್ಲಿ ಹಿಂಜಾವೆಯಿಂದ ದೊಂದಿ ಹಿಡಿದು ಪ್ರತಿಭಟನೆ

ಪುತ್ತೂರು: ನೂಪುರ್ ಶರ್ಮಾ ಬೆಂಬಲಿಗ ರಾಜಸ್ಥಾನದ ಟೈಲರ್ ಕನ್ನಯ್ಯಾ ಲಾಲ್ ಅವರ ಹತ್ಯೆ ಯನ್ನು ಖಂಡಿಸಿ ಹಿಂದು ಜಾಗರಣ ವೇದಿಕೆಯಿಂದ ದರ್ಬೆಯಲ್ಲಿ ರಸ್ತೆಗೆ ಅಡ್ಡವಾಗಿ ಕುಳಿತು ಪ್ರತಿಭಟನೆ ನಡೆಸಿದರು. ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ , ಅಜಿತ್ ರೈ ಹೊಸಮನೆ, ಚಿನ್ಮಯ್ ಈಶ್ವರಮಂಗಲ, ನರಸಿಂಹ ಮಾಣಿ, ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

ಆಲೂರಿನ ಪ.ಪಂ. ವ್ಯಾಪ್ತಿಯಲ್ಲಿ ವಾಹನ ಪಾರ್ಕಿಂಗ್ ಸಮಸ್ಯೆ : ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪರದಾಟ

ಆಲೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬರುವ ಪಟ್ಟಣದ ಕೊನೆ ಪೇಟೆಯಿಂದ ಕೆಇಬಿ ಸರ್ಕಲ್ ತನಕ ರಸ್ತೆಯ ಎರಡೂ ಬದಿಗಳಲ್ಲಿ ದ್ವಿಚಕ್ರ ವಾಹನ ಹಾಗೂ 4 ಚಕ್ರದ ಲಘು ವಾಹನಗಳಿಗೆ ನಿಗದಿತ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ, ಸಾರ್ವಜನಿಕರು ಹಾಗೂ ಪ್ರತಿನಿತ್ಯ ವಿವಿಧ ಇಲಾಖೆಗಳಿಗೆ ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ವಾಹನ ಪಾರ್ಕಿಂಗ್ ಸಮಸ್ಯೆ ದೊಡ್ಡ ತಲೆನೋವಾಗಿದೆ. ಪಟ್ಟಣದ ರಸ್ತೆಯು ಕಿರಿದಾಗಿದ್ದು ರಸ್ತೆಯ ಎರಡೂ ಬದಿಗಳಲ್ಲಿ ಅಗತ್ಯಕ್ಕೆ