ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಮತ್ತು ಪಿಲಿಕುಳದಲ್ಲಿರುವ ಟರ್ಶಿಯರಿ ಟ್ರೀಟ್ ಮೆಂಟ್ ಪ್ಲಾಂಟ್ಗೆ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಕಾರ್ಯಪಾಲಕ ಅಭಿಯಂತರ ಗುರುಪ್ರಸಾದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ
ಲಾಕ್ಡೌನ್ ಅವಧಿಯಲ್ಲಿ ಜನಸಾಮಾನ್ಯರಿಗೆ ಉದ್ಯೋಗವಿಲ್ಲದೆ , ವ್ಯಾಪಾರವಿಲ್ಲದೆ ಬದುಕು ನಡೆಸಲು ಅಸಾಧ್ಯವಾಗದಂತಹ ಪರಿಸ್ಥಿಯಲ್ಲಿರುವಾಗ ನಮ್ಮನ್ನಾಳುವ ಕೇಂದ್ರ ಸರಕಾರ ಪೆಟ್ರೋಲ್, ಡೀಸಲ್, ಅಡುಗೆ ಅನಿಲ ಸಹಿತ, ಗೃಹ ಉಪಯೋಗಿ ವಸ್ತಗಳ ವಿಪರೀತ ಬೆಲೆಯೇರಿಕೆಯಿಂದ ದೇಶದ ಜನರ ಬದುಕು ತತ್ತರಗೊಂಡಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ರವರು ಆಕ್ರೋಶ ವ್ಯಕ್ತಪಡಿಸಿದರು. ಅವರು ಪೆಟ್ರೋಲ್, ಡೀಸಲ್, ಗ್ಯಾಸ್ ದರ
ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಸದನದ ಒಳಗೆ ಹಾಗೂ ಹೊರಗೆ ಮೀನುಗಾರರ ಧ್ವನಿಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಮಂಗಳೂರು ಸುಲ್ತಾನ್ಬತ್ತೇರಿಯ ಬೋಳೂರಿನ ಮೊಗವೀರ ಸಮುದಾಯ ಭವನದಲ್ಲಿ ಜಿಲ್ಲಾ ಮೊಗವೀರರ ಕುಂದು ಕೊರೆತೆಗಳನ್ನು ಅಧ್ಯಯನ ಸಭೆಯಲ್ಲಿ ಮಾತನಾಡಿದರು. ಕೇರಳ, ಗೋವಾದಲ್ಲಿರುವಂತೆ ಕರ್ನಾಟಕದಲ್ಲೂ ಕರಾವಳಿಯ ತೀರದಲ್ಲಿ ಬದುಕುತ್ತಿರುವ ಮೀನುಗಾರರಿಗೆ ಅನ್ಯಾಯವಾಗಬಾರದು. ಆಂದ್ರದಲ್ಲಿ ದೊರೆಯುವಂತೆ ಡೀಸೆಲ್
ದಕ್ಷಿಣ ಕನ್ನಡ ಜಿಲೆಯಲ್ಲಿ ಮೀನುಗಾರರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಮಂಗಳೂರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ಕೊಟ್ಟಿದ್ದಾರೆ. ಮೀನುಗಾರರ ಸಮಸ್ಯೆಗಳನ್ನ ಆಲಿಸಿ, ಬಳಿಕ ನಗರದ ಓಶಿಯನ್ ಪರ್ಲ್ನಲ್ಲಿ ಸುದ್ಧಿಗೋಷ್ಠಿ ನಡೆಸಿದ್ರು. ಈಗಾಗಲೇ ಮಂಗಳೂರಿನ ಮೀನುಗಾರರ ಜೊತೆ ಈಗಾಗಲೇ ಚರ್ಚೆ ಮಾಡಿದ್ದೇನೆ.ಪಕ್ಷದ ಕಾರ್ಯಕ್ರಮದ ಸಲುವಾಗಿ ಮಂಗಳೂರಿಗೆ ಬಂದಿಲ್ಲ. ಇನ್ನು ಮೇಕೆದಾಟು ಯೋಜನೆ ರಾಜ್ಯಕ್ಕೆ ಅತೀ ಮುಖ್ಯವಾದ ಯೋಜನೆವಾಗಿದೆ. ಈ ಹಿಂದೆ ನಾನು
ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಡುವಿನ ಮುಂಬಡ್ತಿ ಗೊಂದಲ ಹೊಸ ತಿರುವು ಪಡೆದುಕೊಂಡಿದೆ. ಈಗಾಗಲೇ ಮುಂಬಡ್ತಿ ಪಡೆದಿರುವ ಗ್ರೇಡ್ 2 ಪ್ರೌಢ ಶಾಲಾ ಶಿಕ್ಷಕರ ಹಿತವನ್ನು ಕಾಪಾಡಬೇಕು ಎಂಬ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಬಡ್ತಿ ಸರಕಾರಿ ಪ್ರೌಢಶಾಲಾ ಶಿಕ್ಷಕರ ಸಂಘ ಅಭಿಯಾನ ಆರಂಭಿಸಿದೆ. ಶಿಕ್ಷಕರ ಹಿಂಭಡ್ತಿ ಆದೇಶವನ್ನು ಮರು ಪರಿಶೀಲಿಸುವಂತೆ ಸರ್ಕಾರ ಮತ್ತು ಇಲಾಖೆಯ ಮೇಲೆ ಒತ್ತಡ ಹೇರುವಂತೆ ಸಂಘ ಮುಂದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಉಸ್ತುವಾರಿ
ನಗರದ ಹೊಯಿಗೆ ಬಜಾರ್, ಜಪ್ಪಿನಮೊಗರು, ಕೂಳೂರು, ಮುಳಿಹಿತ್ಲು, ತೋಕೂರು ಪರಿಸರದಲ್ಲಿ ಗುಡಿಸಲು ನಿರ್ಮಿಸಿ ವಾಸವಾಗಿದ್ದ ಅಲೆಮಾರಿ ಸಮುದಾಯದ ಶಿಳ್ಳೆಕ್ಯಾತ ಕುಟುಂಬಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಟರ್ಪಾಲ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮದ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾದ
ಮಂಗಳೂರು: ಆಂಧ್ರಪ್ರದೇಶದಿಂದ ಕಾಸರಗೋಡಿಗೆ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಚೆಕ್ ಪೊಲೀಸ್ ಬಳಿ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಡಿಸಿಪಿ ಹರಿರಾಂ ಶಂಕರ್ ಹೇಳಿದರು. ಅವರು ಮಂಗಳೂರಿನ ಕಮಿಷನರ್ ಕಚೇರಿಯಲ್ಲಿ ಮಾಧ್ಯಮಗೊಷ್ಟಿ ನಡೆಸಿ ಮಾತನಾಡಿ, ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಚೆಕ್ ಪೊಲೀಸ್ ಬಳಿ ಖಚಿತ ಮಾಹಿತಿ
ಕೊಟ್ಟಾರ ಶ್ರೀಯಾನ್ ಮಹಾಲಿನಲ್ಲಿರುವ ವಿದ್ಯಾ ಸರಸ್ವತಿ ಕ್ಷೇತ್ರದ ಪರಿವಾರ ದೇವರಾದ ಕರ್ಲುಟ್ಟಿ ಸಾನಿಧ್ಯಕ್ಕೆ ಬೆಳ್ಳಿಯ ಕವಚ ಇರುವ ೫ ದರ್ಶನದ ಬೆತ್ತ ಮತ್ತು ಕರ್ಲುಟ್ಟಿ ಅಲ್ಲ ಆರಾಧನೆಕ್ಕೆ ಬೇಕಾಗಿರುವ ಪೂಜಾ ಸಾಮಗ್ರಿಗಳನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದ ಸಹಾಯಕ ಪ್ರಬಂಧಕರಾದ ಪ್ರವೀಣ್ ಕುಮಾರ್ ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ನವೀನ್ ಚಂದ್ರ ಶ್ರೀಯಾನ್ ರವರಿಗೆ ಹಸ್ತಾಂತರಿಸಿದರು. ನವಗ್ರಹ ಶಾಂತಿ ಹೋಮ ಮಾಡಿ ನವ ಕಲಶವನ್ನು ಬೆಳ್ಳಿಯ ಬೆತ್ತಕ್ಕೆ ಅಭಿಷೇಕ
ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪದ್ಮಶ್ರೀ ಪುರಸ್ಕೃತ ದಿವಂಗತ ಮಿಲ್ಕಾ ಸಿಂಗ್ ಅವರನ್ನು ಸ್ಮರಣೆ ಮಾಡುವ ಕಾರ್ಯಕ್ರಮವು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ದಿವಂಗತ ಮಿಲ್ಕಾ ಸಿಂಗ್ ಅವರ ಭಾವಚಿತ್ರಕ್ಕೆ ಗಣ್ಯರು ಮಾಲಾರ್ಪಣೆ ಮಾಡಿ ಸಂತಾಪ ಸೂಚಿಸಿದರು. ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಮಾತನಾಡಿ, ಪದ್ಮಶ್ರೀ ಪುರಸ್ಕೃತ ದಿವಂಗತ ಮಿಲ್ಕಾ ಸಿಂಗ್ ಅವರು ಸ್ವಯಂ ಪ್ರಯತ್ನದ ಮೂಲಕ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಧೀಮಂತ
ದ.ಕ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿ ದರ ಇಳಿಕೆಯಾದ ಹಿನ್ನೆಲೆಯಲ್ಲಿ ಲಾಕ್ಡೌನ್ ಸಡಿಲಿಕೆಯನ್ನು ಜು.2ರಿಂದ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಮತ್ತು ಸಂಚಾರಕ್ಕೆ ಅನುಮತಿ ನೀಡಿ ರಾಜ್ಯ ಸರಕಾರ ಆದೇಶಿಸಿದೆ. ಸರಕಾರದ ಆದೇಶವನ್ನು ಯಥಾವತ್ತಾಗಿ ಪಾಲಿಸುವುದಾಗಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 2ರಿಂದ ಮತ್ತಷ್ಟು ಅನ್ಲಾಕ್ ಜಾರಿಯಾಗಲಿದ್ದು, ಬೆಳಗ್ಗೆ 5ರಿಂದ


















