Home Posts tagged #mangalore (Page 422)

ಸುರತ್ಕಲ್ ನಲ್ಲಿ ನಡೆದ ವೈದ್ಯ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣಕ್ಕೆ ಶಾಸಕ ಯು.ಟಿ. ಖಾದರ್ ಖಂಡನೆ

ಮಂಗಳೂರು:ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ವೈದ್ಯ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣವನ್ನು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಖಂಡಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಯಾವನೋ ಒಬ್ಬ ರೌಡಿ ಹೊಡಿತಾನೆ ಅಂದರೆ

ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್‍ಗಿರಿ ಪ್ರಕರಣ

ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿಯ ಪ್ರಕರಣ ಬೆಳಕಿಗೆ ಬಂದಿದ್ದು, . ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು ಅನೈತಿಕಗಿರಿ ತೋರಿಸಿದೆ ಎಂದು ಆರೋಪಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿ ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು

ಮಂಗಳೂರಿನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ

ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ನಗರದ ಓಷಿಯನ್ ಪರ್ಲ್ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಉದ್ಘಾಟಿಸಿದರು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಶಾಸಕ ವೇದವ್ಯಾಸ ಕಾಮತ್, ನಗರಾಭಿವೃದ್ದಿ ಪ್ರಾಧಿಕಾದ ಅಧ್ಯಕ್ಷ ರವಿಶಂಕರ್ ಮಿಜಾರು, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗಡೆ

ಮಂಗಳೂರಿಗೆ ಪ್ರವಾಸಿಗರ ದಂಡು ಆಗಮನ

ಕೊರೊನಾದ ಮೊದಲ ಮತ್ತು ಎರಡನೇ ಅಲೆಗಳ ಸಮಯದಲ್ಲಿ ಸ್ಥಗಿತಗೊಂಡಿದ್ದ ಪ್ರವಾಸೋದ್ಯಮಕ್ಕೆ ಇದೀಗ ಖಾಸಗಿ ವಿಮಾನಗಳ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ರವಿವಾರದಂದು ಪುಣೆಯಲ್ಲಿರುವ13 ಮಂದಿಯನ್ನು ಹೊಂದಿರುವ ಕುಟುಂಬವೊಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ ಜಿಲ್ಲೆಯ ವಿವಿಧ ಪ್ರವಾಸೋದ್ಯಮ ತಾಣಗಳಿಗೆ ಭೇಟಿ ನೀಡಿದ್ದಾರೆ. ಜೆಟ್ ಬಂದಿಳಿದಿದ್ದು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಪ್ರವಾಸಿಗರನ್ನು ಸ್ವಾಗತಿಸಿದರು.

ಮಂಗಳೂರಿನ ಕೆಎಂಸಿ ಆಸ್ಪತ್ರೆ ವತಿಯಿಂದ ಫಿಟ್ ಹಾರ್ಟ್ ವರ್ಚುವಲ್ ಕಾರ್ಯಕ್ರಮ

ವಿಶ್ವ ಹೃದಯ ದಿನದ ಅಂಗವಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಮರೇನಾ ಸ್ಪೋಟ್ಸ್ ಕಾಂಪ್ಲೆಕ್ಸ್‌ನಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಫಿಟ್ ಹಾರ್ಟ್ ವರ್ಚುವಲ್ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಮಾತನಾಡಿದ ಇಂಟರ್‌ವೆನ್ಷನಲ್ ಕಾರ್ಡಿಯಾಲಾಜಿಸ್ಟ್ ಡಾ. ನರಸಿಂಹ್ ಪೈ ಅವರು, ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಮಹತ್ವ ಹಾಗೂ ಪ್ರಸ್ತುತ ಸಂದರ್ಭದಲ್ಲಿ ಕ್ರೀಡಪಾಟುಗಳು ಹಾಗೂ ಯುವ ಜನತೆಯಲ್ಲಿ ಹೃದಯಘಾತದ ಪ್ರಕರಣಗಳು ಹೆಚ್ಚಾಗುತ್ತಿರುವ

ತಣ್ಣೀರು ಬಾವಿಯಲ್ಲಿ ಗ್ಯಾಸ್ ಟರ್ಮಿನಲ್‍ಗೆ ಚಿಂತನೆ : ಕೇಂದ್ರ ಸಚಿವ ಸರ್ಬಾನಂದ್ ಸೋನೋವಾಲ್ ಹೇಳಿಕೆ

ನವಮಂಗಳೂರು ಬಂದರು ಟ್ರಸ್ಟ್ ವತಿಯಿಂದ ಯು.ಎಸ್. ಮಲ್ಯ ಗೇಟ್ ನವೀಕರಣ ಕಾಮಗಾರಿಗೆ ಶಿಲಾನ್ಯಾಸ, ಬಂದರಿನಲ್ಲಿ ಟ್ರಕ್ ಟರ್ಮಿನಲ್‍ಗೆ ಶಿಲಾನ್ಯಾಸ ಹಾಗೂ ಬಂದರಿನಲ್ಲಿ ವ್ಯಾಪಾರ ಅಭಿವೃದ್ದಿ ಕೇಂದ್ರದ ಕಟ್ಟಡ ಲೋಕಾರ್ಪಣೆ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಆಚರಣೆ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರು ಮಂಗಳೂರು ನವಬಂದರು ಪರಿಸರದಲ್ಲಿ ಅನೇಕ ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು

ಮಂಗಳೂರಿನಲ್ಲಿ ವಾಣಿಜ್ಯ ಸಪ್ತಾಹ-ರಫ್ತುದಾರರ ಸಮಾವೇಶ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಸಂಸ್ಥೆ ವತಿಯಿಂದ 75ನೇ ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಾಣಿಜ್ಯ ಸಪ್ತಾಹ ರಫ್ತುದಾರರ ಸಮಾವೇಶಕ್ಕೆ ನಗರದ ಓಷಿಯನ್ ಪರ್ಲ್ ಹೋಟೆಲ್‍ನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೆ.23ರ ಗುರುವಾರ ಚಾಲನೆ ನೀಡಿದರು.

ಪೌರ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಾರ್ಮಿಕರಿಗೆ ಸನ್ಮಾನ ಹಾಗೂ ಕಾರ್ಯಾಗಾರ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಚ ಭಾರತ್ ಮಿಷನ್ ಗ್ರಾಮಾಂತರ ಮಂಗಳೂರು ತಾಲೂಕು, ಸಾಹಸ್ ಸಂಸ್ಥೆ ಸಹಯೋಗದಲ್ಲಿ ಪೌರ ಕಾರ್ಮಿಕ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಕಾರ್ಮಿಕರಿಗೆ ಸನ್ಮಾನ ಹಾಗೂ ಮಾಹಿತಿ ಕಾರ್ಯಾಗಾರವನ್ನ ಹಮ್ಮಿಕೊಳ್ಳಲಾಗಿತ್ತು. ಇನ್ನು ತಾಲೂಕು ಪಂಚಾಯತ್‍ನಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಸರೋಜನಿ ಅವರು ಉದ್ಘಾಟಿಸಿದ್ರು. ತದ ಬಳಿಕ ಮಾತನಾಡಿದ ಅವರು, ಕೋವಿಡ್‍ನಲ್ಲೂ ಸ್ವಚ್ಚತಾ ಕಾರ್ಯಕ್ರಮದಲ್ಲಿ ತನ್ನ

ಪಾಲಿಕೆಯ ಘನ ತ್ಯಾಜ್ಯ ನಿರ್ವಹಣೆಯ ಪ್ರಸ್ತಾವನೆಗೆ ಖಂಡನೆ

ಮಂಗಳೂರು ದಕ್ಷಿಣದ ಮಾಜಿ ಶಾಸಕರಾದ ಜೆ. ಆರ್. ಲೋಬೊ, ಪಾಲಿಕೆಯ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಇಂದು ನಗರದ ಸ್ವಚ್ಛತೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಕಡೆಗಳಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಬಹಳಷ್ಟು ಅನುಭವ ಇರುವ ಶ್ರೀ ರಾಮಕೃಷ್ಣ ಮಠದ ಸ್ವಾಮಿ ಜಿತಾಕಮನಂದಜಿ ಹಾಗೂ ಶ್ರೀ ಏಕಗಮ್ಯನಂದ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಅವರೊಡನೆ ಸಮಾಲೋಚನೆ ನಡೆಸಿದರು. ಮಂಗಳೂರು ಮಹಾನಗರ ಪಾಲಿಕೆಯ ಘನ ತ್ಯಾಜ್ಯ ನಿರ್ವಹಣೆಯ ಬಗ್ಗೆ ಸಮಾಲೋಚನೆ ನಡೆಸಿ

ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಭಾವಿಸಿಕೊಂಡು ಸಹಾಯ ಮಾಡುವ ಗುಣವಿರಬೇಕು:ಶ್ರೀ ಐಕಳ ಹರೀಶ್ ಶೆಟ್ಟಿ

 ಮಂಗಳೂರು :ನೆರೆಮನೆಯವರ ಅಥವಾ ಇತರರ ಕಷ್ಟಗಳನ್ನು ನೋಡಿ  ಏನಾದರೂ ಸಹಾಯ ಮಾಡಲು ಪ್ರಯತ್ನಿಸಬೇಕು. ನೋಡಿಯೂ ನೋಡದಂತೆ ನನಗೇಕೆ ಬೇಕು ಬೇಡದ ಕೆಲಸವೆಂದು ಸುಮ್ಮನಿರಬಾರದು. ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಸ್ವೀಕರಿಸಿ ಸಾಧ್ಯವಾದ ಸಹಾಯವನ್ನು ಮಾಡಲು ಪ್ರಯತ್ನಿಸಬೇಕು.ಅದುವೇ  ಬದುಕಿನ ಸಾರ್ಥಕತೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ    ಐಕಳ ಹರೀಶ್ ಶೆಟ್ಟಿಯವರು  ಹೇಳಿದರು.      ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಬಾಳೆಪುಣಿ ಸಮೀಪದ ಯರ್ಮಾಜೆ