ತೋಕೂರು: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಮೈ ಭಾರತ್ ದಕ್ಷಿಣ ಕನ್ನಡ, ಮತ್ತು ರೋಟರಿ ಕ್ಲಬ್ ಬೈಕಂಪಾಡಿ ಜಂಟಿ ಆಶ್ರಯದಲ್ಲಿ, ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು ಹಳೆಯಂಗಡಿ ಹಾಗೂ ರೋಟರಿ ಸಮುದಾಯದಳ 10ನೇ ತೋಕೂರು ಪ್ರಾಯೋಜಕತ್ವದಲ್ಲಿಅಂತರಾಷ್ಟ್ರೀಯ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಫೇಮಸ್ ಯೂತ್ ಕ್ಲಬ್ಬಿನ
ಮಂಗಳೂರಿನ ಸರ್ಕಾರಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ, ಸಂತ ಅಲೋಶಿಯಸ್ (ಡೀಮ್ಡ್ ಟು ಬಿ ಯೂನಿವರ್ಸಿಟಿ), ಎಐಎಂಐಟಿ ಸೆಂಟರ್, ಬೀರಿ, ಮಂಗಳೂರಿನಲ್ಲಿ ಒಂದು ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.ನಿರ್ದೇಶಕ ಡಾ. (ಫಾ.) ಕಿರಣ್ ಕೋತ್ ಎಸ್.ಜೆ. ಅವರು ಡಾ. (ಫಾ.) ಮನೋಜ್, ಡೀನ್ ಡಾ. ರಜನಿ ಸುರೇಶ್, ವಿಭಾಗಾಧ್ಯಕ್ಷೆ ಡಾ. ಬೀನಾ ಡಯಾಸ್, ಅಧ್ಯಾಪಕ ಸಂಯೋಜಕಿ ಶ್ರೀಮತಿ ಹರಿಣಾಕ್ಷಿ, ವಿದ್ಯಾರ್ಥಿ ಸಂಯೋಜಕ ಶ್ರೀ ಜೋಯಲ್ ಡಿಸೋಜಾ, ಕುಮಾರಿ ದೆಲಿಶಾ
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2025 ಸೀಸನ್ 4 ರ ಉದ್ಘಾಟನಾ ಸಮಾರಂಭವು ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದ್ದು ಸಾಂಪ್ರದಾಯಿಕ
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೊರೇಶನ್ ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಳಜಿ ವಹಿಸುವ ಉದ್ದೇಶದಿಂದ, ಸೆಪ್ಟೆಂಬರ್ 29 ರಂದು ಮಂಗಳೂರು ಮಹಾನಗರ ಪಾಲಿಕೆಗೆ 100 ಜೋಡಿ ಸುರಕ್ಷತಾ ಪಾದರಕ್ಷೆಗಳನ್ನು ವಿತರಣೆ ಮಾಡುವ ಮೂಲಕ ಸಾಮಾಜಿಕ ಕಾರ್ಯವನ್ನು ಹಮ್ಮಿಕೊಂಡಿತು.ಈ ಕಾರ್ಯಕ್ರಮವು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ
ಚೆನ್ನೈ: ಕರೂರಿನಲ್ಲಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ್ಯಾಲಿಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಮೃತರಲ್ಲಿ 16 ಮಹಿಳೆಯರು, 8 ಮಕ್ಕಳಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭಿಸಿರುವ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಕರೂರಿನಲ್ಲಿ ಶನಿವಾರ(ಸೆ.27) ಬೃಹತ್ ರ್ಯಾಲಿ ಆಯೋಜಿಸಿದ್ದರು. ನೆಚ್ಚಿನ ನಟನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ಕಾಲ್ತುಳಿತ
ಪಾಂಡೇಶ್ವರ ಮಹಿಳಾ ಠಾಣೆಯ ASI ರಾಜೇಶ್ ಹೆಗ್ಢೆಯವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಾಸರಗೋಡಿನ ಚಿತ್ತಾರಿ ನಿವಾಸಿಯಾಗಿದ್ದ ಅವರು ಉರ್ವಸ್ಟೋರ್ ಬಳಿ ಮನೆಮಾಡಿ ನೆಲೆಸಿದ್ದರು,1993 ಬ್ಯಾಚ್ ನಲ್ಲಿ ಪೋಲಿಸ್ ಇಲಾಖೆಗೆ ಸೆರ್ಪಡೆಗೊಂಡ ಅವರು ವಿಟ್ಲ ಠಾಣೆಯಲ್ಲಿ ಮೊದಲ ಕರ್ತವ್ಯ ವನ್ನು ನೆರೆವೆರಿಸಿದ್ದರು. ಜನಸ್ನೇಹಿ ಪೋಲಿಸರಾಗಿದ್ದ ಅವರು 32 ವರ್ಷಗಳಿಂದ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು,ಅವರು ಮಡದಿ ,ಮಗ ಹಾಗೂ ಅಪಾರ ಬಂಧು ಮಿತ್ರರನ್ನು ಅಗಳಿದ್ದಾರೆ.
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ ಪ್ರಯುಕ್ತ “ನಿರಂಜನ ಬದುಕು – ಬರಹ: ನೆನಪು” ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹಾಗೂ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಕೆನರಾ ಬ್ಯಾಂಕಿನ ನಿವೃತ್ತ ಜನರಲ್ ಮ್ಯಾನೇಜರ್ ವೆಂಕಟೇಶ್ ಕೆ ಪ್ರಭು ಅವರು
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಹಾಗೂ ಪೊಲೀಸ್ ಇಲಾಖೆ, ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮವು ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಬೂಮರೆಡ್ಡಿ ಮಾತನಾಡಿ ‘ನಮ್ಮ ದೇಶ ಅತ್ಯಂತ ಹೆಚ್ಚು
ಮಳೆಯಿಂದಾಗಿ ಕೆಟ್ಟು ಹೋಗಿರುವ ರಾಜ್ಯದ ರಸ್ತೆಗಳ ಗುಂಡಿ ಮುಚ್ಚಲು ಕೂಡ ಅನುದಾನ ನೀಡದ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಇಂದು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ವತಿಯಿಂದ ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಕಾಣಿಯೂರಿನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸುಳ್ಯ ಶಾಸಕಿ ಕುಮಾರಿ ಭಾಗಿರತಿ ಮುರುಳ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀ ರಾಕೇಶ್ ರೈ ಕೆಡಂಜಿ, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀ ವಿನಯ್ ಕುಮಾರ್
ಹೆಜಮಾಡಿ: ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಮತ್ತು ಘಾಟ್ಗೆ ಕರ್ಕೇರ ಪವರ್ ಇಂಡಸ್ಟ್ರೀಸ್ ಜಂಟಿ ಆಶ್ರಯದಲ್ಲಿಭಾರತೀಯ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಅವರ ಸಹಯೋಗದಲ್ಲಿ ರಕ್ತದಾನ ಶಿಬಿರದಿನಾಂಕ 05.10.2025ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 9.00ರಿಂದ ಮಧ್ಯಾಹ್ನ 1.00ರ ವರೆಗೆ ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿ. ಪ್ರಧಾನ ಕಛೇರಿ, ಕರ್ಕೇರ ಟವರ್ಸ್ ಕಣ್ಣಂಗಾರ್ ಬೈಪಾಸ್, ಹೆಜಮಾಡಿ ಯಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ



























