Home Posts tagged #mangalore (Page 431)

ಮಂಗಳೂರು-ಯಶವಂತಪುರ ಹಗಲು ರೈಲು ’ವಿಸ್ಟಾಡೋಮ್’ ಗೆ ಚಾಲನೆ

ಮಂಗಳೂರು-ಯಶವಂತಪುರ ನಡುವೆ ಹಗಲು ಸಂಚರಿಸುವ ಆಕರ್ಷಕ ರೈಲು ’ವಿಸ್ಟಾಡೋಮ್’ ಗೆ ಇಂದು ಮಂಗಳೂರು ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ರೈಲ್ವೆ ಇಲಾಖೆಯು ಹೆಚ್ಚು ಮುತುವರ್ಜಿ ವಹಿಸಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಪ್ರಯತ್ನ ಮಾಡಿದೆ. ಸಾರ್ವಜನಿಕರು ಅನೇಕ

ಮಂಗಳೂರಿನ ಮಿನಿವಿಧಾನಸೌಧದ ಲಿಫ್ಟ್‌ ನೊಳಗೆ ಸಿಲುಕಿಕೊಂಡ ಮೂವರ ರಕ್ಷಣೆ

ಮಂಗಳೂರಿನ ಮಿನಿವಿಧಾನಸೌಧದ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ. ಮಿನಿ ವಿಧಾನಸೌಧದಲ್ಲಿ ಕೆಲಸಕ್ಕೆಂದು ಬಂದಿದ್ದ ಮೂವರು ಲಿಫ್ಟ್ ಹತ್ತಿದ್ದರು. ಹಿರಿಯ ಮಹಿಳೆ ಮತ್ತು ಇಬ್ಬರು ಹಿರಿಯ ಪುರುಷರು ಲಿಫ್ಟ್‌ನಲ್ಲಿ ತೆರಳಿದ್ದರು. ಲಿಫ್ಟ್ ಮೇಲೇರಿದ ಸ್ವಲ್ಪ ಕ್ಷಣದಲ್ಲಿ ನಿಂತುಕೊಂಡಿತ್ತು. ಲಿಫ್ಟ್‌ನಲ್ಲಿ ಮೂವರು ಸಿಲುಕಿಕೊಂಡು ಗಾಬರಿಯಾಗಿದ್ದರು. ಈ ಹಿನ್ನೆಲೆ ಅಧಿಕಾರಿಗಳು ಪಾಂಡೇಶ್ವರ ಅಗ್ನಿಶಾಮಕ ದಳದ

ಸಹಕಾರ ಸಚಿವಾಲಯ ಸ್ಥಾಪಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ: ಎಸ್.ಆರ್. ಸತೀಶ್ಚಂದ್ರ

ಸುಮಾರು 117 ವರ್ಷಗಳ ಇತಿಹಾಸವಿರುವ ಸಹಕಾರ ಕ್ಷೇತ್ರಕ್ಕೆ ಸಹಕಾರ ಸಚಿವಾಲಯ ಬೇಕು ಎನ್ನುವ ಬೇಡಿಕೆಯನ್ನು ಕೇಂದ್ರ ಸರ್ಕರ ಪರಿಗಣಿಸಿ ಸಹಕಾರದಿಂದ ಸಮೃದ್ಧಿ ಎನ್ನುವ ಘೋಷವಾಕ್ಯದೊಂದಿಗೆ ಸಹಕಾರ ಸಚಿವಾಲಯವನ್ನು ರಚಿಸಿರುವ ಕೇಂದ್ರ ಸರ್ಕಾರಕ್ಕೆ ಸಹಕಾರಿಗಳ ಪರವಾಗಿ ಧನ್ಯವಾದವನ್ನು ತಿಳಿಸುತ್ತೇನೆ ಎಂದು ಸಹಕಾರ ಭಾರತಿಯ ಕರ್ನಾಟಕದ ರಾಜ್ಯಾಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಹೇಳಿದರು. ಅವರು ಮಂಗಳೂರಿನ ಪತ್ರಿಕಾ ಭವನದಲ್ಲಿ ಪತ್ರಿಕಾಗೊಷ್ಟಿ ನಡೆಸಿ ಮಾತನಾಡಿ ನಮ್ಮ

ಪಚ್ಚನಾಡಿ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಮೇಯರ್ ಭೇಟಿ, ಪರಿಶೀಲನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಮತ್ತು ಪಿಲಿಕುಳದಲ್ಲಿರುವ ಟರ್ಶಿಯರಿ ಟ್ರೀಟ್ ಮೆಂಟ್ ಪ್ಲಾಂಟ್‍ಗೆ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಕಾರ್ಯಪಾಲಕ ಅಭಿಯಂತರ ಗುರುಪ್ರಸಾದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮೇಯರ್ ಪ್ರೇಮಾನಂದ ಶೆಟ್ಟಿ ಪ್ರತಿಕ್ರಿಯೆ ನೀಡಿ,

ವಿಪರೀತ ಬೆಲೆಯೇರಿಕೆಯಿಂದ ದೇಶದ ಜನರ ಬದುಕು ತತ್ತರ- ಸುನೀಲ್‌ ಕುಮಾರ್ ಬಜಾಲ್

ಲಾಕ್ಡೌನ್ ಅವಧಿಯಲ್ಲಿ ಜನಸಾಮಾನ್ಯರಿಗೆ ಉದ್ಯೋಗವಿಲ್ಲದೆ , ವ್ಯಾಪಾರವಿಲ್ಲದೆ ಬದುಕು ನಡೆಸಲು ಅಸಾಧ್ಯವಾಗದಂತಹ ಪರಿಸ್ಥಿಯಲ್ಲಿರುವಾಗ ನಮ್ಮನ್ನಾಳುವ ಕೇಂದ್ರ ಸರಕಾರ ಪೆಟ್ರೋಲ್, ಡೀಸಲ್, ಅಡುಗೆ ಅನಿಲ ಸಹಿತ, ಗೃಹ ಉಪಯೋಗಿ ವಸ್ತಗಳ ವಿಪರೀತ ಬೆಲೆಯೇರಿಕೆಯಿಂದ ದೇಶದ ಜನರ ಬದುಕು ತತ್ತರಗೊಂಡಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್‌ ಕುಮಾರ್ ಬಜಾಲ್ ರವರು ಆಕ್ರೋಶ ವ್ಯಕ್ತಪಡಿಸಿದರು. ಅವರು ಪೆಟ್ರೋಲ್, ಡೀಸಲ್, ಗ್ಯಾಸ್ ದರ

ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಧ್ವನಿಯಾಗಲಿದೆ: ಡಿ.ಕೆ. ಶಿವಕುಮಾರ್ 

ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಸದನದ ಒಳಗೆ ಹಾಗೂ ಹೊರಗೆ ಮೀನುಗಾರರ ಧ್ವನಿಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಮಂಗಳೂರು ಸುಲ್ತಾನ್‌ಬತ್ತೇರಿಯ ಬೋಳೂರಿನ ಮೊಗವೀರ ಸಮುದಾಯ ಭವನದಲ್ಲಿ ಜಿಲ್ಲಾ ಮೊಗವೀರರ ಕುಂದು ಕೊರೆತೆಗಳನ್ನು ಅಧ್ಯಯನ ಸಭೆಯಲ್ಲಿ ಮಾತನಾಡಿದರು. ಕೇರಳ, ಗೋವಾದಲ್ಲಿರುವಂತೆ ಕರ್ನಾಟಕದಲ್ಲೂ ಕರಾವಳಿಯ ತೀರದಲ್ಲಿ ಬದುಕುತ್ತಿರುವ ಮೀನುಗಾರರಿಗೆ ಅನ್ಯಾಯವಾಗಬಾರದು. ಆಂದ್ರದಲ್ಲಿ ದೊರೆಯುವಂತೆ ಡೀಸೆಲ್

ಮೀನುಗಾರರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ: ಮಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್

ದಕ್ಷಿಣ ಕನ್ನಡ ಜಿಲೆಯಲ್ಲಿ ಮೀನುಗಾರರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಮಂಗಳೂರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ಕೊಟ್ಟಿದ್ದಾರೆ. ಮೀನುಗಾರರ ಸಮಸ್ಯೆಗಳನ್ನ ಆಲಿಸಿ, ಬಳಿಕ ನಗರದ ಓಶಿಯನ್ ಪರ್ಲ್‌ನಲ್ಲಿ ಸುದ್ಧಿಗೋಷ್ಠಿ ನಡೆಸಿದ್ರು. ಈಗಾಗಲೇ ಮಂಗಳೂರಿನ ಮೀನುಗಾರರ ಜೊತೆ ಈಗಾಗಲೇ ಚರ್ಚೆ ಮಾಡಿದ್ದೇನೆ.ಪಕ್ಷದ ಕಾರ್ಯಕ್ರಮದ ಸಲುವಾಗಿ ಮಂಗಳೂರಿಗೆ ಬಂದಿಲ್ಲ. ಇನ್ನು ಮೇಕೆದಾಟು ಯೋಜನೆ ರಾಜ್ಯಕ್ಕೆ ಅತೀ ಮುಖ್ಯವಾದ ಯೋಜನೆವಾಗಿದೆ. ಈ ಹಿಂದೆ ನಾನು

ಕೆಎಟಿ ತೀರ್ಪು ಹಿನ್ನೆಲೆ: ಮುಂಬಡ್ತಿ ಶಿಕ್ಷಕರ ಹಿತ ಕಾಪಾಡಲು ಆಗ್ರಹ: ಸಚಿವರು, ಶಾಸಕರಿಗೆ ಶಿಕ್ಷಕರ ಸಂಘದಿಂದ ಮನವಿ

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಡುವಿನ ಮುಂಬಡ್ತಿ ಗೊಂದಲ ಹೊಸ ತಿರುವು ಪಡೆದುಕೊಂಡಿದೆ. ಈಗಾಗಲೇ ಮುಂಬಡ್ತಿ ಪಡೆದಿರುವ ಗ್ರೇಡ್ 2 ಪ್ರೌಢ ಶಾಲಾ ಶಿಕ್ಷಕರ ಹಿತವನ್ನು ಕಾಪಾಡಬೇಕು ಎಂಬ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಬಡ್ತಿ ಸರಕಾರಿ ಪ್ರೌಢಶಾಲಾ ಶಿಕ್ಷಕರ ಸಂಘ ಅಭಿಯಾನ ಆರಂಭಿಸಿದೆ. ಶಿಕ್ಷಕರ ಹಿಂಭಡ್ತಿ ಆದೇಶವನ್ನು ಮರು ಪರಿಶೀಲಿಸುವಂತೆ ಸರ್ಕಾರ ಮತ್ತು ಇಲಾಖೆಯ ಮೇಲೆ ಒತ್ತಡ ಹೇರುವಂತೆ ಸಂಘ ಮುಂದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಉಸ್ತುವಾರಿ

ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಟರ್ಪಾಲ್‍ಗಳ ವಿತರಣೆ

ನಗರದ ಹೊಯಿಗೆ ಬಜಾರ್, ಜಪ್ಪಿನಮೊಗರು, ಕೂಳೂರು, ಮುಳಿಹಿತ್ಲು, ತೋಕೂರು ಪರಿಸರದಲ್ಲಿ ಗುಡಿಸಲು ನಿರ್ಮಿಸಿ ವಾಸವಾಗಿದ್ದ ಅಲೆಮಾರಿ ಸಮುದಾಯದ ಶಿಳ್ಳೆಕ್ಯಾತ ಕುಟುಂಬಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಟರ್ಪಾಲ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮದ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾದ

ಅಕ್ರಮ ಗಾಂಜಾ ಸಾಗಾಟ ಪ್ರಕರಣ: ಇಬ್ಬರ ಬಂಧನ

ಮಂಗಳೂರು: ಆಂಧ್ರಪ್ರದೇಶದಿಂದ ಕಾಸರಗೋಡಿಗೆ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಉರ್ವ ಪೊಲೀಸ್  ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಚೆಕ್ ಪೊಲೀಸ್  ಬಳಿ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್  ಡಿಸಿಪಿ ಹರಿರಾಂ ಶಂಕರ್ ಹೇಳಿದರು. ಅವರು ಮಂಗಳೂರಿನ ಕಮಿಷನರ್ ಕಚೇರಿಯಲ್ಲಿ ಮಾಧ್ಯಮಗೊಷ್ಟಿ ನಡೆಸಿ ಮಾತನಾಡಿ, ಉರ್ವ ಪೊಲೀಸ್  ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಚೆಕ್ ಪೊಲೀಸ್  ಬಳಿ ಖಚಿತ ಮಾಹಿತಿ