Home Posts tagged #mangalore (Page 6)

ಫೆ.22ರಂದು ಆಟೋ ಮ್ಯಾಟಿಕ್ಸ್ನವರ ಹೊಸ ಶೋರೂಂ ಉದ್ಘಾಟನೆ

ಪುತ್ತೂರಿನಲ್ಲಿ ಆಟೋ ಮ್ಯಾಟ್ರಿಕ್ಸ್ನವರ ಹೊಸ ಶೋರೂಂ ಮತ್ತು ಸರ್ವೀಸ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಫೆ.22ರಂದು ನಡೆಯಲಿದೆ. ಪುತ್ತೂರಿನ ಹೃದಯ ಭಾಗದಲ್ಲಿ ವಿಶಿಷ್ಟ, ಆಧುನಿಕ ಹಾಗೂ ಭವಿಷ್ಯನಿರ್ಧಿಷ್ಟ ಸೌಲಭ್ಯವನ್ನು ಪರಿಚಯಿಸುತ್ತಿದ್ದಾರೆ. ಟಾಟಾ ಮೋಟರ‍್ಸ್ನವರ ಅಧಿಕೃತ ಡೀಲರ್, 7 ವಾಹನಗಳ ಪ್ರದರ್ಶನ ಶೋರೂಮ್, 16-ಬೇ ವರ್ಕ್ಶಾಪ್, 7-ಬೇ ಬಾಡಿ ಶಾಪ್

ಕುದ್ರೋಳಿ ತೀರ್ಥಾಟನೆ ಸಂಪನ್ನ; ಹಳದಿ ಬಟ್ಟೆಯಲ್ಲಿ ಹರಿದು ಬಂದ ಉತ್ಸಾಹ

1928ರಲ್ಲಿ ಶಿವಗಿರಿ ತೀರ್ಥಾಟಣೆ ಆರಂಭವಾದ ರೀತಿಯಲ್ಲೇ ಇಂದು ಕುದ್ರೋಳಿ ತೀರ್ಥಾಟನೆ ಸಂಪನ್ನಗೊAಡಿತು. ಹಳದಿ ನದಿಯೇ ಹರಿದು ಬರುವಂತೆ ಜನಸಾಗರವು ಹಳದಿ ಬಟ್ಟೆಯೊಡನೆ ಶಾಂತಿಯುತ ಮೆರವಣಿಗೆಯು ರೈಲು ನಿಲ್ದಾಣದಿಂದ ಕುದ್ರೋಳಿ ಆಲಯಕ್ಕೆ ಸಾಗಿತು. 2008ರಲ್ಲಿ ಸ್ಥಳ ನೋಡಲು, 2009ರಲ್ಲಿ ಕೆಸರು ಕಲ್ಲು ಹಾಕಲು, 2012ರಲ್ಲಿ ಕುದ್ರೋಳಿ ಜನಪರ ಆಲಯ ಉದ್ಘಾಟನೆಗೆ ಗುರುಗಳ ಗುರು ನಾರಾಯಣ ಅವರು ಮಂಗಳೂರು ರೈಲು ನಿಲ್ದಾಣದ ಮೂಲಕ ಕುದ್ರೋಳಿಗೆ ಬಂದಿದ್ದರು. ದೇವಾಲಯಗಳಿಗೆ

ಬಿಎಂ ರೋಹಿಣಿ ಅವರಿಗೆ ಅಭಿನಂದನೆ ಮತ್ತು ಗ್ರಂಥ ಗೌರವ ಸಮಾರಂಭ

ಬಿಎಂ ರೋಹಿಣಿ ಅವರಿಗೆ ಅಭಿನಂದನೆ ಮತ್ತು ಗ್ರಂಥ ಗೌರವ ಸಮಾರಂಭವು ಮಂಗಳೂರು ವಿಶ್ವವಿದ್ಯಾನಿಲಯದ ರವೀಂದ್ರ ಕಲಾಭವನದಲ್ಲಿ ನಡೆಯಿತು. ಶಿಕ್ಷಕಿಯಾಗಿದ್ದು, ಹಿರಿಯ ಲೇಖಕಿ ಆಗಿರುವ ಬಿ. ಎಂ. ರೋಹಿಣಿಯವರು ತಮ್ಮದೇ ಹೋರಾಟದ ಬದುಕು ಬಾಳಿದವರು. ಎಂಬತ್ತಮೂರನೆಯ ಪ್ರಾಯದಲ್ಲೂ ವಿರಮಿಸದ ಚೇತನ ಅವರದು. ವಿವಾದಾತ್ಮಕ, ವಿಚಾರಾತ್ಮಕ ಪುಸ್ತಕಗಳನ್ನು ಬರೆದು ಸೈ ಎನಿಸಿಕೊಂಡವರು. ಎಸ್ ವಿಪಿ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಡಾ ನಾಗಪ್ಪ ಗೌಡ ಆರ್ ಗ್ರಂಥ ಅನಾವರಣ ಕಾರ್ಯಕ್ರಮ

ನೂತನ ಶಿಲಾಮಯ ಶ್ರೀರಾಮ ಭಜನಾ ಮಂದಿರ ಲೋಕಾರ್ಪಣೆ, ಶ್ರೀರಾಮ ಪ್ರತಿಷ್ಠೆ-ಬ್ರಹ್ಮಕಲಶಾಭೀಷೇಕ, ನಾಗ ಪ್ರತಿಷ್ಠೆ-ಆಶ್ಲೇಷ ಬಲಿ

ಅಮ್ಮನವರತೊಪ್ಲು ಶ್ರೀರಾಮ ಭಜನಾ ಮಂದಿರ, ಶ್ರೀ ರಾಮ ಭಜನಾ ಮಂಡಳಿ ರಿ. ಇದರ ನೂತನ ಶಿಲಾಮಯ ಶ್ರೀರಾಮ ಭಜನಾ ಮಂದಿರ ಲೋಕಾರ್ಪಣೆ, ಶ್ರೀರಾಮ ಪ್ರತಿಷ್ಠೆ-ಬ್ರಹ್ಮಕಲಶಾಭೀಷೇಕ, ನಾಗ ಪ್ರತಿಷ್ಠೆ-ಆಶ್ಲೇಷ ಬಲಿ ಸಂಭ್ರಮದಿAದ ಸಂಪನ್ನಗೊAಡಿತು. ನಿನ್ನೆ ಸಂಜೆ 5 ಗಂಟೆಯಿAದ ದೇವತಾ ಕಾರ್ಯಕ್ರಮಗಳ ಆರಂಭ, ಶ್ರೀ ನಾಗದೇವರಿಗೆ ಪಂಚವಿAಶತಿ (25) ಕಲಶ ಸ್ಥಾಪನೆ, ನವಗ್ರಹಾರಾಧನೆ, ಸಪರಿವಾರ ಶ್ರೀ ರಾಮಚಂದ್ರ ದೇವರಿಗೆ ಅಷ್ಟೋತ್ತರ ಶತ (108) ಪರಿಕಲಶ ಸಹಿತ ಬ್ರಹ್ಮಕಲಶ ಸ್ಥಾಪನೆ

ಮಂಡೆಕೋಲು: ಇಂದಿನಿಂದ ಪೇರಾಲು ಅಂಬ್ರೋಟಿಯಲ್ಲಿರುವ ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

ಸುಳ್ಯ::ಮಂಡೆಕೋಲು ಗ್ರಾಮದ ಪೇರಾಲು ಅಂಬ್ರೋಟಿಯಲ್ಲಿರುವ ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಇಂದಿನಿಂದ ಆರಂಭಗೊಂಡಿದ್ದು, ಫೆ. 22ರ ವರೆಗೆ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ಶ್ರೀ ನಾಗದೇವರು ಮತ್ತು ಇರುವೆರು ಉಳ್ಳಾಕುಲು ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ವೇದಮೂರ್ತಿ ಬ್ರಹ್ಮಶ್ರೀ

ದುಬೈನಲ್ಲಿ ಸಡಗರದ ಕ್ರೀಡಾಕೂಟ: ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ

ದುಬೈ: ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ಆಯೋಜಿಸಲಾಗಿದ್ದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟವು ಫೆಬ್ರವರಿ 15 ರಂದು ದುಬೈನಲ್ಲಿ ಅತ್ಯಂತ ವೈಭವದಿಂದ ಜರುಗಿತು. ಈ ಬಾರಿಯ ಕ್ರೀಡಾಕೂಟದ ಆಕರ್ಷಕ ವಿಜೇತ ಟ್ರೋಫಿಗಳನ್ನು ಸಂಘದ ಉಪಾಧ್ಯಕ್ಷರಾದ ಸುರೇಶ್ ಕುಂಪಲ ಅವರು ತಮ್ಮ ಮಾತೃಶ್ರೀ ದಿವಂಗತ ಶ್ರೀಮತಿ ಕಮಲ ಅವರ ಸ್ಮರಣಾರ್ಥವಾಗಿ

“ಸಿತಾರ್ ರತ್ನ” ಕೊಚ್ಚಿಕಾರ್ ದೇವದಾಸ್ ಪೈ ಅವರ ಸಿತಾರ್ ವಾದನಕ್ಕೆ ಹೆಗ್ಗಡೆ ದಂಪತಿಯಿಂದ ಸುವರ್ಣಪದಕ ಗೌರವ

ಮಹಾಶಿವರಾತ್ರಿಯ ಪವಿತ್ರ ಪರ್ವದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ–ಸಂಗೀತಗಳ ಅಪೂರ್ವ ಸಂಯೋಗ ಸಾಕ್ಷಿಯಾಯಿತು. ಮಂಗಳೂರಿನ ಖ್ಯಾತ ಸಿತಾರ್ ವಾದಕ “ಸಿತಾರ್ ರತ್ನ” ಕೊಚ್ಚಿಕಾರ್ ದೇವದಾಸ್ ಪೈ ಅವರು ಶ್ರೀ ಮಂಜುನಾಥ ದೇವಸ್ಥಾನ ಸನ್ನಿಧಿಯಲ್ಲಿ ಭಕ್ತಿಭಾವಪೂರ್ಣ ಸಿತಾರ್ ವಾದನ ನೀಡಿದ್ದು, ಭಕ್ತರು ಹಾಗೂ ಸಂಗೀತಾಸಕ್ತರ ಮನಸೂರೆಗೊಂಡರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ ನಡೆದ ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪೈ ಅವರ

ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

ಪುತ್ತೂರು ತಾಲೂಕಿನ 34 ನೆಕ್ಕಿಲಾಡಿಯ ಮಸೀದಿ ಹಿಂಭಾಗದ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ನದಿಯಲ್ಲಿನ ಗಿಡಗಂಟೆಗಳ ನಡುವೆ ಸಿಲುಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡುಬAದಿದೆ. ಮೇಲ್ಭಾಗದ ಪ್ರದೇಶದಿಂದ ತೇಲಿ ಬಂದಿರುವ ಸಾಧ್ಯತೆ ಇರುವುದಾಗಿ ಅನುಮಾನ ವ್ಯಕ್ತವಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ.

ಎಂಸಿಸಿ ಬ್ಯಾಂಕಿನಲ್ಲಿ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗೆ ನಾಯಕತ್ವ ಅಧಿವೇಶನ

ನಾಯಕತ್ವ ಸಾಮಥ್ರ್ಯಗಳನ್ನು ಬಲಪಡಿಸುವ ಮತ್ತು ಸಾಂಸ್ಥಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಂ.ಸಿ.ಸಿ. ಬ್ಯಾಂಕ್ ಮಂಗಳೂರಿನಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ ಫೆ.19ರಂದು “Speak, Lead and Connect”ಎಂಬ ಶೀರ್ಷಿಕೆಯಡಿ ನಾಯಕತ್ವ ಅಧಿವೇಶನವನ್ನು ಆಯೋಜಿಸಿತ್ತು. ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಅತಿಥಿ ಭಾಷಣಕಾರರಾಗಿ ಮಸ್ಕತ್‍ನ ಬ್ಯಾಂಕಿಂಗ್ ಮತ್ತು ಹಣಕಾಸು ಅಧ್ಯಯನ ಕಾಲೇಜಿನ

ಮಂಗಳೂರು: ನೆಕ್ಸಾ ಮಾಂಡವಿ ಮೋಟಾರ್‍ಸ್‌ನಲ್ಲಿ ಮಾರುತಿ ಸುಝುಕಿಯ “ಇ ವಿಟಾರ” ಕಾರು ಮಾರುಕಟ್ಟೆಗೆ ಬಿಡುಗಡೆ

ಮಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿರುವ ನೆಕ್ಸಾ ಮಾಂಡವೀ ಮೋಟಾರ್‍ಸ್‌ನಲ್ಲಿ ಮಾರುತಿ ಸುಝುಕಿಯ ಎಲೆಕ್ಟ್ರಿಕ್ ಕಾರು “ಇ ವಿಟಾರ” ಮಂಗಳೂರು ಮಾರುಕಟ್ಟೆಗೆ ಬಿಡುಗಡೆ ಸಮಾರಂಭ ನಡೆಯಿತು. ನಗರದ ಗಣ್ಯರು, ಉದ್ಯಮ ವಲಯದ ಪ್ರತಿನಿಧಿಗಳು ಮತ್ತು ವಾಹನ ಪ್ರಿಯರ ಸಮ್ಮುಖದಲ್ಲಿ ನಡೆದ ಈ ಮಹಾ ಅನಾವರಣ ಕಾರ್ಯಕ್ರಮವು ಅಂತರರಾಷ್ಟ್ರೀಯ ಮಟ್ಟದ ಲಾಂಚ್ ಸಮಾರಂಭವನ್ನು ನೆನಪಿಸುವಂತಿತ್ತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ವಿಕ್ರಮ್ ಪೈ, ಸಮಿಟ್