ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡುವ ಪ್ರತಿಷ್ಠಿತ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026 ಅಂತರ್ ರಾಜ್ಯ ಪ್ರಶಸ್ತಿಗೆ ಕ್ರೀಡಾ ಅಂಕಣಕಾರ ಎಸ್. ಜಗದೀಶ್ವಂದ್ರ ಅಂಚನ್ ಸೂಟರ್ ಪೇಟೆ ಆಯ್ಕೆಗೊಂಡಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 32 ವರ್ಷ ಕ್ರೀಡಾ ಬರವಣಿಗೆ ಹಾಗೂ ಕ್ರೀಡಾ ಅಂಕಣಕಾರರಾಗಿ ಗುರುತಿಸಿಕೊಂಡಿರುವ ಎಸ್. ಜಗದೀಶ್ಚಂದ್ರ
ಮಂಗಳೂರು: ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ತನ್ನ ಯಶಸ್ವಿ ಸೇವೆಯ 32 ವರ್ಷಗಳನ್ನು ಪೂರ್ಣಗೊಳಿಸಿದೆ. 1994ರಲ್ಲಿ ರೋಹನ್ ಮೊಂತೆರೊ ಅವರು ಸ್ಥಾಪಿಸಿದ ಈ ಸಂಸ್ಥೆ, ಇಂದು ಮಂಗಳೂರಿನ ಅತ್ಯಂತ ವಿಶ್ವಾಸಾರ್ಹ ಮತ್ತು ಗೌರವಾನ್ವಿತ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಕಳೆದ ಮೂರು ದಶಕಗಳಲ್ಲಿ ರೋಹನ್ ಕಾರ್ಪೊರೇಷನ್ ಒಟ್ಟು 25 ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಪ್ರಸ್ತುತ 12 ಯೋಜನೆಗಳು
ಉಡುಪಿಯ ಪ್ರಸಿದ್ಧ ಚಿನ್ನಾಭರಣ ಸಂಸ್ಥೆ ದಿ ಒರಿಜಿನಲ್ ಆಭರಣ ಜ್ಯುವೆಲ್ಲರ್ಸ್ ನಲ್ಲಿ ಸಂಕ್ರಾಂತಿ ಹಬ್ಬದ ಈ ಶುಭದಿನದಂದು “ಉತ್ಸವ್ ಸೆಲೆಬ್ರಂಟ್ ಸಿಲ್ವರ್ ” ಸಂಗ್ರಹವನ್ನು ಬೆಂಗಳೂರಿನ ಜಯನಗರ ಮತ್ತು ಉಡುಪಿ ಶಾಖೆಯಲ್ಲಿ ಬಿಡುಗಡೆಗೊಳಿಸಲಾಯಿತು. 92.5 ಶುದ್ಧತೆಯ ಬೆಳ್ಳಿಯಿಂದ ತಯಾರಿಸಿದ ಪಾರಂಪರಿಕ ಶೈಲಿಯ ವಿನೂತನ ಬೆಳ್ಳಿಯ ಆಭರಣಗಳ ಪ್ರದರ್ಶನ ಮತ್ತು ಮಾರಾಟವನ್ನು ಇಂದು ಉಡುಪಿಯ ಆಭರಣ ಜ್ಯುವೆಲ್ಲರ್ಸ್ ನ ಬೆಳ್ಳಿ ಮಳಿಗೆಯಲ್ಲಿ ಗ್ರಾಹಕರಾದ ಭಗವಾನ್
ಕರಾವಳಿ ಉತ್ಸವದ ಅಂಗವಾಗಿ ದೇಶದ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ‘ ಟೀಮ್ ಮಂಗಳೂರು ‘ ಹವ್ಯಾಸಿ ಗಾಳಿಪಟ ತಂಡವು ಮಂಗಳೂರಿನ ತಣ್ಣೀರುಬಾವಿಯ ಹೊಸತನದೊಂದಿಗೆ ನವೀಕರಣಗೊಂಡ ಬ್ಲೂ ಬೇ ಬೀಚ್ ನಲ್ಲಿ ಪ್ರಥಮ ಕಾರ್ಯಕ್ರಮವಾಗಿ 8 ನೇ ಅಂತರ್ ರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಓ ಯನ್ ಜಿ ಸಿ – ಎಮ್ ಆರ್ ಪಿ ಎಲ್ ಪ್ರಾಯೋಜಕತ್ವದಲ್ಲಿ ಜನವರಿ 17 ಮತ್ತು 18 ರಂದು ಆಯೋಜಿಸುತ್ತಿದೆ.ಈ ಉತ್ಸವದ ಪೂರ್ವ ಭಾವಿ ಕಾರ್ಯಕ್ರಮದ ಸಲುವಾಗಿ ಜನವರಿ 10 ರಂದು
ಕಡಬ: ಭಾರತೀಯ ರೆಡ್ ಕ್ರಾಸ್ ಸೊಸೈಟಿ, ಬೆಂಗಳೂರು ಇದರ ಉಪಾಧ್ಯಕ್ಷರಾದ ಶ್ರೀ ಭಾಸ್ಕರ ರಾವ್ ಅವರು ಇಂದು ಭಾನುವಾರ ದಿನಾಂಕ 11/೦1/2026 ರಂದು ಕಡಬ ತಾಲೂಕು ರೆಡ್ ಕ್ರಾಸ್ ಘಟಕಕ್ಕೆ ಭೇಟಿ ನೀಡಿ ಘಟಕದ ಕಾರ್ಯಚಟುವಟಿಕೆಗಳ ಕುರಿತು ಸಮಾಲೋಚನಾ ಸಭೆ ನಡೆಸಿದರು.ಸಭೆಯಲ್ಲಿ ಮಾತನಾಡಿದ ಅವರು, ರೆಡ್ ಕ್ರಾಸ್ ಸಂಸ್ಥೆಯು ಮಾನವೀಯ ಸೇವೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಗ್ರಾಮೀಣ ಮಟ್ಟದಲ್ಲಿಯೂ ಅದರ ಚಟುವಟಿಕೆಗಳು ಇನ್ನಷ್ಟು ಬಲಿಷ್ಠವಾಗಬೇಕೆಂದು ಹೇಳಿದರು.
Ms Shaila Kamath, Research Scholar at Srinivas University, City Campus, Mangaluru, was conferred the Doctor of Philosophy degree by Srinivas University, for her doctoral thesis titled“AnEmpirical Study on Risk Management Strategies Adopted by Borrowers to Prevent NPA Status at Banks” Dr. Shaila Kamathconducted her research under the guidance of Dr. Ramesh A Pai, Research
ಮುಲ್ಕಿ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ನ ಸಂಸ್ಥಾಪಕ ಅಧ್ಯಕ್ಷರಾದ Er.ಮುಲ್ಕಿ ಜೀವನ್ ಕೆ. ಶೆಟ್ಟಿ ಅವರು, ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಮುಲ್ಕಿ ಜನತೆಯ ಬಹುದಿನಗಳ ಕನಸಾದ ಮುಲ್ಕಿ ತಾಲೂಕು ಸೌಧವನ್ನು ತಕ್ಷಣ ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಅರ್ಪಿಸುವಂತೆ, ಆಯ್ಕೆಯಾದ ಜನಪ್ರತಿನಿಧಿಗಳು ಮತ್ತು ಜಿಲ್ಲಾ ಆಡಳಿತದೊಂದಿಗೆ ಸಮನ್ವಯ ಸಾಧಿಸಿ
ಮಂಗಳೂರು: ತನ್ನ ಅಮೂಲ್ಯ ತುಳು ಪ್ರಸಂಗಗಳ ಮೂಲಕ ಯಕ್ಷಗಾನ ರಂಗಕ್ಕೆ ಹೊಸ ನೆಲೆ ತೋರಿಸಿ ಆ ಮೂಲಕ ಅಪಾರ ತುಳು ಪ್ರೇಕ್ಷಕ ವರ್ಗದ ಸೃಷ್ಟಿಗೆ ಕಾರಣವಾದವರು ಅನಂತರಾಮ ಬಂಗಾಡಿಯವರು ಎಂದು ಹಿರಿಯ ಯಕ್ಷಗಾನ ಕಲಾವಿದ ಕೊಳ್ತಿಗೆ ನಾರಾಯಣ ಗೌಡ ಅವರು ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಯಕ್ಷ ಪ್ರತಿಭೆ ಮಂಗಳೂರು ಸಹಯೋಗದಲ್ಲಿ ಮಂಗಳೂರಿನ ತುಳು ಭವನದಲ್ಲಿ ಆಯೋಜಿಸಲಾದ ಕೆ.ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಕನ್ನಡದಲ್ಲಷ್ಟೇ
ಕಡಬ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ಶಿವಪ್ರಸಾದ್ (55), ಕುಟ್ರುಪ್ಪಾಡಿ ಗ್ರಾಮ, ಕಡಬ ತಾಲೂಕು. ಅವರ ಹಿರಿಯ ಮಗಳು ಶಿಲ್ಪಾ (28) 4 ತಿಂಗಳ ಹಿಂದೆ ಮನೋಜ್ ಎಂಬಾತನೊಂದಿಗೆ ರೆಜಿಸ್ಟರ್ ಮದುವೆಯಾಗಿದ್ದಳು. ಮದುವೆಯ ನಂತರ ದಂಪತಿ ರಾಮಕುಂಜ ಗ್ರಾಮದಲ್ಲಿ ವಾಸವಿದ್ದು, ಶಿಲ್ಪಾ ಕೆಲಸಕ್ಕೆ ಕಡಬಕ್ಕೆ ಬರುತ್ತಿದ್ದಳು. 08.01.2026 ರಂದು ಸಂಜೆ ಶಿಲ್ಪಾ ವಿಷ ಸೇವಿಸಿದ್ದಾಗಿ ಮಾಹಿತಿ ಬಂದಿದ್ದು, ಚಿಕಿತ್ಸೆಗೆ ಕಡಬ ಸರಕಾರಿ ಆಸ್ಪತ್ರೆ, ವೆನ್ಲಾಕ್ ಹಾಗೂ ಎನೆಪೋಯ
ಮಂಗಳೂರು: ಮಡುಗಟ್ಟಿದ ಹೃದಯದೊಳಗೆ ‘ತಾಯಿ’ಋ ಎಂಬ ಎರಡಕ್ಷರದಿ ನಿತ್ಯ ಸಂಚಲನ ಮೂಡಿಸಿ, ಭಾವ ಪರವಶತೆಯ ಉತ್ತುಂಗತೆಯತ್ತ ಕೊಂಡೊಯ್ದು,ಅನಂತತೆಯ ಹೂರಣವೇ ತಾನಾದರೂ ನಮ್ಮನೊಡನಾಡಿಗಳಾಗಿಸಿ, ಮಾಯಾತೀತನೇ ತಾನಾಗಿ ಮಾಯೆಯೊಳಗಿನ ಸೊಗಡ ಬಿತ್ತರಿಸಿ, ಸಂಘತ್ವದೊಳಗೆ ನಿತ್ಯ ನಿರಂತರ ಪ್ರೀತಿಯ ಹೊನಲನ್ನೇ ಹರಿಸಿದ ಸ್ವಾಮಿ,ಆರಾಧ್ಯ ದೈವತ ಪರಮಪೂಜ್ಯ ಶ್ರೀ ಶ್ರೀ ನರೇಂದ್ರನಾಥ ಯೋಗೇಶ್ವರೇಶ್ವರ ಮಹಾಸ್ವಾಮಿಯವರ ದಿವ್ಯ ಸಾನಿಧ್ಯ ನೆಲೆಗೊಂಡಿರುವ ಮಡ್ಯಾರು ಶ್ರೀ




























