Home Posts tagged #mangalore (Page 84)

ಬಿಜೆಪಿ ನಾಯಕರಿಂದ ಅರಾಜಕತೆ‌ ಸೃಷ್ಟಿಗೆ ಹುನ್ನಾರ: ಮಂಜುನಾಥ್ ಭಂಡಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರಾಜಕತೆ ಸೃಷ್ಟಿಸಲು ಬಿಜೆಪಿ ರಾಜ್ಯ ನಾಯಕರು ಹುನ್ನಾರ ನಡೆಸುತ್ತಿದ್ದು, ಇದಕ್ಕೆ ಅಧಿಕಾರಿಗಳ ಸಭೆಯಲ್ಲಿ ಬಿಜೆಪಿಯವರು ನಡೆದುಕೊಂಡ ರೀತಿಯೇ ಸಾಕ್ಷಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧಪಕ್ಷದ ನಾಯಕ ಅಶೋಕ್

ಮಂಗಳೂರು: ಮೂಡಾದಲ್ಲಿ ಬ್ರೋಕರ್ ಹಾವಳಿ ನಿಯಂತ್ರಿಸಲು ಮುಂದಾದ ಕಮಿಷನರ್ ಅವರನ್ನೇ ವರ್ಗಾವಣೆ ಮಾಡಿಸಲು ಕಸರತ್ತು

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಬ್ರೋಕರ್ ಹಾವಳಿಯನ್ನು ನಿಯಂತ್ರಿಸಲು ಮುಂದಾದ ಕಮಿಷನರ್ ನೂರ್ ಝಹರಾ ಖಾನಂ ಅವರನ್ನು ವರ್ಗಾವಣೆ ಮಾಡಿಸಲು ಬೋಕರುಗಳೇ ತೆರೆಮರೆಯ ಕಸರತ್ತು ನಡೆಸಿದ್ದಾರೆ. ಆ ಜಾಗಕ್ಕೆ ಈ ಹಿಂದೆ ಮುಡಾದಲ್ಲಿ ಕಮಿಷನರ್ ಆಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಅಂಚಿನಲ್ಲಿರುವ ಮಹಮ್ಮದ್ ನಜೀರ್ ಅವರನ್ನು ಕರೆತರಲು ಪ್ರಬಲ ಲಾಬಿ ನಡೆದಿದೆ. 2024ರ ಮಾರ್ಚ್ 22ರಂದು ಆಗಿನ ಮುಡಾ ಕಮಿಷನರ್ ಆಗಿದ್ದ ಮನ್ಸೂರ್ ಆಲಿ, ಕನ್ವರ್ಷನ್ ವಿಚಾರದಲ್ಲಿ

ತಮಂದತೆಯನ್ನು ಹೊಡೆದೋಡಿಸುವ ದೀಪದಂತೆ ವಿದ್ಯೆ: ಕಮಲಾದೇವಿ ಪ್ರಸಾದ ಅಸ್ರಣ್ಣ

ವಿದ್ಯೆ ಎನ್ನುವುದು ಅಭಿನಾಷಿಯಾದದ್ದು ವಿದ್ಯೆ ನಮ್ಮ ಬದುಕಿಗೆ ಕವಿದಿರುವ ಕತ್ತಲೆಯನ್ನು ಕಳೆದು ಸುಜ್ಞಾನದ ಬೆಳಕನ್ನು ನೀಡುತ್ತದೆ ಇಂತಹ ಉತ್ತಮ ಕೆಲಸವನ್ನು ಆಕಾಂಕ್ಷಿಗಳ ತಂಡ ಮಾಡುತ್ತಿದೆ.ಅಂಚೆ ಇಲಾಖೆಯ ಪದೋನ್ನತಿ ಪರೀಕ್ಷೆಗಳಿಗಾಗಿ ಆಯೋಜಿಸಿದ ಉಚಿತ ತರಬೇತಿ ಶಿಬಿರ ಶ್ಲಾಘನೀಯ. ವಿದ್ಯೆ ಕಲಿತಷ್ಟು ಮುಗಿಯದೇ ಇರುವಂಥದ್ದು. ಇಲಾಖೆಯೊಳಗೆ ಪದೋನ್ನತಿಯನ್ನು ಹೊಂದಿ ಉತ್ತಮ ಪದವಿಯನ್ನು ಏರುವುದಕ್ಕೆ ಈ ಒಂದು ಉಚಿತ ತರಬೇತಿ ಶಿಬಿರ ಕಾರಣವಾಗುತ್ತದೆ.ತಾಯಿ ದುರ್ಗಾದೇವಿ

ಕೋಸ್ಟಲ್‌ವುಡ್‌ನಲ್ಲಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹಿಸುತ್ತಿರುವ ಲಂಚುಲಾಲ್ ಕೆ.ಎಸ್.

ತುಳು ಸಿನಿಮಾ ರಂಗದಲ್ಲಿ ಹೊಸತನ ತರಲು ಅಸ್ತ್ರಗ್ರೂಪ್‌ನ ಲಂಚುಲಾಲ್ ಕೆ.ಎಸ್. ವಿಶೇಷ ಪ್ರಯತ್ನ ಮಾಡುತ್ತಿದ್ದಾರೆ.ಈಗಾಗಲೇ ಕೋಸ್ಟಲ್‌ವುಡ್‌ನಲ್ಲಿ ಮೀರಾ ಸೇರಿದಂತೆ ಹಲವಾರು ಸಿನಿಮಾಗಳಿಗೆ ಬಂಡವಾಳ ಹೂಡಿ ವಿಶೇಷ ಮತ್ತು ವಿಭಿನ್ನ ಶೈಲಿಯ ಸಿನಿಮಾಗಳನ್ನು ತೆರೆಗೆ ತರಲು ಅಸ್ತ್ರಗ್ರೂಪ್‌ನ ಸಿಇಒ ಲಂಚುಲಾಲ್ ಅವರು ಸಜ್ಜಾಗುತ್ತಿದ್ದಾರೆ.. ಮೀರಾ ಸಿನಿಮಾ ಬಿಡುಗಡೆಗೊಂಡು ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಿದೆ.. ಇದೀಗ ಕೋಸ್ಟಲ್‌ವುಡ್‌ನಲ್ಲಿ ಸಿನಿಮಾಗಳಿಗೆ ಹೊಸ ರೂಪ

ಸುಳ್ಯ: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್‌ ಸೊಸೈಟಿಯ 26ನೇ ಶಾಖೆ ಶುಭಾರಂಭ

ಸುಳ್ಯ: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್‌ ಸೊಸೈಟಿಯ ಬೆಳ್ಳಾರೆ ಶಾಖೆಯು ಬೆಳ್ಳಾರೆಯ ಬಿ. ನರಸಿಂಹ ಜೋಶಿ ಮಾಲಕತ್ವದ ಪ್ರಸಾದ್ ಟೆಕ್ಸ್ ಟೈಲ್ಸ್ ನ ಕಟ್ಟಡದಲ್ಲಿ ಭಾನುವಾರ ಶುಭಾರಂಭ ಗೊಂಡಿತು. ನಮ್ಮ ಸೊಸೈಟಿಯಲ್ಲಿ 2004ರಲ್ಲಿ ಎನ್.ಪಿ.ಎ. ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದೇವೆ. ಒಂದು ಸಂಸ್ಥೆಯು ಅಭಿವೃದ್ಧಿ ಹೊಂದಬೇಕಾದರೆ ಉತ್ತಮ ಆಡಳಿತ ಮಂಡಳಿ, ಸಿಬ್ಬಂದಿಗಳು ಹಾಗೂ ಗ್ರಾಹಕರ ಪಾತ್ರ ಮುಖ್ಯ. ರಾಷ್ಟ್ರೀಕೃತ ಬ್ಯಾಂಕ್ ನ ಹಾಗೆ ವ್ಯವಹಾರವನ್ನು

ಮಂಜೇಶ್ವರ: ಶಾರದಾ ಆರ್ಟ್ಸ್ ಮಂಜೇಶ್ವರ ಮತ್ತು ಐಸಿರಿ ಕಲಾವಿದರಿಂದ ಹೊಸ ನಾಟಕಕ್ಕೆ ಶುಭ ಮುಹೂರ್ತ

ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದರು ಮಂಜೇಶ್ವರ ಅಭಿನಯಿಸುವ ಜೈ ಭಜರಂಗಬಲಿ ತುಳು ಚಾರಿತ್ರಿಕ ಮತ್ತು ಸಾಮಾಜಿಕ ನೀತಿಭೋದಕ ನಾಟಕ ಮತ್ತು ಶಾರದಾ ಆರ್ಟ್ಸ್ ಕಲಾವಿದೆರೆ ಮಂಜೇಶ್ವರ ಅಭಿನಯಿಸುವ ದಾನೆ ದೇವರೆ ತುಳು ಸಾಮಾಜಿಕ ಹಾಸ್ಯಮಯ ನಾಟಕದ ಶುಭಮುಹೂರ್ತ ಕಾರ್ಯಕ್ರಮವು ಕಡಂಬಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ನಾಟಕ, ರಂಗಭೂಮಿ ಕ್ಷೇತ್ರದಲ್ಲಿಯೇ ತನ್ನದೇ ಆದ ಚಾಪನ್ನು ಮೂಡಿಸುತ್ತಿರುವ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿರದು ಮತ್ತು

ಬೆಳ್ತಂಗಡಿ: ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67) ಶನಿವಾರ ರಾತ್ರಿ ಹೃದಯಾಘಾತದಿಂದ ಮಂಗಳೂರಿನ ಮನೆಯಲ್ಲಿ ನಿಧನರಾದರು. ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕ ರಾಗಿ ಸೇವೆ ಸಲ್ಲಿಸಿದ್ದರು.ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು – ಕನ್ನಡ ಪ್ರಸಂಗಗಳಲ್ಲಿ ಎಲ್ಲಾ ಸ್ವರೂಪದ ಪಾತ್ರ ಗಳನ್ನು ಅವರು ನಿರ್ವಹಿಸಿದ್ದರು.ಪುಂಡು, ರಾಜವೇಶ, ನಾಟಕೀಯ ವೇಷಗಳಲ್ಲಿ ನುರಿತ ಕಲಾವಿದರಾಗಿದ್ದರು. ಹೃದಯ

ಕಡಬ: ಮಳೆ ಬಂದು ವಾರ ಕಳೆದರೂ ರಸ್ತೆ ಸಂಪರ್ಕ ಇಲ್ಲದೆ ಜನತೆಯ ಪರದಾಟ

ಕಡಬ: ಕಡಬ ತಾಲೂಕು ಆಲಂಕಾರು ಗ್ರಾಮದ ಕಕ್ವೆ ಎಂಬಲ್ಲಿ ಮೇ 30ರಂದು ಸುರಿದ ಧಾರಕಾರ ಮಳೆಗೆ ರಸ್ತೆ ಕೊಚ್ಚಿ ಹೋಗಿ10 ಮನೆಗಳ  ಬಾಹ್ಯ ಸಂಪರ್ಕ ಕಳೆದುಕೊಂಡಿದೆ.  ಘಟನೆ ನಡೆದು ವಾರ ಕಳೆದರೂ ಸಮಸ್ಯೆ ಪರಿಹಾರವಾಗದೆ  ಜನ ಪರದಾಡುತ್ತಿದ್ದಾರೆ.                                     ಮೇ 30ರಂದು ಸಾಯಂಕಾಲದಿಂದ ತಡರಾತ್ರಿಯವರೆಗೆ ತಾಲೂಕಿನ ಕುಂತೂರು, ಆಲಂಕಾರು, ಸವಣೂರು, ಕೊಯಿಲ, ರಾಮಕುಂಜ, ಕಾಣಿಯೂರು ಮೊದಲಾದೆಡೆ ಎಡಬಿಡದೆ ಧಾರಕಾರ ಮಳೆಯಾಗಿತ್ತು. ಪರಿಣಾಮ ಬಹುತೇಕ

ಮಂಗಳೂರು: ಎಂಆರ್‌ಪಿಎಲ್ ಸಿಎಸ್‌ಆರ್ ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯ ಉದ್ಘಾಟನೆ

ಮಾನಸಿಕ ರೋಗಿಗಳ ಸಾಮಾಜಿಕ ಪುನರ್ವಸತಿಗಾಗಿ ಸ್ಥಾಪಿಸಲ್ಪಟ್ಟು ಅಮೋಘ ಸೇವೆಯಲ್ಲಿ ನಿರತವಾಗಿರುವ  ಸ್ನೇಹಾಲಯ ಸಂಸ್ಥೆಯು ತಮ್ಮ ವ್ಯಸನ ನಿವಾರಣಾ ಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾದ ಟೆರೇಸ್ ರೂಫಿಂಗ್ ಮತ್ತು ನೆಲಹಾಸಿನ ಉದ್ಘಾಟನೆಯನ್ನು ನೆರವೇರಿಸಿದರು.  ಈ ಸೌಲಭ್ಯವನ್ನು ಮಂಗಳೂರಿನ  ಎಂಆರ್‌ಪಿಎಲ್ ಸಂಸ್ಥೆಯ ಸಾಂಸ್ಥಿಕ ಸಮಾಜಿಕ ಯೋಜನೆಯಡಿ ಪ್ರೋತ್ಸಾಹಿಸಲ್ಪಟ್ಟು ಸದರಿ ಸೌಲಭ್ಯವನ್ನು ವ್ಯಸನ ಮುಕ್ತ ಸಮಾಜಕಾಗಿ ರೊಗಿಗಳ ಚೇತರಿಕೆಯ ಹಾದಿಯಲ್ಲಿ

ಮಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗಳಿಗೆ ನೆರವು, ಜೊತೆಗೆ ಯೋಗಕ್ಷೇಮ ವಿಚಾರಿಸಿದ ಲಂಚುಲಾಲ್ ಕೆ.ಎಸ್

ನಮ್ಮ ಸಮಾಜದಲ್ಲಿ ಮಾನವೀಯತೆಯೇ ಮರೆಯಾಗುತ್ತಿರುವ ಈ ಕಾಲ ಘಟ್ಟದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಇರುವವರೇ ಕಡಿಮೆ. ಅಂತದ್ರಲ್ಲಿ.. ಇಲ್ಲೊಬ್ಬರು ಸಾಮಾಜಿಕವಾಗಿ ಆರ್ಥಿಕವಾಗಿ ನೊಂದ ಕುಟುಂಬಗಳಿಗೆ ಸ್ಪಂದಿಸುವವರು ನಮ್ಮ ಜೊತೆ ಇದ್ದಾರೆ.. ಅವರೇ ಅಸ್ತ್ರ ಗ್ರೂಪ್‌ನ ಸಿಇಒ ಲಂಚುಲಾಲ್ ಕೆ.ಎಸ್. ಅವರು.. ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗಳಿಗೆ ಕೇವಲ ಚಿಕಿತ್ಸೆ ವೆಚ್ಚ ಮಾತ್ರವಲ್ಲದೆ ಅವರ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡುತ್ತಾರೆ. ಇದು