Home Posts tagged #mangaluru

ನೆಹರೂ ಮೆಮೊರಿಯಲ್ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ನಂದನ ದಿನ”

ಸುಳ್ಯ ನೆಹರು ಮೆಮೊರಿಯಲ್ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ನಂದನ ದಿನ” ಅಗಸ್ಟ್ 30ನೇ ಶನಿವಾರದಂದು ನಡೆಯಿತು. ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಶೈಕ್ಷಣಿಕ ಸಾಧನೆ ಜೊತೆಗೆ ಸಾಂಸ್ಕೃತಿಕ, ಸಾಮಾಜಿಕ

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ

ಕಡಬ: ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಸಮೀಪದ ಹಳೆನೇರೆಂಕಿ ಗ್ರಾಮದ ನೇರೆಂಕಿ ಎಂಬಲ್ಲಿ ತೋಟವೊಂದರಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ಜೂ.10ರಂದು ದಾಳಿ ನಡೆಸಿದ್ದಾರೆ.ಘಟನಾ ಸ್ಥಳದಿಂದ ವಾಹನ, ಕೋಳಿ ಹಾಗೂ ನಗದು ವಶಪಡಿಸಿಕೊಂಡಿದಲ್ಲದೆ, ಅಕ್ರಮ ಕೋಳಿ ಅಂಕದ ಪ್ರಮುಖ ರೂವಾರಿ ಸಹಿತ ವೇಳೆ ಮೂವರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ನೇರೆಂಕಿ ನಿವಾಸಿ ಮೋಹನ್ ದಾಸ್ ರೈ (48 ವ),ಪೆರಾಬೆ ಗ್ರಾಮದ ಬೇಲ್ವಾಡಿ ನಿವಾಸಿ ರಾಧಕೃಷ್ಣ, (51 ವ) ಆಲಂಕಾರು

ಸುಳ್ಯ. ಅರೆಭಾಷೆ ಕಾಮಿಡಿ ರಿಯಾಲಿಟಿ ಶೋದ ಮೊದಲ ಆಡಿಷನ್ ನ ಉದ್ಘಾಟನಾ ಕಾರ್ಯಕ್ರಮ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ,  v4 ನ್ಯೂಸ್  ಹಾಗೂ ಎಂ.ಬಿ. ಫೌಂಡೇಶನ್ ಸಹಯೋಗದಲ್ಲಿ‌ ಅರೆಭಾಷೆ ಕಾಮಿಡಿ ಇದರ ಮೊದಲ ಆಡಿಷನ್ ನ ಉದ್ಘಾಟನಾ ಕಾರ್ಯಕ್ರಮವು ಸುಳ್ಯದ ಲಯನ್ಸ್ ಕ್ಲಬ್ ನಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ  ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಅರೆಭಾಷೆಯ ಸಂಸ್ಕೃತಿ ಆಚಾರ

ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ ಹೊಡೆದು ಬಳಿಕ ಎಡ ಭಾಗದಿಂದ ಸಾಗುತ್ತಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಆಡಂಕುದ್ರು ಎಂಬಲ್ಲಿ ಘಟನೆ ನಡೆದಿದೆ. ಸ್ಕೂಟರ್ ಸವಾರರಿಬ್ಬರೂ ಗಾಯಗೊಂಡಿದ್ದಾರೆ. ಮಂಗಳೂರು ಕಡೆಯಿಂದ ಕಾಸರಗೋಡು ಕಡೆಗೆ ಚಲಿಸುತ್ತಿದ್ದ ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆ ನಡೆಸಿದ ಜೀಪ್ ಚಾಲಕ ನಿಯಂತ್ರಣ ತಪ್ಪಿ ಢಿಕ್ಕಿ

ಕರ್ನಾಟಕ ಖೋಖೋ ತಂಡದ ಸಹಾಯಕ ತರಬೇತುದಾರರಾಗಿ ಪುತ್ತೂರಿನ ಕಾರ್ತಿಕ್ ಎನ್ ಆಯ್ಕೆ

ಪುತ್ತೂರು : ಇದೇ ಜನವರಿ 28 ರಿಂದ ಫೆಬ್ರವರಿ 1 ರ  ತನಕ ಉತ್ತರಾಖಂಡ್ ರಾಜ್ಯದಲ್ಲಿ ನಡೆಯಲಿರುವ ರಾಷ್ಟಿಯ ಕ್ರೀಡಾಕೂಟದಲ್ಲಿ ಭಾಗವಹಿಸುವ ಕರ್ನಾಟಕ ರಾಜ್ಯ ಪುರುಷರ ಖೋಖೋ ತಂಡದ ಸಹಾಯಕ ತರಬೇತುದಾರರಾಗಿ ಪುತ್ತೂರಿನ ಕಾರ್ತಿಕ್ ಎನ್ ಇವರು ಆಯ್ಕೆಯಾಗಿದ್ದಾರೆ. ಖೋಖೋ ಕೋಚಿಂಗ್‌ನಲ್ಲಿ ಎನ್.ಐ.ಎಸ್ ಅರ್ಹತೆ ಇರುವ ತರಬೇತುದಾರರಾಗಿರುವ ಇವರು ಪ್ರಸ್ತುತ ಮಂಗಳೂರಿನ ಕೆನರಾ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಾ ಇದ್ದಾರೆ. ಇವರು

ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ವಿದ್ಯಾಮಾತಾದ 23 ಅಭ್ಯರ್ಥಿಗಳು ಉತ್ತೀರ್ಣ.

ಪುತ್ತೂರು :ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ವಿದ್ಯಾಮಾತಾದ 23 ಅಭ್ಯರ್ಥಿಗಳು ಉತ್ತೀರ್ಣ. ದಿನಾಂಕ 29/09/2024 ಮತ್ತು 26/10/2024 ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆ ಹಾಗೂ 27/10/2024 ರಂದು ನಡೆದ ನೇಮಕಾತಿ ಪರೀಕ್ಷೆಗಳಲ್ಲಿ ವಿದ್ಯಾಮಾತಾ ಅಕಾಡೆಮಿಯ 23 ಅಭ್ಯರ್ಥಿಗಳು ಉತ್ತೀರ್ಣರಾಗಿ ಅರ್ಹತಾ ಪಟ್ಟಿಯಲ್ಲಿ ಸ್ಥಾನ ಪಡೆದಿರುತ್ತಾರೆ. ವಿದ್ಯಾಮಾತಾ ಅಕಾಡೆಮಿಯು ಗ್ರಾಮ ಆಡಳಿತ ನೇಮಕಾತಿಯ ಪರೀಕ್ಷೆಗೆ ಆನ್ಲೈನ್ ಮತ್ತು ನೇರ ತರಗತಿಯ

ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ಅಯ್ಯಪ್ಪ ಮಾಲೆಧಾರಿ ಯುವಕ

ಕಲ್ಮಕಾರು : ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ಅಯ್ಯಪ್ಪ ಮಾಲೆಧಾರಿ ಯುವಕ,ಸ್ನಾನಕ್ಕೆ ತೆರಳಿದ ಅಯ್ಯಪ್ಪ ಮಾಲೆಧಾರಿಯೊಬ್ಬರ ಮೇಲೆ ಇಂದು ಮುಂಜಾನೆ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕಲ್ಮಕಾರು ಗ್ರಾಮದ ಚರಿತ್ ಎಂಬವರು ಆನೆ ದಾಳಿಗೆ ಒಳಗಾದ ಯುವಕ. ಡಿ.17 ರ ಮುಂಜಾನೆ ಸ್ನಾನದ ಬಳಿಕ ನೀರಿನ ತೋಡಿನಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಈ ಘಟನೆ ನಡೆದಿದೆ.ಅಯ್ಯಪ್ಪ ವೃತಧಾರಿಗಳು ತಂಗುವ ಟೆಂಟ್

ಮಂಗಳೂರು : ಡಿ.14ರಂದು ಉಚಿತ ವೃತ್ತಿ ಜಾಗೃತಿ ಕಾರ್ಯಾಗಾರ

ಭಾರತದ ಟ್ರೆಂಡಿಂಗ್ ಕೆರಿಯರ್ ಗೈಡೆನ್ಸ್ ಪ್ಲಾಟ್ಫಾರ್ಮ್ ಮತ್ತು ಮಂಗಳೂರಿನ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ನ ಸಹಯೋಗದೊಂದಿಗೆ “ಡ್ರಾ ಮೈ ಕೆರಿಯರ್” ವೃತ್ತಿ ಜಾಗೃತಿ ಕಾರ್ಯಾಗಾರವು ಡಿ.14 ರಂದು ನಗರದ ಐಎಂಎ ಸಭಾಂಗಣದಲ್ಲಿ ನಡೆಸುತ್ತಿದೆ.ಕಾರ್ಯಾಗಾರವು 9,10, ಪ್ರಥಮ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಅಭಿರುಚಿಯನ್ನು ಅರ್ಥಮಾಡಿಕೊಳ್ಳಲು ಮತ್ತು ವೃತ್ತಿ ಅವಕಾಶಗಳ ಬಗ್ಗೆ ಮಾರ್ಗದರ್ಶನ ನೀಡುವ ಗುರಿಯನ್ನು ಹೊಂದಿದೆ.ಐಐಎಂ

ಮಂಗಳೂರು : ಮಾಸ್ಟರ್ ಚೆಫ್ ವಿನ್ನರ್ ಮಹಮ್ಮದ್ ಆಶಿಕ್‍ರಿಂದ ಲೈವ್ ಕುಕ್ಕಿಂಗ್ ಶೋ

ಸ್ಪಾರ್ಕಲ್ ಇವೆಂಟ್ಸ್ ಆಂಡ್ ಡೆಕೋರ್ಸ್, ಸಿಟಿ ಸೆಂಟರ್ ಮಂಗಳೂರು, ಸುಮಯ್ಯ ಶೇಖ್ ಸಂಯೋಜನೆಯ, ಎರೊಡೈನಾಮಿಕ್ ಮತ್ತು ಮೋತಿಶಾಮ್ ಸಹಯೋಗದೊಂದಿಗೆ “ಫೀಸ್ಟ್ ಯುವರ್ ಐಸ್” ವಿತ್ ಮಾಸ್ಟರ್ ಚೆಫ್ ವಿನ್ನರ್ ಮಹಮ್ಮದ್ ಆಶಿಕ್ ಕಾರ್ಯಕ್ರಮವು ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಮಾಸ್ಟರ್ ಚೆಫ್ ವಿನ್ನರ್ ಮಹಮ್ಮದ್ ಆಶಿಕ್ ಅವರಿಗೆ ಗೌರವ ಸನ್ಮಾನ ನಡೆಯಿತು… ಈ ವೇಳೆ ಮಾಸ್ಟರ್ ಚೆಫ್ ವಿನ್ನರ್ ಮಹಮ್ಮದ್ ಆಶಿಕ್ ಅವರಿಂದ ಮೊಟ್ಟ